Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಸರ್ಬಿಯ ಸರಕಾರದ ಜೊತೆ ತುಂಬೆ ಗ್ರೂಪ್...

ಸರ್ಬಿಯ ಸರಕಾರದ ಜೊತೆ ತುಂಬೆ ಗ್ರೂಪ್ ಒಪ್ಪಂದ

ಬೆಲ್‌ಗ್ರೇಡ್‌ನಲ್ಲಿ ಗಲ್ಫ್ ವೈದ್ಯಕೀಯ ವಿವಿ ಮತ್ತು ತುಂಬೆ ಆಸ್ಪತ್ರೆ ನಿರ್ಮಾಣ

ವಾರ್ತಾಭಾರತಿವಾರ್ತಾಭಾರತಿ23 Oct 2018 9:27 PM IST
share
ಸರ್ಬಿಯ ಸರಕಾರದ ಜೊತೆ ತುಂಬೆ ಗ್ರೂಪ್ ಒಪ್ಪಂದ

ದುಬೈ,ಅ.23: ಬೆಲ್‌ಗ್ರೇಡ್‌ನಲ್ಲಿ ಗಲ್ಫ್ ವೈದ್ಯಕೀಯ ವಿಶ್ವವಿದ್ಯಾಲಯ ಮತ್ತು ತುಂಬೆ ಆಸ್ಪತ್ರೆ ನಿರ್ಮಿಸುವ ಉದ್ದೇಶದಿಂದ ತುಂಬೆ ಸಮೂಹವು ಸರ್ಬಿಯ ಸರಕಾರದೊಂದಿಗೆ ಒಪ್ಪಂದವನ್ನು ಮಾಡಿಕೊಂಡಿದೆ. ಇದಕ್ಕೆ ಸಂಬಂಧಿಸಿದಂತೆ ಒಪ್ಪಂದಕ್ಕೆ ತುಂಬೆ ಸಮೂಹದ ಪರವಾಗಿ ತುಂಬೆ ಗ್ರೂಪ್‌ನ ಸಂಸ್ಥಾಪಕ ಡಾ.ತುಂಬೆ ಮೊಯ್ದಿನ್ ಮತ್ತು ಸರ್ಬಿಯ ಸರಕಾರದ ಪ್ರತಿನಿಧಿಗಳಾದ ಸರ್ಬಿಯ ಗಣರಾಜ್ಯದ ಆರೋಗ್ಯ ಸಚಿವ ಡಾ.ಲಾಟಿಬೊರ್ ಲೊಂಕರ್ ಹಾಗೂ ಶಿಕ್ಷಣ ಸಚಿವ ಪ್ರೊ.ಲಾಡೆನ್ ಸರ್ಸೆವಿಕ್ ಅವರು ಅಕ್ಟೋಬರ್ 22,2018ರಂದು ಸಹಿ ಹಾಕಿದರು.

ಸಚಿವರ ಹೊರತಾಗಿ ಸರ್ಬಿಯದ ಉನ್ನತ ಮಟ್ಟದ ನಿಯೋಗದಲ್ಲಿ ರಾಷ್ಟ್ರೀಯ ಆರೋಗ್ಯ ವಿಮೆ ನಿಧಿಯ ನಿರ್ದೇಶಕ ಮತ್ತು ಬೆಲ್‌ಗ್ರೇಡ್ ವಿಶ್ವವಿದ್ಯಾಲಯದ ಔಷಧೀಯ ವಿಭಾಗದ ಪ್ರೊಫೆಸರ್ ಪ್ರೊ.ಡಾ.ಸಂಜ ರಡೊಜೆವಿಕ್-ಸ್ಕೊಡ್ರಿಕ್, ಸರ್ಬಿಯದ ಆರೋಗ್ಯ ಕೇಂದ್ರ ನಿರ್ದೇಶಕ ಮತ್ತು ಬೆಲ್‌ಗ್ರೇಡ್ ವಿಶ್ವವಿದ್ಯಾಲಯದ ಔಷಧೀಯ ವಿಭಾಗದ ಪ್ರೊಫೆಸರ್ ಡಾ.ಮಿಲಿಕ ಅಸನಿನ್, ಸಹಾಯಕ ಶಿಕ್ಷಣ ಸಚಿವೆ ಆನಾ ಲಂಗೊವಿಕ್‌ಮಿಲಿಸೆವಿಕ್ ಮತ್ತು ಆರೋಗ್ಯ ಸಚಿವರ ಸಲಹೆಗಾರ ಮಾರ್ಕೊ ಪವ್ಲೊವಿಕ್ ಉಪಸ್ಥಿತರಿದ್ದರು.

ಬೆಲ್‌ಗ್ರೇಡ್‌ನಲ್ಲಿ ಹಂತಗಳಲ್ಲಿ ನಿರ್ಮಾಣಗೊಳ್ಳಲಿರುವ ಗಲ್ಫ್ ವೈದ್ಯಕೀಯ ವಿಶ್ವವಿದ್ಯಾಲಯ ಮತ್ತು ತುಂಬೆ ಆಸ್ಪತ್ರೆ 2020ರ ವೇಳೆಗೆ ಸಂಪೂರ್ಣಗೊಂಡು ಸೇವೆಗೆ ಸಿದ್ಧವಾಗಲಿದೆ. ಸದ್ಯ ತುಂಬೆ ಸಮೂಹವು ಈ ಯೋಜನೆಯಲ್ಲಿ ಹೂಡಿಕೆ ಪಾಲುದಾರರಿಗೆ ಎದುರು ನೋಡುತ್ತಿದ್ದು 2023ರ ವೇಳೆಗೆ ಸಾರ್ವಜನಿಕರಿಗೆ ತೆರೆದುಕೊಳ್ಳಲು ನಾವು ಸಿದ್ಧತೆ ನಡೆಸುತ್ತಿರುವುದಾಗಿ ಡಾ.ತುಂಬೆ ಮೊಯ್ದಿನ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X