Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಟ್ರಾಫಿಕ್ ಗೊಂದಲಗಳನ್ನು ಸರಿಪಡಿಸಿ

ಟ್ರಾಫಿಕ್ ಗೊಂದಲಗಳನ್ನು ಸರಿಪಡಿಸಿ

-ಜೆ. ಎಫ್. ಡಿ’ಸೋಜ, ಅತ್ತಾವರ-ಜೆ. ಎಫ್. ಡಿ’ಸೋಜ, ಅತ್ತಾವರ18 Oct 2018 12:02 AM IST
share

ಮಾನ್ಯರೇ,

ಅತ್ತಾವರದ ಬಿಗ್ ಬಝಾರ್‌ನಿಂದ ರೈಲ್ವೆ ಸ್ಟೇಷನ್, ಪುರಭವನದ ಕಡೆ ಹೋಗುವ ರಸ್ತೆಯು ವಾಹನಗಳ ಸಂಚಾರ ದಟ್ಟಣೆಯಿಂದ ತುಂಬಾ ಅಸ್ತವ್ಯಸ್ತವಾಗುತ್ತಾ ಬರುತ್ತಿದೆ. ಹೀಗಾಗಿ ಈ ರಸ್ತೆಯಲ್ಲಿ ದಿನೇ ದಿನೇ ಟ್ರಾಫಿಕ್ ಜಾಮ್ ಹೆಚ್ಚುತ್ತಿದೆ. ಇಲ್ಲಿ ಎಲ್ಲರಿಗೂ ಅವಸರ, ಎಲ್ಲರೂ ವಾಹನಗಳನ್ನು ನುಗ್ಗಿಸುವವರೇ. ಹಾಗಾಗಿ ಎರಡನೇ ರೈಲ್ವೆ ಗೇಟಿನಲ್ಲಿ ಪ್ರತೀದಿನ ಟ್ರಾಫಿಕ್ ಜಾಮ್ ಉಂಟಾಗಿ ಸಾರ್ವಜನಿಕರಿಗೆ ಅಡಚಣೆ ಉಂಟಾಗುತ್ತದೆ. ಪಾದಚಾರಿಗಳು ಅದರಲ್ಲೂ ಮುಖ್ಯವಾಗಿ ಹಿರಿಯ ನಾಗರಿಕರು ಈ ವಠಾರದಲ್ಲಿ ನೆಮ್ಮದಿಯಾಗಿ ನಡೆದಾಡುವಂತಿಲ್ಲ.

ಮೊದಲನೇ ರೈಲ್ವೆ ಗೇಟ್ ಮುಖ್ಯ ಗೇಟ್ ಜಂಕ್ಷನ್‌ನಲ್ಲಿ ಕೂಡಾ ಇದೇ ಗೋಳು. ರೈಲು ಬಂದು ಹೋಗುವ ವೇಳೆ ಈ ವಠಾರದಲ್ಲಿ ಸದಾ ಗಜಿಬಿಜಿ ವಾತಾವರಣ. ಮೊದಲನೇ ಗೇಟಿನಿಂದ ರೈಲ್ವೆ ನಿಲ್ದಾಣಕ್ಕೆ ಹೋಗುವ ರಸ್ತೆ ಅಗಲ ತುಂಬಾ ಕಿರಿದಾದರೂ, ಇಲ್ಲಿ ಎಡಬದಿಯಲ್ಲಿ ಆಟೊರಿಕ್ಷಾಗಳ ಸಾಲುಗಳಿವೆ. ಹೀಗಾಗಿ ಟ್ರಾಫಿಕ್ ಜಾಮ್ ಸಾಮಾನ್ಯ. ಸಂಬಂಧಿತ ಇಲಾಖೆಯವರು ಇಲ್ಲಿ ಟ್ರಾಫಿಕ್ ಪೊಲೀಸ್ ಕಾನ್‌ಸ್ಟೇಬಲ್ ಒಬ್ಬರನ್ನು ನಿಯೋಜಿಸಿದರೆ ತಕ್ಕಮಟ್ಟಿಗಾದರೂ ಈ ಸಮಸ್ಯೆಗೆ ಪರಿಹಾರ ಸಿಗಬಹುದು. ಇಲ್ಲದಿದ್ದರೆ ಜನಸಾಮಾನ್ಯರಿಗೆ ತೊಂದರೆ ತಪ್ಪಿದ್ದಲ್ಲ. ಇಂತಹ ಸಮಸ್ಯೆಗಳನ್ನು ದಿನನಿತ್ಯ ನೋಡಿ, ಅನುಭವಿಸುವಾಗ ‘ಸ್ಮಾರ್ಟ್ ಸಿಟಿ’ ಎಂದರೆ ಇದೇನಾ ಎಂಬ ಪ್ರಶ್ನೆ ಸಾರ್ವಜನಿಕರ ಮನದಲ್ಲಿ ಮೂಡುವುದರಲ್ಲಿ ಆಶ್ಚರ್ಯವೇನಿಲ್ಲ.

share
-ಜೆ. ಎಫ್. ಡಿ’ಸೋಜ, ಅತ್ತಾವರ
-ಜೆ. ಎಫ್. ಡಿ’ಸೋಜ, ಅತ್ತಾವರ
Next Story
X