Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಸಸಿಗಳ ಹೆಸರಲ್ಲಿ ಕೋಟಿ ಕೋಟಿ ರೂ....

ಸಸಿಗಳ ಹೆಸರಲ್ಲಿ ಕೋಟಿ ಕೋಟಿ ರೂ. ನಷ್ಟ..!

- ಶಂಶೀರ್ ಬುಡೋಳಿ ಬಂಟ್ವಾಳ- ಶಂಶೀರ್ ಬುಡೋಳಿ ಬಂಟ್ವಾಳ19 Oct 2018 11:53 PM IST
share

ಮಾನ್ಯರೇ,

ಚಿತ್ರದುರ್ಗದ ಐನಳ್ಳಿಯ ಅರಣ್ಯ ಇಲಾಖೆಯ ಸಸ್ಯ ಕ್ಷೇತ್ರದಲ್ಲಿ ಸುಮಾರು ಐದು ಸಾವಿರ ಸಸಿಗಳನ್ನು ನಾಶಪಡಿಸಲಾಗಿದೆ ಎಂಬ ವರದಿ ಮಾಧ್ಯಮಗಳಲ್ಲಿ ಬರುತ್ತಿದೆ. ಇದಕ್ಕೆ ಏನೆನ್ನಬೇಕು..? ಈ ಪ್ರಕರಣದ ಹಿಂದೆ ಅಧಿಕಾರಿಗಳ ಕೈವಾಡ ಇದೆ ಎಂಬ ಆರೋಪವೂ ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದು, ಸಂಬಂಧಿಸಿದವರು ಉತ್ತರಿಸಬೇಕಾಗಿದೆ. ಈ ಸಸಿಗಳ ನಾಶದಿಂದ ಎರಡೂವರೆ ಲಕ್ಷ ರೂ. ನಷ್ಟವಾಗಿದೆ ಎಂದು ಅಂದಾಜಿಸಲಾಗಿದ್ದು ಈ ನಷ್ಟವನ್ನು ತುಂಬುವವರು ಯಾರು..? ಅಲ್ಲದೆ, ರಾಜ್ಯದ ಹಸಿರೀಕರಣಕ್ಕಾಗಿ ಅರಣ್ಯ ಇಲಾಖೆ ಎರಡು ವರ್ಷಗಳಲ್ಲಿ ಎಂಬತ್ತೈದು ಕೋಟಿ ರೂ. ಖರ್ಚು ಮಾಡಿದೆ. ಆದರೆ ರಾಜ್ಯದಲ್ಲಿ ಸಂಪೂರ್ಣ ಹಸಿರೀಕರಣ ಇನ್ನೂ ಆಗಿಲ್ಲ. ಕೋಟಿ ಕೋಟಿ ಸಸಿಗಳನ್ನು ನೆಡಲಾಗಿದ್ದರೂ ಅವುಗಳಲ್ಲಿ ಬದುಕುಳಿಯುವುದು ಶೇಕಡಾ ಹತ್ತರಿಂದ ಮೂವತ್ತರವರೆಗೆ ಮಾತ್ರ. ಈ ಸಸಿಗಳನ್ನು ನೆಟ್ಟ ಬಳಿಕ ಪಾಲನೆ ಮಾಡುವ ಯೋಜನೆ ಇಲ್ಲವೇ..? ಇತ್ತೀಚೆಗೆ ಸ್ವತಃ ಅರಣ್ಯ ಸಚಿವರೇ ಈ ಕುರಿತು ಪ್ರತಿಕ್ರಿಯಿಸಿ ರಾಜ್ಯದಲ್ಲಿ ಐದೂವರೆ ಕೋಟಿ ಗಿಡಗಳನ್ನು ನೆಡಲಾಗಿದ್ದು, ಇದರಲ್ಲಿ ಶೇಕಡಾ ಮೂವತ್ತರವರೆಗೆ ಮಾತ್ರ ಗಿಡಗಳು ಉಳಿಯುತ್ತಿವೆ ಎಂದಿದ್ದಾರೆ. ಹಾಗಾದರೆ ಗಿಡಗಳನ್ನುನೆಡಲು ವ್ಯಯಿಸಿದ 85 ಕೋಟಿ ರೂ.ಗೆ ಬೆಲೆ ಇಲ್ಲದಾಯಿತೇ..? ಇದು ಸಸಿಗಳ ನೆಡುವಿಕೆ ಹೆಸರಲ್ಲಿ ಮಾಡುತ್ತಿರುವ ಹಣ ದುರ್ಬಳಕೆಯೇ..? 

share
- ಶಂಶೀರ್ ಬುಡೋಳಿ ಬಂಟ್ವಾಳ
- ಶಂಶೀರ್ ಬುಡೋಳಿ ಬಂಟ್ವಾಳ
Next Story
X