Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಹಿಳೆಯರಿಗೆ ಸಿಗದ ಶಬರಿಮಲೆ ಪ್ರವೇಶ

ಮಹಿಳೆಯರಿಗೆ ಸಿಗದ ಶಬರಿಮಲೆ ಪ್ರವೇಶ

ವಾರ್ತಾಭಾರತಿವಾರ್ತಾಭಾರತಿ18 Oct 2018 9:29 AM IST
share
ಮಹಿಳೆಯರಿಗೆ ಸಿಗದ ಶಬರಿಮಲೆ ಪ್ರವೇಶ

ಶಬರಿಮಲೆ, ಅ. 18: ಹತ್ತರಿಂದ ಐವತ್ತು ವರ್ಷ ವಯಸ್ಸಿನ ಮಹಿಳೆಯರೂ ಸೇರಿದಂತೆ ಎಲ್ಲ ಮಹಿಳೆಯರಿಗೆ ಶಬರಿಮಲೆ ದೇವಾಲಯಕ್ಕೆ ಪ್ರವೇಶ ನೀಡಬೇಕು ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದ ಬಳಿಕ ಬುಧವಾರ ಮೊಟ್ಟಮೊದಲ ಬಾರಿಗೆ ಈ ಪ್ರಸಿದ್ಧ ದೇಗುಲ ತೆರೆಯಲ್ಪಟ್ಟಿದ್ದು, ಸುಪ್ರೀಂ ತೀರ್ಪಿನ ವಿರುದ್ಧ ವ್ಯಾಪಕ ಪ್ರತಿಭಟನೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮೊದಲನೇ ದಿನ ಯಾವ ಮಹಿಳೆಯೂ ದೇವಾಲಯ ತಲುಪಲು ಸಾಧ್ಯವಾಗಿಲ್ಲ.

ಸುಪ್ರೀಂ ಕೋರ್ಟ್ ತೀರ್ಪು ವಿರೋಧಿಸಿರುವ ಸಂಘಟನೆಗಳು ಭಾರಿ ಸಂಖ್ಯೆಯ ಪ್ರತಿಭಟನಕಾರರನ್ನು ಕ್ರೋಢೀಕರಿಸಿದ್ದು, 10 ರಿಂದ 50ರ ವಯೋಮಾನದ ಯಾವ ಮಹಿಳೆಯೂ ದೇವಾಲಯದ ಸುತ್ತಮುತ್ತ ಬುಧವಾರ ತಡರಾತ್ರಿವರೆಗೆ ಕಾಣಸಿಗಲಿಲ್ಲ.

ಅತಿಸನಿಹ ಎಂದರೆ ಶಬರಿಮಲೆ ಬೆಟ್ಟ ಏರುವ ತಪ್ಪಲಲ್ಲಿ ಅಂದರೆ ಪಂಬಾ ನದಿಯ ಬಳಿ ಈ ವಯೋಮಾನದ ಮಹಿಳೆಯರು ತಲುಪಬಹುದಾಗಿದೆ. ಅಲ್ಲಿಂದ ಆರು ಕಿಲೋಮೀಟರ್ ದೂರವನ್ನು ಭಕ್ತರು ಬೆಟ್ಟ ಹತ್ತುವ ಮೂಲಕ ಕ್ರಮಿಸಬೇಕು. ಮಹಿಳಾ ವಿರೋಧಿ ಹೋರಾಟಗಾರರು ನಿರ್ಮಿಸಿರುವ ಎಲ್ಲ "ಚೆಕ್‌ಪೋಸ್ಟ್"ಗಳನ್ನು ತಪ್ಪಿಸಿಕೊಂಡು ಬರುವಲ್ಲಿ ಯಶಸ್ವಿಯಾದ ಆಂಧ್ರಪ್ರದೇಶದ 45ರ ಮಹಿಳೆ, ಶಬರಿಮಲೆಯಿಂದ 20 ಕಿಲೋಮೀಟರ್ ದೂರ ನೀಲಕ್ಕಲ್ ತಲುಪಿದ್ದಾರೆ. ಪಂಬಾ ನದಿವರೆಗೂ ಸಂಪೂರ್ಣ ಪೊಲೀಸ್ ಬೆಂಗಾವಲಿನಲ್ಲಿ ತಲುಪಿದ ಈ ಮಹಿಳೆ, ಕೇವಲ 300 ಮೀಟರ್ ದೂರ ನಡೆದು ತಮ್ಮ ಯಾತ್ರೆ ಮುಂದುವರಿಸದಿರಲು ನಿರ್ಧರಿಸಿದರು. "ಶಬರಿಮಲೆ ಸಂರಕ್ಷಿಸಿ" ಆಂದೋಲನದ ನೂರಾರು ಕಾರ್ಯಕರ್ತರು, ಮಹಿಳೆ ಹಾಗೂ ಇಬ್ಬರು ಮಕ್ಕಳನ್ನು ಬೆದರಿಸಿ ಕಳುಹಿಸಿದ್ದಾರೆ.

ಪೊಲೀಸರು ಮತ್ತು ಪ್ರತಿಭಟನಕಾರರ ನಡುವೆ ನೀಲಕ್ಕಲ್‌ನಲ್ಲಿ ಅಕ್ಷರಶಃ ಸಮರ ನಡೆಯುತ್ತಿದ್ದು, ಮಹಿಳೆಯರು ಇರುವ ವಾಹನಗಳನ್ನು ಪ್ರತಿಭಟನಕಾರರು ತಡೆದು ನಿಲ್ಲಿಸುತ್ತಿದ್ದಾರೆ. ಲಾಠಿ ಪ್ರಹಾರದಿಂದ ಪ್ರತಿಭಟನಕಾರರನ್ನು ಪೊಲೀಸರು ಚದುರಿಸಿದ ಮರುಕ್ಷಣದಲ್ಲೇ, ರಸ್ತೆ ತಡೆದು ಪೊಲೀಸರತ್ತ ಕಲ್ಲು ತೂರಾಟ ನಡೆಸಿ ಪ್ರತಿಭಟನಕಾರರು ಸೇರುತ್ತಿದ್ದಾರೆ. ಟಿವಿ ಚಾನಲ್‌ಗಳ ಎರಡು ವಾಹನಗಳು ಸೇರಿದಂತೆ ಮೂರು ವಾಹನಗಳು ಜಖಂಗೊಂಡಿವೆ. ಬಸ್ಸಿನ ಗಾಜು ಗಳು ಕಲ್ಲುತೂರಾಟದಿಂದ ಚೂರು ಚೂರಾಗಿವೆ. ಪೊಲೀಸ್ ವಾಹನದ ಮೇಲೂ ದಾಳಿ ನಡೆದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X