Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತದ ಮೊದಲ ಎಂಜಿನ್ ರಹಿತ ರೈಲು ಸಂಚಾರ...

ಭಾರತದ ಮೊದಲ ಎಂಜಿನ್ ರಹಿತ ರೈಲು ಸಂಚಾರ ಅ. 29ರಿಂದ ಆರಂಭ

ವಾರ್ತಾಭಾರತಿವಾರ್ತಾಭಾರತಿ24 Oct 2018 10:31 PM IST
share
ಭಾರತದ ಮೊದಲ ಎಂಜಿನ್ ರಹಿತ ರೈಲು ಸಂಚಾರ ಅ. 29ರಿಂದ ಆರಂಭ

ಹೊಸದಿಲ್ಲಿ, ಅ. 24: ಮೂವತ್ತು ವರ್ಷ ಹಳೆಯ ಶತಾಬ್ದಿ ಎಕ್ಸ್‌ಪ್ರೆಸ್ ರೈಲಿನ ಬದಲಿಗೆ ದೇಶದ ಮೊದಲ ಎಂಜಿನ್ ರಹಿತ ರೈಲು ‘ಟ್ರೈನ್-18’ ಅಕ್ಟೋಬರ್ 29ರಂದು ಪ್ರಾಯೋಗಿಕ ಸಂಚಾರ ನಡೆಸಲಿದೆ.

ಪ್ರತ್ಯೇಕ ಎಂಜಿನ್ ಇಲ್ಲದೆ, ಸ್ವಯಂ ತಳ್ಳುವಿಕೆಯ ಮಾಡ್ಯುಲ್‌ನಲ್ಲಿ ಚಲಿಸುವ ಈ ರೈಲು ಗಂಟೆಗೆ 160 ಕಿ.ಮೀ. ವೇಗದಲ್ಲಿ ಚಲಿಸುವ ಸಾಮರ್ಥ್ಯ ಹೊಂದಿದೆ. ಎಂಜಿನ್ ಹೊಂದಿರದ ಮೂಲ ಮಾದರಿಯ 19 ಬೋಗಿಗಳನ್ನು ಹೊಂದಿರುವ ಈ ರೈಲು ಶತಾಬ್ದಿಗೆ ಹೋಲಿಸಿದರೆ, ಪ್ರಯಾಣದ ಸಮಯ ಶೇ. 15 ಕಡಿತಗೊಳ್ಳಲಿದೆ.

ಚೆನ್ನೈಯ ಸಮಗ್ರ ಕೋಚ್ ಫ್ಯಾಕ್ಟರಿ 18 ತಿಂಗಳಲ್ಲಿ ಈ ರೈಲನ್ನು ನಿರ್ಮಿಸಿದೆ. ಮೂಲ ಮಾದರಿ ಹಾಗೂ ಅನಂತರದ ನಿರ್ಮಾಣಕ್ಕೆ ಸುಮಾರು 100 ಕೋ. ರೂ. ವೆಚ್ಚವಾಗಿದೆ ಎಂದು ಐಸಿಎಫ್ ಜನರಲ್ ಮ್ಯಾನೇಜರ್ ಸುಧಾಂಶು ಮಣಿ ತಿಳಿಸಿದ್ದಾರೆ.

‘‘ಈ ರೈಲನ್ನು ಅಕ್ಟೋಬರ್ 29ರಂದು ಲೋಕಾರ್ಪಣೆಗೊಳಿಸಲಾಗುವುದು. ಫ್ಯಾಕ್ಟರಿಯಿಂದ ಹೊರಗೆ ಮೂರರಿಂದ ನಾಲ್ಕು ದಿನಗಳ ಕಾಲ ಪ್ರಾಯೋಗಿಕ ಸಂಚಾರ ನಡೆಸಲಾಗುವುದು. ