Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಮಗೂ ಮೊದಲೇ ಬಿಜೆಪಿ ಪತ್ರ ಬರೆದಿದ್ದರೆ...

ನಮಗೂ ಮೊದಲೇ ಬಿಜೆಪಿ ಪತ್ರ ಬರೆದಿದ್ದರೆ ದಾಖಲೆ ತೋರಿಸಲಿ: ಶಾಸಕ ಶಿವಶಂಕರಪ್ಪ ಸವಾಲು

ಗಾಜಿನ ಮನೆ ನಿರ್ಮಾಣ ವಿಚಾರ

ವಾರ್ತಾಭಾರತಿವಾರ್ತಾಭಾರತಿ19 Oct 2018 11:46 PM IST
share
ನಮಗೂ ಮೊದಲೇ ಬಿಜೆಪಿ ಪತ್ರ ಬರೆದಿದ್ದರೆ ದಾಖಲೆ ತೋರಿಸಲಿ: ಶಾಸಕ ಶಿವಶಂಕರಪ್ಪ ಸವಾಲು

ದಾವಣಗೆರೆ,ಅ.19: ಗಾಜಿನ ಮನೆ ನಿರ್ಮಾಣಕ್ಕೆ ನಮಗಿಂತಲೂ ಮೊದಲೇ ಬಿಜೆಪಿ ಸರ್ಕಾರಕ್ಕೆ ಪತ್ರ ಬರೆದಿದ್ದರೆ ದೇವಸ್ಥಾನದಲ್ಲಿ ಗಂಟೆ ಹೊಡೆಯಲಿ ಅಥವಾ ಬರೆದಿದ್ದ ಪತ್ರ ತೋರಿಸಿದರೆ ಆ ಕ್ಷಣದಿಂದಲೇ ರಾಜಕೀಯದಿಂದಲೇ ನಿವೃತ್ತಿ ಹೊಂದುವೆ. ಇಲ್ಲದಿದ್ದರೆ, ಸಂಸದ ಜಿ.ಎಂ. ಸಿದ್ದೇಶ್ವರ, ಶಾಸಕ ಎಸ್.ಎ.ರವೀಂದ್ರನಾಥ್ ರಾಜಕೀಯ ನಿವೃತ್ತಿ ಹೊಂದಲಿ ಎಂದು ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಸವಾಲು ಹಾಕಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಂದುವಾಡ ಬಳಿ ಗಾಜಿನ ಮನೆ ನಿರ್ಮಾಣಕ್ಕೆ ಹಿಂದೆ ತೋಟಗಾರಿಕೆ ಸಚಿವ ಎಸ್.ಎ.ರವೀಂದ್ರನಾಥ್ ಪತ್ರ ಬರೆದು ಒತ್ತಾಯಿಸಿದ್ದರೆಂದು ಸಂಸದ ಸಿದ್ದೇಶ್ವರ ಹೇಳುತ್ತಾರೆ. ರವೀಂದ್ರನಾಥ ಸಹ ಗಾಜಿನ ಮನೆ ತಮ್ಮ ಕೊಡುಗೆಯೆನ್ನುತ್ತಾರೆ. ಈ ಇಬ್ಬರೂ ಹಿಂದೆಯೇ ಗಾಜಿನ ಮನೆ ನಿರ್ಮಾಣಕ್ಕೆ ಪತ್ರ ಬರೆದಿದ್ದರೆ ಅದನ್ನು ದಾಖಲೆ ಪ್ರಕಾರ ತೋರಿಸಿ ಅಥವಾ ದೇವಸ್ಥಾನದಲ್ಲಿ ಗಂಟೆ ಹೊಡೆದು ಹೇಳಲಿ ಎಂದು ಅವರು ನೇರ ಸವಾಲು ಹಾಕಿದರು.

