Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅ. 25: ಮಳ್ ಹರ್ ಸ್ವಲಾತ್ ಮಜ್ಲಿಸ್,...

ಅ. 25: ಮಳ್ ಹರ್ ಸ್ವಲಾತ್ ಮಜ್ಲಿಸ್, ಕಂಝಲ್ ಉಲಮ ಅನುಸ್ಮರಣೆ

ವಾರ್ತಾಭಾರತಿವಾರ್ತಾಭಾರತಿ24 Oct 2018 10:24 PM IST
share

ಮಂಜೇಶ್ವರ, ಅ. 24: ಮಳ್ ಹರು ನೂರಿಲ್ ಇಸ್ಲಾಮಿತ್ತಅ್ ಲೀಮಿಯ ಅಧೀನತೆಯಲ್ಲಿ ನಡೆಯುವ ಮಾಸಿಕ ಸ್ವಲಾತ್ ಮಜ್ಲಿಸ್ ಹಾಗೂ ಸಮಸ್ತ ಕೋಶಾಧಿಕಾರಿ ಕಂಝಲ್ ಉಲಮ ಕೆ.ಪಿ ಹಂಝ ಮುಸ್ಲಿಯಾರ್ ಚಿತ್ತಾರಿ, ಸಮಸ್ತ ಉಪಾಧ್ಯಕ್ಷ ನಿಬ್ರಾಸುಲ್ ಉಲಮ ಎ.ಕೆ ಅಬ್ದುಲ್ ರಹ್ಮಾನ್ ಮುಸ್ಲಿಯಾರ್, ಕಳ್ಳಂತೋಡ್ ಅಬ್ದುಲ್ ಕರೀಂ ಮುಸ್ಲಿಯಾರ್ ಅನುಸ್ಮರಣೆಯು ಗುರುವಾರ ಮಗ್ರಿಬ್ ನಮಾಝಿನ ನಂತರ ಮಳ್ ಹರ್ ಕ್ಯಾಂಪಸ್ ನಲ್ಲಿ ನಡೆಯಲಿದೆ.

ಕಾಯ೯ಕ್ರಮಕ್ಕೆ ಮಳ್ ಹರ್ ಉಪಾಧ್ಯಕ್ಷ ಸಯ್ಯಿದ್ ಅಬ್ದುಲ್  ರಹ್ಮಾನ್ ಶಹೀರ್ ಅಲ್ ಬುಖಾರಿಯವರ ನೇತೃತ್ವ ವಹಿಸುವರು. ಎಂ.ಎಸ್.ಎಂ ಅಬ್ದುರಶೀದ್ ಝೈನಿ  ಕಕ್ಕಿಂಜೆ, ಮುಹಮ್ಮದ್ ಸ್ವಾಲಿಹ್ ಸಅದಿ ತಳಿಪ್ಪರಂಬ್, ಎ.ಕೆ ಅಬ್ದುಲ್ ವಾಹಿದ್ ಸಅದಿ ಅನುಸ್ಮರಣೆ ಭಾಷಣ ಮಾಡುವರು.

