Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಾಜಿ ಸಿಎಂ ಎನ್.ಡಿ. ತಿವಾರಿ ಪಾರ್ಥಿವ...

ಮಾಜಿ ಸಿಎಂ ಎನ್.ಡಿ. ತಿವಾರಿ ಪಾರ್ಥಿವ ಶರೀರದ ಎದುರು ನಕ್ಕ ಆದಿತ್ಯನಾಥ್, ಸಚಿವರು: ಬಿಜೆಪಿಗೆ ಮುಖಭಂಗ

ವಾರ್ತಾಭಾರತಿವಾರ್ತಾಭಾರತಿ21 Oct 2018 9:48 PM IST
share
ಮಾಜಿ ಸಿಎಂ ಎನ್.ಡಿ. ತಿವಾರಿ ಪಾರ್ಥಿವ ಶರೀರದ ಎದುರು ನಕ್ಕ ಆದಿತ್ಯನಾಥ್, ಸಚಿವರು: ಬಿಜೆಪಿಗೆ ಮುಖಭಂಗ

 ಲಕ್ನೋ, ಅ. 21: ಉತ್ತರಪ್ರದೇಶ ಹಾಗೂ ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ಎನ್.ಡಿ. ತಿವಾರಿ ಅವರ ಪಾರ್ಥಿವ ಶರೀರದ ಎದುರು ಮುಖ್ಯಮಂತ್ರಿ ಆದಿತ್ಯನಾಥ್ ಹಾಗೂ ಇತರ ಸಚಿವರು ಜೋರಾಗಿ ನಗುತ್ತಿರುವ ವೀಡಿಯೊ ಬಿಜೆಪಿ ಹಾಗೂ ಉತ್ತರ ಪ್ರದೇಶ ಸರಕಾರಕ್ಕೆ ತೀವ್ರ ಮುಖಭಂಗ ಉಂಟು ಮಾಡಿದೆ.

ಎನ್.ಡಿ. ತೀವಾರಿ ಅವರ ಪಾರ್ಥಿವ ಶರೀರವನ್ನು ಶನಿವಾರ ಬೆಳಗ್ಗೆ ಲಕ್ನೊಗೆ ಕೊಂಡೊಯ್ಯಲಾಗಿತ್ತು. ಹಿರಿಯ ರಾಜಕಾರಣಿ ಯಾಗಿರುವುದರಿಂದ ಅನಂತರ ಅಂತಿಮ ದರ್ಶನಕ್ಕೆ ಉತ್ತರಪ್ರದೇಶ ವಿಧಾನ ಸಭೆಯಲ್ಲಿ ಇರಿಸಲಾಗಿತ್ತು.

   ಮೊದಲ ಸಾಲಿನಲ್ಲಿ ಮುಖ್ಯಮಂತ್ರಿ ಆದಿತ್ಯನಾಥ್, ಬಿಹಾರದ ರಾಜ್ಯಪಾಲ ಲಾಲಾಜಿ ಟಂಡನ್ ಹಾಗೂ ಹಿಂದಿನ ಸಾಲಿನಲ್ಲಿ ಉತ್ತರಪ್ರದೇಶದ ಸಚಿವ ಮೊಹ್ಸಿನ್ ರಝಾ ಹಾಗೂ ಅಸುತೋಷ್ ಟಂಡನ್ ನಗುತ್ತಿರುವ ವೀಡಿಯೊ ವೈರಲ್ ಆಗಿದೆ.

 ಎನ್.ಡಿ. ತಿವಾರಿ ಅವರ ಪಾರ್ಥಿವ ಶರೀರದ ಸಮೀಪ ಇದ್ದ ಆದಿತ್ಯನಾಥ್ ಅವರು ಟಂಡನ್, ರಾಜಾ ಹಾಗೂ ಟಂಡನ್ ಜೊತೆಗೆ ಚರ್ಚೆ ಮಾಡುತ್ತಿರುವುದು, ಎಲ್ಲರೂ ಗಟ್ಟಿಯಾಗಿ ನಗುತ್ತಿರುವುದು ವೀಡಿಯೊದಲ್ಲಿ ದಾಖಲಾಗಿದೆ.

ಅಂತ್ಯಕ್ರಿಯೆಯಲ್ಲಿ ಮುಖ್ಯಮಂತ್ರಿ ಅವರ ವರ್ತನೆಯನ್ನು ಖಂಡಿಸಿರುವ ಕಾಂಗ್ರೆಸ್ ವಕ್ತಾರ ಝಿಶಾನ್ ಹೈದರ್, ‘‘ಇಂತಹ ಕಾರ್ಯಕ್ರಮಗಳು ಕೇವಲ ಫೋಟೊ ತೆಗೆಸಿಕೊಳ್ಳುವ ಅವಕಾಶ ಎಂದು ಪರಿಗಣಿಸ ಕೂಡದು. ಅದು ಅಟಲ್ ಬಿಹಾರಿ ವಾಜಪೇಯಿ ಅಥವಾ ಮಾಜಿ ಮುಖ್ಯಮಂತ್ರಿ ಎನ್.ಡಿ. ತಿವಾರಿ ಅವರದ್ದಾಗಿರಲಿ. ಇದು ಬಿಜೆಪಿಗೆ ಕೇವಲ ಕಾರ್ಯಕ್ರಮ. ಮೃತದೇಹದ ಎದುರು ಕುಳಿತು ಗಟ್ಟಿಯಾಗಿ ನಕ್ಕ ಅವರ ಅಸೂಕ್ಷ್ಮತೆ ಅರ್ಥ ಮಾಡಿಕೊಳ್ಳಬಹುದು’’ ಎಂದಿದ್ದಾರೆ.

ಸಮಾಜವಾದಿ ಪಕ್ಷ ಕೂಡ ಅವರ ವರ್ತನೆ ಖಂಡಿಸಿದೆ. ‘‘ಇದು ಬಿಜೆಪಿಯ ನಿಜವಾದ ವ್ಯಕ್ತಿತ್ವ. ಮೃತದೇಹದ ಎದುರು ಮುಖ್ಯಮಂತ್ರಿ ಹಾಗೂ ಇತರ ಸಚಿವರು ಜೋರಾಗಿ ನಕ್ಕಿದ್ದಾರೆ. ಇದು ಅವರು ಎಷ್ಟು ಅಸೂಕ್ಷ್ಮರು ಹಾಗೂ ಮಾನವೀಯತೆ ಇಲ್ಲದವರು ಎಂಬುದು ಗೊತ್ತಾಗುತ್ತದೆ’’ ಎಂದು ಸಮಾಜವಾದಿ ಪಕ್ಷದ ವಕ್ತಾರ ಅನುರಾಗ್ ಭದಾವುರಿಯಾ ತಿಳಿಸಿದ್ದಾರೆ.

After BJP Ministers In MP Laughing At Asthi Kalash Yatra Of Former PM Atal Bihari Vajpayee , CM Of UP Yogi Adityanath Goes One Step Ahead .. Jokes & Laughs With His Folks Next To The Body Of Former UP CM #NDTiwari Which Was Wrapped In Tricolour .. pic.twitter.com/8qIIulJKRr

— Niraj Bhatia (@bhatia_niraj23) October 21, 2018
share
ವಾರ್ತಾಭಾರತಿ
ವಾರ್ತಾಭಾರತಿ
Next Story
X