ಬಿಜೆಪಿಯವರಿಗೆ, ರವೀಂದ್ರನಾಥ, ಸಿದ್ದೇಶ್‍ಗೆ ಗಾಜಿನ ಮನೆಯೆಂದರೇನೆಂಬುದೇ ಗೊತ್ತಿಲ್ಲ. ರಾಜ್ಯದಲ್ಲೇ ಎಲ್ಲೂ ಇಲ್ಲದಂತಹ ಗಾಜಿನ ಮನೆಯನ್ನು ನಮ್ಮ ಅವಧಿಯಲ್ಲಿ ಕಾಂಗ್ರೆಸ್ ಸರ್ಕಾರದಿಂದ ನಿರ್ಮಾಣ ಮಾಡಿದ ನಂತರ ಬಿಜೆಪಿಯವರು ಈಗ ಟೀಕೆ ಮಾಡಲು ಬರುತ್ತಾರೆ, ಕಳ್ಳರು. ಎಂದು ಹರಿಹಾಯ್ದ ಅವರು, ಸಂಸದ ಸಿದ್ದೇಶ್ವರ್ ಎಲ್ಲದಕ್ಕೂ ಪತ್ರ ಬರೆದಿದ್ದೇನೆ, ಟಪಾಲು ಬರೆದಿದ್ದೇನೆಂದು ಹೇಳುತ್ತಾರೆ. ಸಂಸದ ಸಿದ್ದೇಶ್ವರ ಪತ್ರಕ್ಕೆ ಎಲ್ಲಿಯೂ ಕಿಮ್ಮತ್ತಿಲ್ಲ. ಬರೀ ಸುಳ್ಳು ಹೇಳಿಕೊಳ್ಳುತ್ತಲೇ ಬಂದ ಬಿಜೆಪಿಯವರು ಈಗ ಗಾಜಿನ ಮನೆ ವಿಚಾರದಲ್ಲೇ ಅದನ್ನೇ ಮಾಡುತ್ತಿದ್ದಾರಷ್ಟೇ ಎಂದರು.

ಗಾಜಿನ ಮನೆಗೆ ಪಾಲಿಕೆಯವರು ಶಾಮನೂರು ಗಾಜಿನ ಮನೆ ಎಂಬುದಾಗಿ ನಾಮಕರಣ ಮಾಡಲು ಮುಂದಾದರೆ, ಜಿಪಂನವರು ಕುಂದುವಾಡ ಗಾಜಿನ ಮನೆ ಸೇರಿದಂತೆ ಬೇರೆ ಬೇರೆ ಹೆಸರು ಹೇಳುತ್ತಿದ್ದಾರೆ. ಒಬ್ಬೊಬ್ಬರು ಒಂದೊಂದು ಹೆಸರು ಹೇಳುತ್ತಿದ್ದಾರೆ. ಜಾತಿ ಪ್ರೇಮದಿಂದ ಕೆಲವರು ಕೆಲ ಹೆಸರು ಹೇಳಿದರೆ, ಮತ್ತೆ ಕೆಲವರು ರಾಷ್ಟ್ರ, ರಾಜ್ಯ ನಾಯಕರ ಹೆಸರು ಹೇಳುತ್ತಿದ್ದಾರೆ ಎಂದರು. 

ಪದೇಪದೇ ಗಾಜಿನ ಮನೆಯ ಹೆಸರಿಡುವ ವಿಚಾರದಲ್ಲಿ ಬಿಜೆಪಿ ಇಲ್ಲಸಲ್ಲದ ಗೊಂದಲ ಮೂಡಿಸುತ್ತಿದೆ. ಇಂತಹವರ ಮಾತಿಗೆಲ್ಲಾ ಕಿವಿಗೊಡುತ್ತಾ ಹೋದರೆ ಈಗ ಹೇಳುತ್ತಿರುವ ಹೆಸರುಗಳನ್ನೆಲ್ಲಾ ಬಿಟ್ಟು, ಕೊನೆಗೊಂದು ದಿನ ಗಾಜಿನ ಮನೆಗೆ ನನ್ನ ಹೆಸರಿಡಿ ಅಂದರೂ ಅಚ್ಚರಿಪಡಬೇಕಿಲ್ಲ ಎಂದರು. 
ಕೈಗಾರಿಕೋದ್ಯಮಿ ಅಥಣಿ ಎಸ್.ವೀರಣ್ಣ ಇತರರು ಇದ್ದರು.

ಸಚಿವ ಸ್ಥಾನ ನೀಡಿದರೆ ನಿಭಾಯಿಸುವೆ
ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಸಚಿವ ಸ್ಥಾನ ನೀಡಿದರೆ ನಿಭಾಯಿಸಲು ಸಿದ್ಧ. ನೋಡೋಣ ನೀವು ಮಾಧ್ಯಮದವರು ಹೇಳುವಂತೆ ಸಚಿವ ಸ್ಥಾನವನ್ನು ಪಕ್ಷ ನೀಡಿದರೆ ಅದನ್ನು ವಹಿಸಿಕೊಳ್ಳಲು ಸಿದ್ಧ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಹೈಕಮಾಂಡ್ ಸೂಚಿಸಿದರೆ ನಾನು ಮತ್ತೆ ಸ್ಪರ್ಧಿಸುತ್ತೇನೆ. ನಾನಷ್ಟೇ ಯಾಕೆ? ಕಾಂಗ್ರೆಸ್ ಟಿಕೆಟ್ ಕೊಡುತ್ತದೆಂದರೆ ಸತ್ತಿರುವ ನಮ್ಮಪ್ಪನೂ ಬಂದು ಚುನಾವಣೆಗೆ ನಿಲ್ಲುತ್ತಾನೆ ಎಂದು ಅವರು ವ್ಯಂಗ್ಯವಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X