Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಮಲ್ಯರ ವಿಲಾಸಿ ಕಾರುಗಳನ್ನು ಹರಾಜು ಹಾಕಲು...

ಮಲ್ಯರ ವಿಲಾಸಿ ಕಾರುಗಳನ್ನು ಹರಾಜು ಹಾಕಲು ಸಿದ್ಧತೆ

ವಾರ್ತಾಭಾರತಿವಾರ್ತಾಭಾರತಿ20 Oct 2018 10:17 PM IST
share
ಮಲ್ಯರ ವಿಲಾಸಿ ಕಾರುಗಳನ್ನು ಹರಾಜು ಹಾಕಲು ಸಿದ್ಧತೆ

ಲಂಡನ್, ಅ. 20: ಭಾರತೀಯ ಬ್ಯಾಂಕ್‌ಗಳಿಗೆ ಚಳ್ಳೆಹಣ್ಣು ತಿನ್ನಿಸಿ ಲಂಡನ್‌ಗೆ ಪರಾರಿಯಾಗಿರುವ ಮಾಜಿ ಉದ್ಯಮಿ ವಿಜಯ ಮಲ್ಯರಿಂದ ಸಾಲ ವಸೂಲು ಮಾಡುವ ಪ್ರಯತ್ನವಾಗಿ ಅವರ ವಿಲಾಸಿ ಕಾರುಗಳನ್ನು ಹರಾಜು ಹಾಕಲು ಸಿದ್ಧತೆಗಳು ನಡೆದಿವೆ ಎಂದು ಅವರಿಗೆ ಸಾಲ ನೀಡಿರುವ 13 ಬ್ಯಾಂಕ್‌ಗಳ ಒಕ್ಕೂಟದ ಕಾನೂನು ಪ್ರತಿನಿಧಿಯೊಬ್ಬರು ಶುಕ್ರವಾರ ಹೇಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ತಲೆಮರೆಸಿಕೊಂಡಿರುವ ವಿಜಯ ಮಲ್ಯ 13 ಭಾರತೀಯ ಬ್ಯಾಂಕ್‌ಗಳಿಗೆ 10,000 ಕೋಟಿ ರೂಪಾಯಿಗೂ ಅಧಿಕ ಮೊತ್ತವ್ನನು ಪಾವತಿಸಬೇಕಾಗಿದೆ.

ಕಳೆದ ವಾರ ವಾಣಿಜ್ಯ ನ್ಯಾಯಾಲಯವೊಂದರ ಕ್ವೀನ್ಸ್ ಬೆಂಚ್ ವಿಭಾಗವು, ಆರು ವಿಲಾಸಿ ಕಾರುಗಳನ್ನು ಮಾರಾಟ ಮಾಡಲು ಹೈಕೋರ್ಟ್‌ನ ಜಾರಿ ಅಧಿಕಾರಿಗೆ ಅಧಿಕಾರ ನೀಡುವ ಆದೇಶವೊಂದನ್ನು ಹೊರಡಿಸಿತ್ತು.

ಒಂದು ರೇಂಜ್ ರೋವರ್, 2 ಫೆರಾರಿ, ಒಂದು ಪೋರ್ಶ್ ಕಯೇನ್, ಒಂದು ಮಿನಿ ಕಂಟ್ರಿಮ್ಯಾನ್ ಮತ್ತು ಒಂದು ಮೇಬ್ಯಾಕ್ 62 ಕಾರುಗಳನ್ನು ಕನಿಷ್ಠ 4,04,000 ಪೌಂಡ್ (ಸುಮಾರು 3.88 ಕೋಟಿ ರೂಪಾಯಿ)ಗೆ (ತೆರಿಗೆ ಪ್ರತ್ಯೇಕ) ಮಾರಾಟ ಮಾಡಬೇಕಾಗಿದೆ ಎಂದು ‘ದ ಹಿಂದೂ ಬಿಝ್ನೆಸ್‌ಲೈನ್’ ವರದಿ ಮಾಡಿದೆ.

ಕೆಲವು ಕಾರುಗಳಲ್ಲಿ ಅವರ ಹೆಸರಿನ ಮೊದಲಾಕ್ಷರಗಳಾದ ‘ವಿಜೆಎಂ’ಗಳನ್ನು ಒಳಗೊಂಡ ವ್ಯಕ್ತಿಗತ ನಂಬರ್ ಪ್ಲೇಟ್‌ಗಳಿವೆ.

‘‘ಹೈಕೋರ್ಟ್ ಜಾರಿ ಅಧಿಕಾರಿ ಬ್ಯಾಂಕ್‌ಗಳ ಸೂಚನೆಯಂತೆ ವಿಜಯ ಮಲ್ಯರ ಕಾರುಗಳನ್ನು ಸುಪರ್ದಿಗೆ ಪಡೆದು ಹರಾಜು ಹಾಕಲು ಮುಂದಾಗಿದ್ದಾರೆ ಎಂಬುದನ್ನು ನಾವು ಖಚಿತಪಡಿಸಬಲ್ಲೆವು’’ ಎಂದು ಬ್ಯಾಂಕ್‌ಗಳ ಪರವಾಗಿ ಮೊಕದ್ದಮೆ ನಡೆಸುತ್ತಿರುವ ಕಾನೂನು ಸಂಸ್ಥೆ ‘ಟಿಎಲ್‌ಟಿ’ಯ ಪಾಲುದಾರ ಪೌಲ್ ಗೇರ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X