Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ಮಿ ಟೂ’ ಚಳವಳಿ: ಇಬ್ಬರು ಪಾದ್ರಿಗಳ...

‘ಮಿ ಟೂ’ ಚಳವಳಿ: ಇಬ್ಬರು ಪಾದ್ರಿಗಳ ವಿರುದ್ಧ ಮಹಿಳೆ ಆರೋಪ

ವಾರ್ತಾಭಾರತಿವಾರ್ತಾಭಾರತಿ19 Oct 2018 11:31 PM IST
share
‘ಮಿ ಟೂ’ ಚಳವಳಿ: ಇಬ್ಬರು ಪಾದ್ರಿಗಳ ವಿರುದ್ಧ ಮಹಿಳೆ ಆರೋಪ

ಶಿಲ್ಲಾಂಗ್, ಅ. 19: ಸಾಮಾಜಿಕ ಜಾಲ ತಾಣದಲ್ಲಿ ‘ಮಿ ಟೂ’ ಅಭಿಯಾನದಲ್ಲಿ ಮಹಿಳೆಯೋರ್ವಳು ಶುಕ್ರವಾರ ಮೇಘಾಲಯದ ಪ್ರಮುಖ ಕೆಥೋಲಿಕ್ ಚರ್ಚ್‌ನ ಇಬ್ಬರ ಪಾದ್ರಿಗಳ ಹೆಸರನ್ನು ಉಲ್ಲೇಖಿಸಿದ್ದಾರೆ ಹಾಗೂ ಕೆಲವು ವರ್ಷಗಳ ಹಿಂದೆ ಅವರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಹಿಂದೆ ಮೂರು ಬಾರಿ ಆತ್ಮಹತ್ಯೆಗೆ ಯತ್ನಿಸಿದ 40ರ ಹರೆಯದ ಮಹಿಳೆ ತನ್ನ ಫೇಸ್‌ಬುಕ್ ಪೋಸ್ಟ್‌ನಲ್ಲಿ, ತಾನು ಐದು ವರ್ಷದವಳಾಗಿದ್ದಾಗಲೇ ಕ್ರಿಶ್ಚಿಯನ್ ಬ್ರದರ್ಸ್‌ನ ಬ್ರದರ್ ಫ್ರಾನ್ಸಿಸ್ ಗಾಲೆ ಹಾಗೂ ಡಾನ್‌ಬಾಸ್ಕೋನ ಬ್ರದರ್ ಮಸ್ಕತ್ ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.

ಮೂರು ವರ್ಷಗಳ ಹಿಂದೆ ಆಪ್ತ ಸಮಾಲೋಚನೆ ಮೂಲಕ ಆತ್ಮಹತ್ಯಾ ಪ್ರವೃತ್ತಿಯಿಂದ ಹೊರಬಂದಿರುವ ಮಹಿಳೆ, ತನ್ನ ಕುಟುಂಬದ ಬಡತನ ಚರ್ಚ್‌ನಲ್ಲಿ ಪಾದ್ರಿಗಳ ಲೈಂಗಿಕ ಕಿರುಕುಳದ ಬಲಿಪಶುವಾಗಲು ಕಾರಣವಾಯಿತು ಎಂದಿದ್ದಾರೆ.

ತಾನು 5 ವರ್ಷದವಳಿದ್ದಾಗಲೇ ಬ್ರದರ್ ಫ್ರಾನ್ಸಿಸ್ ಗಾಲೆ ಲೈಂಗಿಕ ಕಿರುಕುಳ ಆರಂಭಿಸಿದ್ದರು. ತಾನು ಈ ಬಗ್ಗೆ ಕುಟಂಬದ ಗಮನಕ್ಕೆ ತಂದಾಗ ಅವರು ಹೊಡೆದು ಗದರಿಸಿದರು ಎಂದಿದ್ದಾರೆ.

ತನಗೆ ಋತುಚಕ್ರ ಆರಂಭವಾದ 12ನೇ ವಯಸ್ಸಿನ ವರೆಗೆ ಅವರು ಲೈಂಗಿಕ ಕಿರುಕುಳ ನೀಡುವುದನ್ನು ಮುಂದುವರಿಸಿದ್ದರು. ತಾನು ಅನಂತರ ಗರ್ಭಿಣಿಯಾಗುವ ಭಯದಿಂದ ಅವರನ್ನು ಭೇಟಿಯಾಗುವುದನ್ನು ನಿರಾಕರಿಸುವ ಧೈರ್ಯ ತೋರಿದೆ ಎಂದು ಮಹಿಳೆ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ಬ್ರದರ್ ಫ್ರಾನ್ಸಿಸ್ ಗಾಲೆ ಈಗ ಪಶ್ಚಿಮಬಂಗಾಳದಲ್ಲಿ ನೆಲೆಸಿದ್ದಾರೆ.

ಮಹಿಳೆ ತನ್ನ ಪೋಸ್ಟ್‌ನಲ್ಲಿ ಉಲ್ಲೇಖಿಸಿದ ಇನ್ನೋರ್ವ ಪಾದ್ರಿ ಬ್ರದರ್ ಮಸ್ಕತ್. ಡಾನ್‌ಬಾಸ್ಕೋ ಗುಂಪಿನ ಪಾದ್ರಿಯಾಗಿರುವ ಅವರನ್ನು ಶಿಲ್ಲಾಂಗ್‌ನಲ್ಲಿ ನಿಯೋಜಿಸಲಾಗಿದೆ.

ತನ್ನ ಡೆಸ್ಕ್‌ನಲ್ಲಿ ಇರಿಸಿದ್ದ ಸಿಹಿತಿಂಡಿ ಹಾಗೂ ಟಾಫಿಯ ಆಮಿಷವೊಡ್ಡಿ ಅವರು ತನಗೆ ಲೈಂಗಿಕ ಕಿರುಕುಳ ನೀಡಿದರು. ಅವರು ಸಿಹಿತಿಂಡಿ ನೀಡುವುದಾಗಿ ತನ್ನನ್ನು ಟೇಬಲ್‌ನ ಹತ್ತಿರ ಕರೆಯುತ್ತಿದ್ದರು. ಅನಂತರ ತೊಡೆ ಸವರುತ್ತಿದ್ದರು ಎಂದು ಮಹಿಳೆ ಹೇಳಿದ್ದಾರೆ.

ತಾನು ಬ್ರದರ್ ಮಸ್ಕತ್ ನೀಡಿದ ಲೈಂಗಿಕ ಕಿರುಕುಳದ ಬಗ್ಗೆ ಯಾರಲ್ಲೂ ಹೇಳಿಲ್ಲ. ಯಾಕೆಂದರೆ ಅದಕ್ಕಿಂತ ಹೆಚ್ಚು ಕಿರುಕುಳವನ್ನು ಬ್ರದರ್ ಫ್ರಾನ್ಸಿಸ್ ಗಾಲೆ ನೀಡಿದ್ದರು ಎಂದು ಮಹಿಳೆ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X