ಸಯ್ಯಿದ್ ಅಹ್ ಮದ್ ಜಲಾಲುದ್ದೀನ್ ಸಅದಿ ಅಲ್-ಬುಖಾರಿ, ಸಯ್ಯಿದ್ ಅಲವಿ ಜಲಾಲುದ್ದೀನ್ ಅಲ್ ಹಾದಿ ಉಜಿರೆ, ಸಯ್ಯಿದ್ ಮುನೀರುಲ್ ಅಹ್ದಲ್ ತಂಙಳ್ ಕುಂಬಳೆ, ಸಯ್ಯಿದ್ ಮುಸ್ತಾಫ ಸಿದ್ದೀಖಿ ಮಂಬುರಂ, ಸಯ್ಯಿದ್ ಶೀಹಾಬುದ್ದೀನ್ ತಂಙಳ್ ಉದ್ಯಾವರ, ಕೆ.ಪಿ ಹುಸೈನ್ ಸಅದು ಕೆ.ಸಿ ರೋಡು, ಬಿ.ಎಸ್ ಅಬ್ದುಲ್ಲ ಕುಂಞಿ ಫ್ಯೆಝಿ, ಪಲ್ಲಂಗೋಡು ಅಬ್ದುಲ್ ಖಾದಿರ್ ಮದನಿ, ಮುಹಮ್ಮದ್ ರಫೀಖ್ ಸಅದಿ ದೇಲಂಪಾಡಿ, ಮೂಸಲ್ ಮದನಿ ಅಲ್ ಬಿಶಾರ, ಕೊಲ್ಲಂಪಾಡಿ ಅಬ್ದುಲ್ ಖಾದಿರ್ ಸಅದಿ, ಅಬ್ದುಲ್ ಹಮೀದ್ ಮುಸ್ಲಿಯಾರ್ ಆಲಂಪಾಡಿ, ಅಬ್ದುರಹ್ಮಾನ್  ಅಹ್ಸನಿ ಮುಹಿಮ್ಮಾತ್, ಅಬ್ದುಲ್ ಖಾದಿರ್ ಸಖಾಫಿ ಕಾಟಿಪ್ಪಾರ, ಸುಲೈಮಾನ್ ಕರಿವೇಳ್ಳೂರ್, ಮುಹಮ್ಮದ್ ಸಖಾಫಿ ಪಾತೂರ್, ಹಸನ್ ಸಅದಿ ಅಲ್ ಅಪ್ಳಲಿ, ಉಮರುಲ್ ಪಾರೂಖ್ ಮದನಿ ಮಚ್ಚಂಪಾಡಿ, ಮೂಸ ಸಖಾಫಿ ಕಳತ್ತೂರ್, ಅಬ್ದುಲ್ ಜಬ್ಬಾರ್ ಸಖಾಫಿ ಪಾತೂರ್, ಅಬ್ದುಲ್ ಖಾದಿರ್ ಸಖಾಫಿ ಅಲ್ ಮದೀನ, ಮುಹಮ್ಮದಲಿ ಸಖಾಫಿ ಅಶ್ ಹರೀಯ್ಯ, ಮುಹಮ್ಮದ್ ಸಖಾಫಿ ತೋಕೆ, ಸಿದ್ದೀಖಿ ಸಖಾಫಿ ಆವಳ, ಮುಹಮ್ಮದಲಿ ಅಹ್ಸನಿ ಮಖ್ದುಮೀಯ್ಯ, ಅಬೂಬಕ್ಕರ್ ಸಿದ್ದೀಖ್ ಸಅದಿ ತೌಡುಗೋಳಿ, ಝಬೈರ್ ಸಖಾಫಿ ವಟ್ಟೊಳಿ, ಅಬ್ದುಲ್ ಸಲಾಂ ಮಿಸ್ಬಾಹಿ, ಹೈದರ್ ಸಖಾಫಿ ಕುಂಜತ್ತೂರ್, ಕುಂಞ್ಞಾಲಿ ಸಖಾಫಿ ಕೋಟ್ಟುರು, ಶಾಫಿ ಸಅದಿ ಶಿರಿಯ, ಉವೈಸ್ ಸಿದ್ದೀಖಿ ಕಾವನ್ನೂರ್, ಜಾಬಿರ್ ಸಖಾಫಿ ಕೊಡಂಬುಝ, ಸಿದ್ದೀಖ್ ಸಖಾಫಿ ಮಂಜೇಶ್ವರ, ಉಸ್ಮಾನ್ ಹಾಜಿ ಮಳ್ ಹರ್, ಬಶೀರ್ ಮಾಸ್ಟರ್ ಪುಳಿಕ್ಕೂರ್, ಕೆ.ಎಂ ಅಬೂಬಕ್ಕರ್ ಸಿದ್ದೀಖ್ ಮೋಂಟುಗೋಳಿ, ಹಸನ್ ಕುಂಞ ಮಳ್ ಹರ್, ಸ್ವಾದಿಖ್ ಆವಳ, ಮೊಯ್ದೀನ್ ಮಾಸ್ಟರ್ ಉಪ್ಫಳ ಮುಂತಾದವರು ಭಾಗವಹಿಸುವರು.

ಮದ್ಯಾಹ್ನ 2 ಗಂಟೆಗೆ ನಡೆಯುವ ಮಹಿಳಾ ತರಬೇತಿ ಹಾಗೂ ಆತ್ಮೀಯ ಸಂಗಮಕ್ಕೆ ಸಯ್ಯಿದ್ ಅಹ್ ಮದ್ ಜಲಾಲುದ್ದೀನ್ ಸಅದಿ ಅಲ್-ಬುಖಾರಿ ನೇತೃತ್ವ ನೀಡುವರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X