Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರದ ವಿಶೇಷ
  3. ಇ-ಜಗತ್ತು
  4. ವಾಟ್ಸ್ಯಾಪ್ ‘ಡಿಲಿಟ್ ಫಾರ್ ಎವರಿಒನ್’...

ವಾಟ್ಸ್ಯಾಪ್ ‘ಡಿಲಿಟ್ ಫಾರ್ ಎವರಿಒನ್’ ಫೀಚರ್ ನ ಈ ಪ್ರಮುಖ ಬದಲಾವಣೆಯ ಬಗ್ಗೆ ತಿಳಿದುಕೊಳ್ಳಿ

ವಾರ್ತಾಭಾರತಿವಾರ್ತಾಭಾರತಿ15 Oct 2018 2:25 PM IST
share
ವಾಟ್ಸ್ಯಾಪ್ ‘ಡಿಲಿಟ್ ಫಾರ್ ಎವರಿಒನ್’ ಫೀಚರ್ ನ ಈ ಪ್ರಮುಖ ಬದಲಾವಣೆಯ ಬಗ್ಗೆ ತಿಳಿದುಕೊಳ್ಳಿ

ಹೊಸದಿಲ್ಲಿ, ಅ.15: ವಾಟ್ಸ್ಯಾಪ್ ತನ್ನ ‘ಡಿಲಿಟ್ ಫಾರ್ ಎವರಿಒನ್’ ಫೀಚರ್ ನಲ್ಲಿ ಬಳಕೆದಾರರಿಗೆ ತಾವು ಕಳುಹಿಸಿದ ಸಂದೇಶಗಳನ್ನು ಹಿಂಪಡೆಯಲು ಪ್ರಮುಖ ಬದಲಾವಣೆಗಳನ್ನು ತಂದಿದೆ.

ಬಳಕೆದಾರರು ತಾವು ಕಳುಹಿಸಿದ ಯಾವುದೇ ಸಂದೇಶಗಳು ಹಿಂಪಡೆಯಲು ಇತರರು ಒಪ್ಪಿಕೊಳ್ಳಬೇಕಿದೆ. ಇತರರು ಡಿಲೀಟ್ ರಿಕ್ವೆಸ್ಟ್ ಅನ್ನು ಒಪ್ಪಿಕೊಳ್ಳಲು ಬಳಕೆದಾರರಿಗೆ ಈಗ 13 ಗಂಟೆ, 8 ನಿಮಿಷ ಹಾಗೂ 16 ಸೆಕೆಂಡುಗಳು ಲಭ್ಯವಿರುತ್ತದೆ. ಹಳೆಯ ಸಂದೇಶಗಳಿಗೆ ಬರುತ್ತಿರುವ ಡಿಲೀಟ್ ರಿಕ್ವೆಸ್ಟ್ ಗಳನ್ನು ಗಮನದಲ್ಲಿರಿಸಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಲಾಗಿದೆ.

ಡಿಲೀಟ್ ಮಾಡಿದ್ದ ಸಂದೇಶವನ್ನು ವಾಪಸ್ ಪಡೆಯಲು ಮಾಡಲಾದ ಮನವಿಯಲ್ಲಿ ಆ ಸಂದೇಶ ಪಡೆದ ಎಲ್ಲಾ ಬಳಕೆದಾರರಿಗೆ ಒಪ್ಪಲು ಈ ಕಾಲಾವಕಾಶ ನೀಡಲಾಗಿದೆ. ಇದರ ನಂತರವಷ್ಟೇ ಡಿಲೀಟ್ ಫಾರ್ ಎವರಿಒನ್  ಫೀಚರ್ ಕಾರ್ಯರೂಪಕ್ಕೆ ಬರುತ್ತದೆ. ವಾಟ್ಸ್ಯಾಪ್ ತನ್ನ ಡಿಲೀಟ್ ಫಾರ್ ಎವರಿಒನ್ ಫೀಚರ್ ಅನ್ನು ಕಳೆದ ವರ್ಷ  ಜಾರಿಗೊಳಿಸಿತ್ತು.

ಇನ್ನಷ್ಟು ಹೊಸ ಆಕರ್ಷಕ ಫೀಚರ್ಸ್ ಹೊಂದುವ ಉದ್ದೇಶದಿಂದ ವಾಟ್ಸ್ಯಾಪ್ ಸದ್ಯದಲ್ಲಿಯೇ ಸ್ಟಿಕ್ಕರ್ಸ್ ಫೀಚರ್ಸ್ ಪರಿಚಯಿಸಲಿದೆ. ಇದರ ಹೊರತಾಗಿ ಹೊಸ ಇಮೋಜಿ ಪಟ್ಟಿಯನ್ನೂ ಅದು ಸೇರಿಸಬಹುದು ಎನ್ನಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X