Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರೀತಿ ಇದೆಯೇ ಹೊರತು 'ಜಿಹಾದ್' ಇಲ್ಲ...

ಪ್ರೀತಿ ಇದೆಯೇ ಹೊರತು 'ಜಿಹಾದ್' ಇಲ್ಲ ಎಂದ ಎನ್‍ಐಎ

ಹಾದಿಯಾ ಪ್ರಕರಣ ಸೇರಿದಂತೆ ಕೇರಳದ ಅಂತರ್-ಧರ್ಮೀಯ ವಿವಾಹಗಳ ತನಿಖೆ ಪೂರ್ಣ

ವಾರ್ತಾಭಾರತಿವಾರ್ತಾಭಾರತಿ18 Oct 2018 1:16 PM IST
share
ಪ್ರೀತಿ ಇದೆಯೇ ಹೊರತು ಜಿಹಾದ್ ಇಲ್ಲ ಎಂದ ಎನ್‍ಐಎ

ತಿರುವನಂತಪುರಂ, ಅ.18: ಕೇರಳದಲ್ಲಿ ನಡೆದ ಅಂತರ್-ಧರ್ಮೀಯ ವಿವಾಹಗಳ ಕುರಿತಂತೆ ರಾಷ್ಟ್ರೀಯ ತನಿಖಾ ಏಜನ್ಸಿ (ಎನ್‍ಐಎ) ನಡೆಸಿದ ತನಿಖೆ ಅಂತಿಮಗೊಂಡಿದ್ದು, 'ಲವ್ ಜಿಹಾದ್' ಎಂದು ಬಣ್ಣಿಸಲಾಗಿದ್ದ ಯಾವುದೇ ಪ್ರಕರಣಗಳಲ್ಲಿ ಬಲವಂತದ ವಿವಾಹ ನಡೆದ ಬಗ್ಗೆ ಯಾವುದೇ ಪುರಾವೆ ದೊರೆತಿಲ್ಲ ಎಂದು ತನಿಖೆಯಿಂದ ತಿಳಿದು ಬಂದಿದೆ ಎಂದು hindustantimes.com ವರದಿ ಮಾಡಿದೆ.

ಭಾರೀ ಸುದ್ದಿ ಮಾಡಿದ್ದ ಹಾದಿಯಾ ಅಂತರ್-ಧರ್ಮೀಯ ವಿವಾಹ ಪ್ರಕರಣ ‘ಲವ್ ಜಿಹಾದ್’ ಎಂದು ಹಲವರು ಆರೋಪಿಸಿದ್ದ  ಹಿನ್ನೆಲೆಯಲ್ಲಿ ಎನ್‍ಐಎ ಈ ಪ್ರಕರಣ ಸಹಿತ ಒಟ್ಟು 11 ಅಂತರ್ ಧರ್ಮೀಯ ವಿವಾಹ ಪ್ರಕರಣಗಳನ್ನು ವಿಚಾರಣೆಗೆ ಕೈಗೆತ್ತಿಕೊಂಡಿತ್ತು. ತನಿಖಾ ಏಜನ್ಸಿಯ ಮುಂದಿದ್ದ 89 ವಿವಾಹ ಪ್ರಕರಣಗಳ ಪೈಕಿ 11 ಪ್ರಕರಣಗಳ ವಿಚಾರಣೆ ನಡೆಸಲಾಗಿತ್ತು. ಈ 89 ಪ್ರಕರಣಗಳಲ್ಲಿ ವಿವಾಹವಾದವರ ಹೆತ್ತವರು ನೀಡಿದ್ದ ದೂರಿನ ಹಿನ್ನೆಲೆಯಲ್ಲಿ ಸರಕಾರ ಅವುಗಳನ್ನು ಕೇರಳ ಪೊಲೀಸರ ಉಗ್ರ ನಿಗ್ರಹ ಘಟಕಕ್ಕೆ ಹಸ್ತಾಂತರಿಸಿತ್ತು.

ಈ ವಿವಾಹಗಳಿಗೆ ಸಂಬಂಧಿಸಿದಂತೆ ಪುರುಷ ಅಥವಾ ಮಹಿಳೆಯನ್ನು ಯಾವುದೇ ಬಲವಂತದಿಂದ ಮತಾಂತರಗೊಳಿಸಲಾಗಿಲ್ಲ ಎಂದು ಎನ್‍ಐಎ ವರದಿ ತೀರ್ಮಾನಕ್ಕೆ ಬಂದಿದೆಯಲ್ಲದೆ ಈ ವಿವಾಹಗಳ ಹಿಂದೆ ಯಾವುದೇ ಕ್ರಿಮಿನಲ್ ಉದ್ದೇಶವೂ ಇಲ್ಲ ಎಂದು ಹೇಳಿದೆ.

ಹೆಚ್ಚಿನ ಪ್ರಕರಣಗಳಲ್ಲಿ ಪುರುಷ ಅಥವಾ ಮಹಿಳೆಯನ್ನು ಇಸ್ಲಾಂ ಧರ್ಮಕ್ಕೆ ಮತಾಂತರಗೊಳಿಸಲು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಜತೆ ನಂಟು ಹೊಂದಿದ ಸಂಘಟನೆಗಳು ಶಾಮೀಲಾಗಿದ್ದರೂ ಅಕ್ರಮ ಚಟುವಟಿಕೆ ನಿಯಂತ್ರಣ ಕಾಯಿದೆಯನ್ವಯ ಯಾರ ವಿರುದ್ಧವೂ ಕ್ರಮ ಕೈಗೊಳ್ಳಲು ಯಾವುದೇ ಪುರಾವೆ ದೊರಕಿರಲಿಲ್ಲ ಎಂದು ಎನ್‍ಐಎ ಹೇಳಿದೆ.

ತನಿಖಾ ಏಜನ್ಸಿ ಪರೀಶೀಲಿಸಿದ 11 ಪ್ರಕರಣಗಳ ಪೈಕಿ ಕನಿಷ್ಠ  ನಾಲ್ಕು ಪ್ರಕರಣಗಳಲ್ಲಿ ಹಿಂದು ಪುರುಷರು ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡಿದ್ದರೆ, ಉಳಿದ ಪ್ರಕರಣಗಳಲ್ಲಿ ಹಿಂದು ಮಹಿಳೆಯರು ಮುಸ್ಲಿಂ ಪುರುಷರನ್ನು ವಿವಾಹವಾಗಿದ್ದರು. ಕನಿಷ್ಠ ಮೂರು ಪ್ರಕರಣಗಳಲ್ಲಿ ಮತಾಂತರ ಯತ್ನ ಯಶಸ್ವಿಯಾಗಿರಲಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X