Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬೆಳ್ತಂಗಡಿ ಪಟ್ಟಣ ಪಂಚಾಯತ್ ಚುನಾವಣೆ: 28...

ಬೆಳ್ತಂಗಡಿ ಪಟ್ಟಣ ಪಂಚಾಯತ್ ಚುನಾವಣೆ: 28 ಅಭ್ಯರ್ಥಿಗಳು ಅಂತಿಮ ಕಣದಲ್ಲಿ

ವಾರ್ತಾಭಾರತಿವಾರ್ತಾಭಾರತಿ20 Oct 2018 7:28 PM IST
share

ಬೆಳ್ತಂಗಡಿ, ಅ. 20: ಇಲ್ಲಿನ ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ನಾಮಪತ್ರ ಹಿಂತೆಗೆದುಕೊಳ್ಳಲು ಕೊನೆಯ ದಿನವಾದ ಇಂದು ಇಬ್ಬರು ತಮ್ಮ ನಾಮಪತ್ರಗಳನ್ನು ಹಿಂಪಡೆದಿದ್ದು, 11 ಸ್ಥಾನಗಳಿಗೆ 28 ಮಂದಿ ಅಭ್ಯರ್ಥಿಗಳು ಅಂತಿಮ ಕಣದಲ್ಲಿದ್ದಾರೆ.

ಕಾಂಗ್ರೆಸ್ ಹಾಗೂ ಬಿಜೆಪಿ ಎಲ್ಲ ಕ್ಷೇತ್ರಗಳಲ್ಲಿಯೂ ಸ್ಪರ್ಥಿಸುತ್ತಿದ್ದು  ಬಹುತೇಕ ಕ್ಷೇತ್ರಗಳಲ್ಲಿ ಇವರ  ನಡುವೆ  ನೇರ ಸ್ಪರ್ಥೆ ನಡೆಯುತ್ತಿದೆ. ಬಿಎಸ್‍ಪಿಯಿಂದ ಇಬ್ಬರು ಅಭ್ಯರ್ಥಿಗಳು, ಜಾತ್ಯಾತೀತ ಜನತಾದಳದಿಂದ ಒಬ್ಬರು, ಎಸ್‍ಡಿಪಿಐ ಯಿಂದ ಓರ್ವ ಹಾಗೂ ಇಬ್ಬರು ಪಕ್ಷೇತರ ಅಭ್ಯರ್ಥಿಗಳು ಅಂತಿಮವಾಗಿ ಕಣದಲ್ಲಿದ್ದಾರೆ.

