Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮತ್ತೊಬ್ಬ ವಲಸೆ ಕಾರ್ಮಿಕನ ಮೇಲೆ...

ಮತ್ತೊಬ್ಬ ವಲಸೆ ಕಾರ್ಮಿಕನ ಮೇಲೆ ಅತ್ಯಾಚಾರ ಆರೋಪ: ಗುಜರಾತ್ ಉದ್ವಿಗ್ನ

ವಾರ್ತಾಭಾರತಿವಾರ್ತಾಭಾರತಿ18 Oct 2018 9:30 PM IST
share
ಮತ್ತೊಬ್ಬ ವಲಸೆ ಕಾರ್ಮಿಕನ ಮೇಲೆ ಅತ್ಯಾಚಾರ ಆರೋಪ: ಗುಜರಾತ್ ಉದ್ವಿಗ್ನ

ಹೊಸದಿಲ್ಲಿ, ಅ.18: ಬಿಹಾರ ಮೂಲದ ವಲಸೆ ಕಾರ್ಮಿಕನೊಬ್ಬನ ವಿರುದ್ಧ ಸೂರತ್ ಪೊಲೀಸರು ಅತ್ಯಾಚಾರ ಪ್ರಕರಣ ದಾಖಲಿಸುವುದರೊಂದಿಗೆ ರಾಜ್ಯದಲ್ಲಿ ವಲಸೆ ಕಾರ್ಮಿಕರ ವಿರುದ್ಧ ಎದ್ದಿರುವ ಆಕ್ರೋಶದ ಬೆಂಕಿಗೆ ತುಪ್ಪ ಸುರಿದಂತಾಗಿದೆ. ಪುಟ್ಟ ಮಗುವಿನ ಮೇಲೆ ಅತ್ಯಾಚಾರ ಎಸಗಿ, ಹತ್ಯೆ ಮಾಡಿದ ಆರೋಪವನ್ನು ಈತನ ಮೇಲೆ ಹೊರಿಸಲಾಗಿದೆ.

ಈ ತಿಂಗಳ ಆರಂಭದಲ್ಲಿ ವಲಸೆ ಕಾರ್ಮಿಕನಿಂದ ಅತ್ಯಾಚಾರ ನಡೆದಿದೆ ಎನ್ನಲಾದ ಪ್ರಕರಣದ ಬಳಿಕ ಹಿಂದಿ ಮಾತನಾಡುವ ವಲಸೆ ಕಾರ್ಮಿಕರ ಮೇಲೆ ದಾಳಿಗಳು ನಡೆದ ಹಿನ್ನೆಲೆಯಲ್ಲಿ ಬಹಳಷ್ಟು ಮಂದಿ ವಲಸೆ ಕಾರ್ಮಿಕರು ಗುಜರಾತ್‍ನಿಂದ ಪಲಾಯನ ಮಾಡಿದ್ದರು. ಆದರೆ ಸೂರತ್ ನಗರದಲ್ಲಿ ಹಿಂಸಾಚಾರ ಸಂಭವಿಸಿರಲಿಲ್ಲ. ಅಹ್ಮದಾಬಾದ್ ಸೇರಿದಂತೆ ಉತ್ತರ ಗುಜರಾತ್‍ನಲ್ಲಿ ಹಿಂಸಾಚಾರ ನಡೆದಿತ್ತು.

ವಡೋದರಲ್ಲಿ ಸೋಮವಾರ ನಡೆದ ಮತ್ತೊಂದು ಪ್ರತ್ಯೇಕ ಘಟನೆಯಲ್ಲಿ ಬಿಹಾರ ಮೂಲದ ಆರು ಮಂದಿ ನಿರ್ಮಾಣ ಕಾರ್ಮಿಕರು ಮತ್ತು ಸಿವಿಲ್ ಎಂಜಿನಿಯರ್ ಮೇಲೆ ಲುಂಗಿ ಉಟ್ಟಿದ್ದಾರೆ ಎಂಬ ಕಾರಣಕ್ಕೆ ಹಲ್ಲೆ ನಡೆದಿತ್ತು.

ಅತ್ಯಾಚಾರಕ್ಕೆ ತುತ್ತಾದ ಮೂರು ವರ್ಷದ ಮಗುವಿನ ಕುಟುಂಬ ಕೂಡಾ ಮಹಾರಾಷ್ಟ್ರದಿಂದ ಗುಜರಾತ್‍ಗೆ ವಲಸೆ ಬಂದಿತ್ತು ಎಂದು ಪೊಲೀಸರು ಹೇಳಿದ್ದಾರೆ. ಈಗಾಗಲೇ ಶಂಕಿತನನ್ನು ಪತ್ತೆ ಮಾಡಲಾಗಿದೆ ಎಂದು ಸೂರತ್ ಪೊಲೀಸ್ ಆಯುಕ್ತ ಸತೀಶ್ ಶರ್ಮಾ ತಿಳಿಸಿದ್ದಾರೆ.

ಆರೋಪಿ ವಿರುದ್ಧ ಅತ್ಯಾಚಾರ, ದೌರ್ಜನ್ಯ, ಹತ್ಯೆ ಮತ್ತು ಪೋಕ್ಸೊ ಕಾಯ್ದೆಗಳಡಿ ಪ್ರಕರಣ ದಾಖಲಿಸಲಾಗಿದೆ. ಸಾರ್ವಜನಿಕರು ಶಾಂತಿಯಿಂದ ಇರುವಂತೆ ಪೊಲೀಸರು ಮನವಿ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X