Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಜೀಬ್ ಅಹ್ಮದ್ ನಾಪತ್ತೆ ಪ್ರಕರಣ:...

ನಜೀಬ್ ಅಹ್ಮದ್ ನಾಪತ್ತೆ ಪ್ರಕರಣ: ‘ಮುಚ್ಚುಗಡೆ ವರದಿ’ ಸಲ್ಲಿಸಿದ ಸಿಬಿಐ

ವಾರ್ತಾಭಾರತಿವಾರ್ತಾಭಾರತಿ15 Oct 2018 7:53 PM IST
share
ನಜೀಬ್ ಅಹ್ಮದ್ ನಾಪತ್ತೆ ಪ್ರಕರಣ: ‘ಮುಚ್ಚುಗಡೆ ವರದಿ’ ಸಲ್ಲಿಸಿದ ಸಿಬಿಐ

ಹೊಸದಿಲ್ಲಿ, ಅ. 15: ಜವಾಹರ್‌ಲಾಲ್ ನೆಹರೂ ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ನಝೀಬ್ ಅಹ್ಮದ್ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದ ‘ಮುಚ್ಚುಗಡೆ ವರದಿ’ಯನ್ನು ಸಿಬಿಐ ಸೋಮವಾರ ಸಲ್ಲಿಸಿದೆ.

ನಾಪತ್ತೆಯಾದ ವಿದ್ಯಾರ್ಥಿ ನಝೀಬ್ ಅಹ್ಮದ್ ಅವರ ತಾಯಿ ಫಾತಿಮಾ ನಫೀಸಾ ಅವರು ಸಲ್ಲಿಸಿದ ಮನವಿ ತಿರಸ್ಕರಿಸಿದ್ದ ದಿಲ್ಲಿ ಉಚ್ಚ ನ್ಯಾಯಾಲಯ ‘ಮುಚ್ಚುಗಡೆ ವರದಿ’ ಸಲ್ಲಿಸಲು ಈ ಹಿಂದೆ ಸಿಬಿಐಗೆ ಅವಕಾಶ ನೀಡಿತ್ತು.

  ತನ್ನ ಪುತ್ರನನ್ನು ಪತ್ತೆ ಮಾಡಲು ಪೊಲೀಸರಿಗೆ ನಿರ್ದೇಶನ ನೀಡುವಂತೆ ಕೋರಿ ನಫೀಸಾ ಅವರು 2016 ನವೆಂಬರ್‌ನಲ್ಲಿ ಸಲ್ಲಿಸಿದ ಮನವಿಯ ವಿಚಾರಣೆ ನಡೆಸಿದ್ದ ನ್ಯಾಯಾಲಯ ಮನವಿಯನ್ನು ತಿರಸ್ಕರಿಸಿತ್ತು ಹಾಗೂ ವಿಚಾರಣಾ ನ್ಯಾಯಾಲಯದ ಮುಂದೆ ಅವರು ತಮ್ಮ ಪ್ರತಿಪಾದನೆ ಮಾಡಬಹುದು ಎಂದು ಹೇಳಿತ್ತು. “ಪ್ರಕರಣಕ್ಕೆ ಎರಡು ವರ್ಷವಾಯಿತು. ನನಗೆ ನ್ಯಾಯಾಲಯದ ಬಗ್ಗೆ ಅತ್ಯಧಿಕ ನಿರೀಕ್ಷೆ ಇತ್ತು. ಆದರೆ, ಪ್ರಕರಣ ಒಂದು ಇಂಚು ಕೂಡ ಮುಂದೆ ಹೋಗಿಲ್ಲ. ತನಿಖಾ ಸಂಸ್ಥೆಗಳು ನ್ಯಾಯಾಲಯವನ್ನು ದಾರಿ ತಪ್ಪಿಸುತ್ತಿವೆ. ನಾವು ಸುಪ್ರೀಂ ಕೋರ್ಟ್ ಮೆಟ್ಟಲೇರಲಿದ್ದೇವೆ. ಅಧಿಕಾರದಲ್ಲಿ ಇರುವವರ ಒತ್ತಡದ ಅಡಿಯಲ್ಲಿ ಕಳೆದ ಎರಡು ವರ್ಷಗಳಿಂದ ಈ ಎಲ್ಲವು ನಡೆದಿವೆ” ಎಂದು ನಫೀಸಾ ಹೇಳಿದ್ದರು.

 ಜವಾಹರ್‌ಲಾಲ್ ನೆಹರೂ ವಿಶ್ವವಿದ್ಯಾನಿಲಯದ ಮಹಿ-ಮಾಂಡ್ವಿ ಹಾಸ್ಟೆಲ್‌ನಿಂದ 2016 ಅಕ್ಟೋಬರ್ 15ರಂದು ನಝೀಬ್ ಅಹ್ಮದ್ ನಾಪತ್ತೆಯಾಗಿದ್ದರು. ನಾಪತ್ತೆಯಾಗುವುದಕ್ಕಿಂತ ಹಿಂದಿನ ರಾತ್ರಿ ನಝೀಬ್ ಅಹ್ಮದ್ ಹಾಗೂ ಎಬಿವಿಪಿಯ ಕೆಲವು ಕಾರ್ಯಕರ್ತರ ನಡುವೆ ಘರ್ಷಣೆ ಸಂಭವಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X