Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜ. 3ರಿಂದ ಸುರಿಬೈಲ್ ಉಸ್ತಾದ್ ಅನುಸ್ಮರಣಾ...

ಜ. 3ರಿಂದ ಸುರಿಬೈಲ್ ಉಸ್ತಾದ್ ಅನುಸ್ಮರಣಾ ಸಮ್ಮೇಳನ

ಸ್ವಾಗತ ಸಮಿತಿ ರಚನೆ

ವಾರ್ತಾಭಾರತಿವಾರ್ತಾಭಾರತಿ15 Oct 2018 8:38 PM IST
share
ಜ. 3ರಿಂದ ಸುರಿಬೈಲ್ ಉಸ್ತಾದ್ ಅನುಸ್ಮರಣಾ ಸಮ್ಮೇಳನ

ಬಂಟ್ವಾಳ, ಅ. 15: ದಾರುಲ್ ಅಶ್-ಅರಿಯ್ಯಾ ವಿದ್ಯಾ ಸಂಸ್ಥೆಯ ಮರ್‍ಹೂಂ ಸುರಿಬೈಲ್ ಉಸ್ತಾದರ 17ನೆ ಅನುಸ್ಮರಣಾ ಸಮ್ಮೇಳನ 2019ರ ಜ. 3ಮತ್ತು 4ರಂದು ಅಶ್-ಅರಿಯ್ಯಾ ವಠಾರದಲ್ಲಿ ನಡೆಯಲಿದ್ದು, ಇದರ ಸ್ವಾಗತ ಸಮಿತಿ ರಚನಾ ಸಭೆಯು ದಾರುಲ್ ಅಶ್-ಅರಿಯ್ಯಾ ಸಭಾಂಗಣದಲ್ಲಿ ರವಿವಾರ ನಡೆಯಿತು.

ಅಶ್-ಅರಿಯ್ಯಾ  ಕೇಂದ್ರೀಯ ಸಮಿತಿ ಸದಸ್ಯ ಅಬೂಬಕರ್ ಮುಸ್ಲಿಯಾರ್ ಕೊಡುಂಗೈ ಸಭೆಯನ್ನು ಉದ್ಘಾಟಿಸಿದರು. ಸಂಸ್ಥೆಯ ಮ್ಯಾನೇಜರ್ ಸಿ.ಎಚ್ ಮುಹಮ್ಮದಾಲಿ ಸಖಾಫಿ ಪ್ರಾಸ್ತಾವಿಕ ಮಾತನಾಡಿದರು.

ಈ ಸಂದರ್ಭ ಸ್ವಾಗತ ಸಮಿತಿಯ ಗೌರವಾಧ್ಯಕ್ಷರಾಗಿ ಸೈಯದ್ ಶಿಹಾಬುದ್ದೀನ್ ಮದಕ ತಂಙಳ್, ಸಲಹಾ ಸಮಿತಿ ಸದಸ್ಯರಾಗಿ ವಾಲೆಮಂಡೋವು ಮಹಮೂದ್ ಫೈಝಿ, ಅಬೂಬಕರ್ ಮುಸ್ಲಿಯಾರ್ ಬೋಳ್ಮಾರ್, ಇಬ್ರಾಹಿಂ ಮುಸ್ಲಿಯಾರ್ ಮಂಚಿ, ಪಿ.ಎ ಅಬ್ದುರ್ರಹ್ಮಾನ್ ಬಖಾವಿ ಅಲ್ ಜುಬೈದಿ, ಅಧ್ಯಕ್ಷರಾಗಿ ಸುಲೈಮಾನ್ ಹಾಜಿ ಸಿಂಗಾರಿ, ಪ್ರಧಾನ ಕೋಶಾಧಿಕಾರಿಯಾಗಿ ಸಿ.ಎಚ್ ಅಬೂಬಕರ್ ಚೌಕ, ಜನರಲ್ ಕನ್ವೀನರ್ ಅಬ್ದುಲ್ಲ ಮುಸ್ಲಿಯಾರ್ ದುಬೈ, ಉಪಾಧ್ಯಕ್ಷರಾಗಿ ಸುಲೈಮಾನ್ ಕೊಳಕೆ, ಸುಲೈಮಾನ್ ಕುಕ್ಕಾಜೆ, ದಾವೂದ್ ಕಲ್ಲಡ್ಕ, ಉಮರ್ ಹಾಜಿ ದಾರುಲ್ ಪೌಝ್, ಕೋಶಾಧಿಕಾರಿಗಳಾಗಿ ಮೂಸಾ ಹಾಜಿ, ಸಿದ್ದೀಕ್ ಅಳಿಕೆ,  ಹಮೀದ್ ಅಶ್-ಅರಿಯ್ಯಾ ನಗರ, ಕನ್ವೀನರ್ ಗಳಾಗಿ ಅಬ್ದುಲ್ಲ ಮುಸ್ಲಿಯಾರ್, ಕೆ.ಕೆ.ಎಂ ಕಾಮಿಲ್ ಸಖಾಫಿ ಸುರಿಬೈಲ್, ಎಸ್.ಎ ಅಬ್ದುಲ್ ಹಮೀದ್ ಲತೀಫಿ ಸೇರಾಜೆ, ವರ್ಕಿಂಗ್ ಕನ್ವೀನರ್‍ಗಳಾಗಿ ಅಬ್ದುಲ್ ರಶೀದ್ ಹನೀಫಿ, ಹಕೀಂ ಹನೀಫಿ ನಿಡ್ಗಾಲ್, ಅಶ್ರಫ್ ಇಂದಾದಿ ಬಾಳೆಪುಣಿ, ಅಶ್ರಫ್ ಮುಸ್ಲಿಯಾರ್ ಸಂಪ್ಯ, ಪ್ರಚಾರ ಸಮಿತಿ ಸದಸ್ಯರಾಗಿ ಮಜೀದ್ ಕದ್ಕಾರ್, ಅಬ್ದುಲ್ ಸಲಾಂ ಹನೀಫಿ ಕಬಕ, ಖಲೀಲ್ ಮುಸ್ಲಿಯಾರ್ ಕಾವೂರು, ಅಕ್ಬರ್ ಅಲಿ ಮದನಿ, ಇಬ್ರಾಹಿಂ ಸಖಾಫಿ ಸೆರ್ಕಳ, ಲತೀಫ್ ಸಖಾಫಿ, ಕೆ.ಪಿ ಬೈಲ್ ರವರನ್ನು ಅಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಉಮ್ರಾ ಯಾತ್ರೆಗೈಯುವ ಅಶ್-ಅರಿಯ್ಯಾ ಸಿಬ್ಬಂದಿ ಅಬ್ಬಾಸ್ ಮುಸ್ಲಿಯಾರ್ ಅವರನ್ನು ಸನ್ಮಾನಿಸಲಾಯಿತು. ಕೆ.ಕೆ.ಎಂ ಕಾಮಿಲ್ ಸಖಾಫಿ ಸುರಿಬೈಲ್ ಸ್ವಾಗತಿಸಿದರು. ಎಸ್.ಎ ಅಬ್ದುಲ್ ಹಮೀದ್ ಲತೀಫಿ ಸೇರಾಜೆ ವಂದಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X