Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಡಿ.16: ಆರ್ಥಿಕವಾಗಿ ಹಿಂದುಳಿದವರಿಗೆ...

ಡಿ.16: ಆರ್ಥಿಕವಾಗಿ ಹಿಂದುಳಿದವರಿಗೆ ಉಚಿತ ಕೃತಕ ಕಾಲು ವಿತರಣಾ ಶಿಬಿರ

ವಾರ್ತಾಭಾರತಿವಾರ್ತಾಭಾರತಿ23 Oct 2018 9:26 PM IST
share

ಬೆಂಗಳೂರು, ಅ. 23: ಎಲೆನ್ ಮೆಡೋಸ್ ಪ್ರೋಸ್ತೆಟಿಕ್ ಹ್ಯಾಂಡ್ ಫೌಂಡೇಶನ್‌ನಿಂದ ಅಮೆರಿಕಾದ ಕ್ಯಾಲಿಫೋರ್ನಿಯಾದಲ್ಲಿ ತಯಾರಿಸಲಾದ ಕೃತಕ ಕಾಲು-ಕೈಯನ್ನು ಆರ್ಥಿಕವಾಗಿ ಹಿಂದುಳಿದವರಿಗೆ ಉಚಿತವಾಗಿ ನೀಡುವ ಶಿಬಿರವನ್ನು ಬೆಂಗಳೂರಿನಲ್ಲಿ ಡಿಸೆಂಬರ್ 16ರಂದು ಆಯೋಜಿಸಿದೆ. ರೋಟರಿ ಇಂಟರ್ ನ್ಯಾಷನಲ್ ಸಹಯೋಗದಲ್ಲಿ ಆಯೋಜಿಸಲಾಗುತ್ತಿರುವ ಈ ಉಚಿತ ಕೃತಕ ಕಾಲು-ಕೈ ವಿತರಣಾ ಶಿಬಿರ ಬೆಂಗಳೂರಿನ ಆದರ್ಶ ಕಾಲೇಜಿನಲ್ಲಿ ನಡೆಯಲಿದೆ.

ಉತ್ತಮ ಗುಣಮಟ್ಟದ ತೋಳು ಹಾಗೂ ಕೃತಕ ಅಂಗಗಳಾಗಿದ್ದು ಇದನ್ನು ಬಳಸುವುದು ಬಹಳ ಸುಲಭ ಮತ್ತು ಅನುಕೂಲಕರ. ಕೇವಲ 400 ಗ್ರಾಂ ತೂಕದ್ದಾಗಿದ್ದು, ಬರವಣಿಗೆ, ಊಟ ಮಾಡುವುದು, ಹಲ್ಲು ಉಜ್ಜುವುದು ಹಾಗೂ 4 ಕೆಜಿ ಭಾರವನ್ನು ಎತ್ತುವಂತಹ ದಿನನಿತ್ಯದ ಕಾರ್ಯಗಳನ್ನು ಸುಲಭವಾಗಿ ನಿರ್ವಹಿಸಲು ಆಘಾತಕ್ಕೀಡಾದ ವ್ಯಕ್ತಿಗೆ ಇದು ಸಹಾಯ ಮಾಡುತ್ತದೆ. ಈ ಅಂಗಗಳನ್ನು ಮೊಣಕೈ ಕೆಳಗೆ 4ರಿಂದ 5 ಇಂಚು ಸ್ಟಂಪ್ ಹೊಂದಿರುವ ಆರ್ಥಿಕವಾಗಿ ಹಿಂದುಳಿದವರಿಗೆ ಉಚಿತವಾಗಿ ವಿತರಿಸಲಾಗುತ್ತದೆ. ಇದರಲ್ಲಿ ಯಾವುದೇ ಶಸ್ತ್ರಚಿಕಿತ್ಸೆ ಅಥವಾ ಔಷಧಿ ಒಳಗೊಂಡಿಲ್ಲ. ಈ ಸಂಪೂರ್ಣ ಪ್ರಕ್ರಿಯೆಗೆ ಕೇವಲ 2 ಗಂಟೆಗಳಷ್ಟು ಜೋಡಿಸುವುದು ಮತ್ತು ತರಬೇತಿಯ ಅಗತ್ಯವಿರುತ್ತದೆ ಅಷ್ಟೇ. ಪ್ರಪಂಚದಾದ್ಯಂತ 45 ಸಾವಿರಕ್ಕಿಂತಲೂ ಹೆಚ್ಚಿನ ಜನರು ಮತ್ತು ಭಾರತದಲ್ಲಿ 11 ಸಾವಿರಕ್ಕೂ ಹೆಚ್ಚು ಜನರ ಎಲ್‌ಎನ್ -4 ಪ್ರೋ ಆರ್ಮ್‌ನ್ನು ಬಳಸುತ್ತಿದ್ದಾರೆ. ಇದರಿಂದಾಗಿ ತಾವೇ ದಿನನಿತ್ಯದ ಕಾರ್ಯಗಳನ್ನು ಮಾಡುತ್ತಾ ದಿನದಿಂದ ದಿನಕ್ಕೆ ಹೆಚ್ಚು ಸ್ವತಂತ್ರ ಜೀವನವನ್ನು ಮುನ್ನಡೆಸುವ ಮೂಲಕ ಲಾಭ ಪಡೆಯುತ್ತಿದ್ದಾರೆ. ಫ್ರೇಂಡ್ಸ್ ವೆಲ್ ಫೇರ್ ಆರ್ಗನೈಸೇಷನ್ ಬೆಂಗಳೂರಿನ ಮೂಲದ ಲಾಭರಹಿತ ಸಂಸ್ಥೆಯಾಗಿದ್ದು, 1995 ರಿಂದ ಸುಟ್ಟಗಾಯಗಳ ಸಂತ್ರಸ್ತರಿಗೆ ಮತ್ತು ಸೀಳು ತುಳಿ ರೋಗಿಗಳಿಗೆ ಉಚಿತ ಪ್ಲಾಸ್ಟಿಕ್ ಸರ್ಜರಿ ಶಿಬಿರವನ್ನು ಒದಗಿಸುತ್ತಿದೆ. ಈ ಕೃತಕ ತೋಳಿನ ಅವಶ್ಯಕತೆ ಇರುವವರು ತಮ್ಮ ತೋಳಿನ ಫೋಟೋವನ್ನು ವಾಟ್ಸಾಪ್‌ನಲ್ಲಿ ಕಳುಹಿಸಬಹುದು ಅಥವಾ ಫ್ರೆಂಡ್ಸ್ ವೆಲ್ ಫೇರ್ ಆರ್ಗನೈಸೇಶನ್ ಗೆ ಸಂಪರ್ಕಿಸಬಹುದು.

91487 41707/ 98803 07780-ಇಂಗ್ಲಿಷ್-ಕನ್ನಡ-ಹಿಂದಿ, 95913 98060- ತೆಲುಗು, 98450 37385-ತಮಿಳು. ಶಿಬಿರವನ್ನು ಬೆಂಗಳೂರಿನ 5ನೆ ಮುಖ್ಯರಸ್ತೆ, ಚಾಮರಾಜಪೇಟೆ, ಬೆಂಗಳೂರು ಇಲ್ಲಿ ಡಿಸೆಂಬರ್ 16ರ ಬೆಳಗ್ಗೆ 8 ಗಂಟೆಯಿಂದ ನಡೆಸಲಾಗುತ್ತಿದೆ ಎಂದು ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X