Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದೋಷಪೂರಿತ ಏರ್‌ಕಂಡಿಷನರ್‌: ಹಿಟಾಚಿ...

ದೋಷಪೂರಿತ ಏರ್‌ಕಂಡಿಷನರ್‌: ಹಿಟಾಚಿ ಕಂಪೆನಿಗೆ 5.40 ಲಕ್ಷ ರೂ.ದಂಡ

ವಾರ್ತಾಭಾರತಿವಾರ್ತಾಭಾರತಿ16 Oct 2018 8:20 PM IST
share

ಹೊಸದಿಲ್ಲಿ,ಅ.16: ಪ್ರವಾಸ ಸಂಸ್ಥೆಯೊಂದಕ್ಕೆ ದೋಷಪೂರಿತ ಏರ್‌ಕಂಡಿಷನರ್ ಗಳನ್ನು ಪೂರೈಸಿದ್ದ ತಪ್ಪಿಗಾಗಿ 5.40 ಲ.ರೂ.ಪರಿಹಾರವನ್ನು ನೀಡುವಂತೆ ಹಿಟಾಚಿ ಏರ್ ಕಂಡಿಷನಿಂಗ್ ಇಂಡಿಯಾ ಲಿಮಿಟೆಡ್‌ನ ದಿಲ್ಲಿ ಫ್ರಾಂಚೈಸಿಗೆ ರಾಷ್ಟ್ರೀಯ ಗ್ರಾಹಕ ವಿವಾದಗಳ ಇತ್ಯರ್ಥ ಆಯೋಗ(ಎನ್‌ಸಿಡಿಆರ್‌ಸಿ)ವು ಆದೇಶಿಸಿದೆ.

ದಿಲ್ಲಿಯ ಸ್ಟಿಕ್ ಟ್ರಾವೆಲ್ಸ್ ಪ್ರೈ.ಲಿ.ಸಂಸ್ಥೆಯು 2002ರಲ್ಲಿ ಆಮ್ಟ್ರೆಕ್ಸ್ ಹಿಟಾಚಿ ಅಪ್ಲೈಯನ್ಸಸ್ ಲಿ.(ಈಗ ಹಿಟಾಚಿ ಏರ್ ಕಂಡಿಷನಿಂಗ್ ಇಂಡಿಯಾ ಲಿ.)ನಿಂದ 19,37,820 ರೂ.ಗಳನ್ನು ತೆತ್ತು ಏರ್‌ಕಂಡಿಷನರ್‌ಗಳನ್ನು ಖರೀದಿಸಿತ್ತು ಮತ್ತು ಪೂರಕ ಕಾಮಗಾರಿಗಳ ವೆಚ್ಚವಾಗಿ 2,12,180 ರೂ.ಗಳನ್ನು ಪಾವತಿಸಿತ್ತು. ಆದರೆ ಒಂದು ವರ್ಷದ ಬಳಿಕ ಏರ್‌ಕಂಡಿಷನರ್ ವ್ಯವಸ್ಥೆಯಲ್ಲಿ ದೋಷ ಕಾಣಿಸಿಕೊಂಡಿತ್ತು.

ಸ್ಟಿಕ್ ಈ ಬಗ್ಗೆ ಹಿಟಾಚಿಗೆ ದೂರಿಕೊಂಡಾಗ,ಅಳವಡಿಸಲಾಗಿರುವ ಏರ್‌ಕಂಡಿಷನ್‌ಗಳಲ್ಲಿ ಯಾವುದೇ ದೋಷವಿಲ್ಲ,ವಿದ್ಯುತ್ ಅಥವಾ ಇತರ ಸಮಸ್ಯೆಗಳಿರಬಹುದು ಎಂದು ಅದು ಪ್ರತಿಪಾದಿಸಿತ್ತು. ಕಂಪನಿಯ ಸಲಹೆಯ ಮೇರೆಗೆ ಸ್ಟಿಕ್ ಹೆಚ್ಚುವರಿ ಏರ್‌ಕಂಡಿಷನರ್‌ಗಳನ್ನು ಅಳವಡಿಸಿದ್ದರೂ ಪರಿಸ್ಥಿತಿಯಲ್ಲಿ ಯಾವುದೇ ಸುಧಾರಣೆಯಾಗಿರಲಿಲ್ಲ. ನೊಂದ ಸ್ಟಿಕ್ ರಾಷ್ಟ್ರೀಯ ಗ್ರಾಹಕ ಆಯೋಗಕ್ಕೆ ದೂರು ಸಲ್ಲಿಸಿದ್ದು, ಸೇವಾಲೋಪಕ್ಕಾಗಿ 10 ಲ.ರೂ.ಪರಿಹಾರ ಪಾವತಿಸುವಂತೆ ಅದು ಹಿಟಾಚಿ ಗೆ ಆದೇಶಿಸಿತ್ತು.

ಇದನ್ನು ಪ್ರಶ್ನಿಸಿ ಹಿಟಾಚಿ ಎನ್‌ಸಿಡಿಆರ್‌ಸಿ ಮೆಟ್ಟಿಲನ್ನೇರಿತ್ತು. ಪ್ರಕರಣದ ವಿಚಾರಣೆ ನಡೆಸಿದ ಆಯೋಗವು ದಿಲ್ಲಿ ರಾಜ್ಯ ಆಯೋಗದ ಆದೇಶವನ್ನು ತಳ್ಳಿಹಾಕಿದೆ ಮತ್ತು 45 ದಿನಗಳಲ್ಲಿ ಸ್ಟಿಕ್‌ಗೆ 5.40 ಲ.ರೂ.ಗಳ ಪರಿಹಾರವನ್ನು ಪಾವತಿಸುವಂತೆ ಹಿತಾಚಿಗೆ ಆದೇಶಿಸಿದೆ.

ಹೆಚ್ಚುವರಿ ಏರ್‌ಕಂಡಿಷನರ್‌ಗಳ ಸ್ಥಾಪನೆಯ ಬಳಿಕವೂ ಪರಿಸ್ಥಿತಿಯಲ್ಲಿ ಯಾವುದೇ ಸುಧಾರಣೆಯಾಗಿಲ್ಲ,ಹೀಗಾಗಿ ದೂರುದಾರರು(ಸ್ಟಿಕ್) ಪರಿಹಾರವನ್ನು ಪಡೆಯಲು ಖಂಡಿತ ಅರ್ಹರಾಗಿದ್ದಾರೆ ಎಂದು ಆಯೋಗದ ಅಧ್ಯಕ್ಷ ಪ್ರೇಮ್ ನಾರಾಯಣ್ ಆದೇಶದಲ್ಲಿ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X