ಅಂತಿಮ ಕಣದಲ್ಲಿರುವವರ  ವಿವರ

ಹಿಂದುಳಿದ ವರ್ಗ ಎ ಮಹಿಳೆ, ಮೀಸಲಾತಿಯಿರುವ 1ನೇ ವಾರ್ಡ್ ಕಾಂಗ್ರೆಸ್‍ನಿಂದ ರಾಜಶ್ರೀ ವಿ. ರಮಣ್, ಬಿಜೆಪಿಯಿಂದ ಸುಶ್ಮಿತಾ. ಪರಿಶಿಷ್ಟ ಜಾತಿಗೆ ಮೀಸಲಾಗಿರುವ  2ನೇ ವಾರ್ಡ್ ಕಾಂಗ್ರೆಸ್ ನಿಂದ  ರಮೇಶ್, ಬಿಜೆಪಿಯಿಂದ ಅಂಬರೀಶ್, ಬಿಎಸ್‍ಪಿಯಿಂದ ರಮೇಶ್ ಆರ್., ಸಾಮಾನ್ಯ ಕ್ಷೇತ್ರವಾಗಿರುವ 3ನೇ ವಾರ್ಡ್‍ನಲ್ಲಿ ಕಾಂಗ್ರೆಸ್ ನಿಂದ  ಹೆನ್ರಿ ಲೋಬೋ, ಬಿಜೆಪಿಯಿಂದ ಶರತ್ ಕುಮಾರ್, ಸಾಮಾನ್ಯ ಮಹಿಳೆ ಮೀಸಲಾತಿಯಿರುವ  4ನೇ ವಾರ್ಡ್‍ನಲ್ಲಿ ಕಾಂಗ್ರೆಸ್ ನಿಂದ ಮಮತಾ ಶೆಟ್ಟಿ, ಬಿಜೆಪಿಯಿಂದ ರಜನಿ ಕುಡ್ವ, ಸಾಮಾನ್ಯ ಕ್ಷೇತ್ರವಾಗಿರುವ 5ನೇ ವಾರ್ಡ್‍ನಲ್ಲಿ ಕಾಂಗ್ರೆಸ್ ನಿಂದ  ಜನಾರ್ದನ ಕಂಬಾರ, ಬಿಜೆಪಿಯಿಂದ ಗಣೇಶ್, ಸಾಮಾನ್ಯ ಮಹಿಳೆ ಮೀಸಲಾತಿಯಿರುವ  6ನೇ ವಾರ್ಡ್‍ನಲ್ಲಿ ಕಾಂಗ್ರೆಸ್ ನಿಂದ ಮುಝಾರ್ ಜಾನ್  ಮೆಹಬೂಬ್, ಬಿಜೆಪಿಯಿಂದ ರಾಧಿಕಾ, ಎಸ್‍ಡಿಪಿಐನಿಂದ ನಸೀಮಾ ಸಂಜಯನಗರ, ಪರಿಶಿಷ್ಟ ಪಂಗಡ ಮೀಸಲಾತಿಯಿರುವ  7ನೇ ವಾರ್ಡ್ ಕಾಂಗ್ರೆಸ್ ನಿಂದ ಸತೀಶ ನಾಯ್ಕ ಬಿಜೆಪಿಯಿಂದ ಲೋಕೇಶ್,  ಹಿಂದುಳಿದ ವರ್ಗ (ಎ) ಮೀಸಲಾತಿಯಿರುವ  8ನೇ ವಾರ್ಡ್‍ನಲ್ಲಿ  ಕಾಂಗ್ರೆಸ್ ನಿಂದ ಜಗದೀಶ ಡಿ., ಬಿಜೆಪಿಯಿಂದ ಶಂಕರ ಹೆಗ್ಡೆ, ಪಕ್ಷೇತರರಾಗಿ  ಜನಾರ್ದನ ಬಂಗೇರ ಮೂಡಾಯಿಗುತ್ತು.

ಸಾಮಾನ್ಯ ಮಹಿಳೆ ಮೀಸಲಾತಿಯಿರುವ  9ನೇ ವಾರ್ಡ್‍ನಲ್ಲಿ  ಕಾಂಗ್ರೆಸ್ಸಿನಿಂದ ಪ್ರೇಮ ದೇವಾಡಿಗ, ಬಿಜೆಪಿಯಿಂದ ತುಳಸಿ,  ಜತ್ಯಾತೀತ ಜನತಾದಳದಿಂದ ಅನಿತಾ, ಪರಿಶಿಷ್ಟ ಜಾತಿ ಮಹಿಳೆ ಮೀಸಲಾತಿಯಿರುವ 10ನೇ ವಾರ್ಡ್ ಕಾಂಗ್ರೆಸ್‍ನಿಂದ ಲತಾ ಕೆ., ಬಿಜೆಪಿಯಿಂದ ಗೌರಿ ಹಾಗೂ ಬಿಎಸ್‍ಪಿಯಿಂದ ಪ್ರೇಮಾ, ಸಾಮಾನ್ಯ ಕ್ಷೇತ್ರವಾಗಿರುವ  11ನೇ ವಾರ್ಡ್‍ನಲ್ಲಿ ಕಾಂಗ್ರೆಸ್ಸಿನಿಂದ ಸತೀಶ ಶೆಟ್ಟಿ, ಬಿಜೆಪಿಯಿಂದ ಜಯಾನಂದ ಗೌಡ, ಪಕ್ಷೇತರ ಅಭ್ಯರ್ಥಿಯಾಗಿ ಮುಗುಳಿ ನಾರಾಯಣ ರಾವ್ ಕಣದಲ್ಲಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X