Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಇಂದು ಮುಂಬೈ-ಹೈದರಾಬಾದ್ ಸೆಮಿ ಫೈನಲ್...

ಇಂದು ಮುಂಬೈ-ಹೈದರಾಬಾದ್ ಸೆಮಿ ಫೈನಲ್ ಪಂದ್ಯ

ವಿಜಯ್ ಹಝಾರೆ ಟ್ರೋಫಿ

ವಾರ್ತಾಭಾರತಿವಾರ್ತಾಭಾರತಿ16 Oct 2018 11:55 PM IST
share
ಇಂದು ಮುಂಬೈ-ಹೈದರಾಬಾದ್ ಸೆಮಿ ಫೈನಲ್ ಪಂದ್ಯ

ಬೆಂಗಳೂರು, ಅ.16: ರೋಹಿತ್ ಶರ್ಮಾ, ಅಜಿಂಕ್ಯ ರಹಾನೆ ಹಾಗೂ ಉದಯೋನ್ಮುಖ ಆಟಗಾರ ಪೃಥ್ವಿ ಶಾ ಅವರಂತಹ ಸ್ಟಾರ್ ಆಟಗಾರರನ್ನು ಒಳಗೊಂಡ ಮುಂಬೈ ತಂಡ ಬುಧವಾರ ಇಲ್ಲಿ ನಡೆಯಲಿರುವ ವಿಜಯ್ ಹಝಾರೆ ಟ್ರೋಫಿಯ ಮೊದಲ ಸೆಮಿ ಫೈನಲ್‌ನಲ್ಲಿ ಹೈದರಾಬಾದ್ ತಂಡವನ್ನು ಎದುರಿಸಲಿದೆ.

ಹೈದರಾಬಾದ್‌ನಲ್ಲಿ ಕೊನೆಗೊಂಡ ವಿಂಡೀಸ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಆಡಿದ್ದ ಶಾ ಹಾಗೂ ರಹಾನೆ ಸೇರ್ಪಡೆ, ರೋಹಿತ್ ಹಾಗೂ ಶ್ರೇಯಸ್ ಅಯ್ಯರ್ ಉಪಸ್ಥಿತಿಯಲ್ಲಿ ಮುಂಬೈ ತಂಡ ಮತ್ತಷ್ಟು ಬಲಿಷ್ಠವಾಗಿದೆ. ಅಂಬಟಿ ರಾಯುಡು ಹಾಗೂ ಯುವ ವೇಗದ ಬೌಲರ್ ಮುಹಮ್ಮದ್ ಸಿರಾಜ್ ಅವರನ್ನೊಳಗೊಂಡ ಆಂಧ್ರ ತಂಡ ಈವರೆಗೆ ರಾಷ್ಟ್ರೀಯ ಏಕದಿನ ಚಾಂಪಿಯನ್‌ಶಿಪ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದೆ.

ಪೃಥ್ವಿ ಭಾರತದ ಸೀಮಿತ ಓವರ್ ಕ್ರಿಕೆಟ್ ತಂಡದ ಉಪ ನಾಯಕ ರೋಹಿತ್‌ರೊಂದಿಗೆ ಇನಿಂಗ್ಸ್ ಆರಂಭಿಸಲು ಸಜ್ಜಾಗಿದ್ದಾರೆ. ಎಡಗೈ ಓಪನರ್ ಅಖಿಲ್ ಹೆರ್ವಾಡ್ಕರ್ ವಿಶ್ರಾಂತಿ ಪಡೆಯುವ ಸಾಧ್ಯತೆಯಿದೆ.

ರಹಾನೆ ಅವರು ಸಿದ್ದೇಶ್ ಲಾಡ್ ಅಥವಾ ಸೂರ್ಯಕುಮಾರ್ ಯಾದವ್ ಬದಲಿಗೆ ಆಯ್ಕೆಯಾಗುವ ನಿರೀಕ್ಷೆಯಿದೆ.

ಭಾರತ ತಂಡದ ಸದಸ್ಯರು ಮೊದಲ ಏಕದಿನ ನಡೆಯುವ ಗುವಾಹತಿಗೆ ಅ.18ರಂದು ತೆರಳಬೇಕಾಗಿದೆ. ಒಂದು ವೇಳೆ ಮುಂಬೈ ಟೂರ್ನಿಯ ಫೈನಲ್‌ಗೆ ತಲುಪಿದರೆ, ರೋಹಿತ್ ತಂಡದಲ್ಲಿ ಆಡುವುದಿಲ್ಲ. ಫೈನಲ್ ಪಂದ್ಯ ಅ.20 ರಂದು ನಡೆಯಲಿದೆ.

ಮುಂಬೈ ತಂಡದ ಪರ ಟೂರ್ನಿಯಲ್ಲಿ ಗರಿಷ್ಠ ಸ್ಕೋರ್ ಗಳಿಸಿದ ಮೂವರು ಆಟಗಾರರೆಂದರೆ: ಶ್ರೇಯಸ್ ಅಯ್ಯರ್(311 ರನ್), ಪೃಥ್ವಿ(287) ಹಾಗೂ ಯಾದವ್(237 ರನ್). 230 ರನ್ ಗಳಿಸಿರುವ ರಹಾನೆ ನಾಲ್ಕನೇ ಸ್ಥಾನದಲ್ಲಿದ್ದಾರೆ.

ಮುಂಬೈ ತಂಡದ ಬೌಲರ್‌ಗಳು ಸ್ಥಿರ ಪ್ರದರ್ಶನ ನೀಡುತ್ತಿದ್ದು ವೇಗದ ಬೌಲರ್ ಧವಳ್ ಕುಲಕರ್ಣಿ(14 ವಿಕೆಟ್‌ಗಳು) ಹಾಗೂ ಲೆಗ್ ಸ್ಪಿನ್ನರ್ ಶಾಮ್ಸ್ ಮುಲಾನಿ(15 ವಿಕೆಟ್)ಒಟ್ಟು 29 ವಿಕೆಟ್ ಹಂಚಿಕೊಂಡಿದ್ದಾರೆ.

ಮಧ್ಯಮ ವೇಗದ ಬೌಲರ್ ತುಷಾರ್ ದೇಶಪಾಂಡೆ ಬಿಹಾರ ವಿರುದ್ಧದ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ 5 ವಿಕೆಟ್ ಗೊಂಚಲು ಕಬಳಿಸಿದ್ದರು.

ಹೈದರಾಬಾದ್‌ನ ಪರ ಬಿಪಿ ಸಂದೀಪ್(342 ರನ್) ಹಾಗ ತನ್ಮಯ್ ಅಗರ್ವಾಲ್(292 ರನ್)ಉತ್ತಮ ಸ್ಕೋರ್ ಗಳಿಸಿದ್ದಾರೆ. ಬೌಲಿಂಗ್ ವಿಭಾಗದಲ್ಲಿ ಸಿರಾಜ್(6 ಪಂದ್ಯ, 8 ವಿಕೆಟ್) ಹಾಗೂ ಮೆಹಿದಿ ಹಸನ್(8 ಪಂದ್ಯಗಳು, 13 ವಿಕೆಟ್‌ಗಳು)21 ವಿಕೆಟ್ ಹಂಚಿಕೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X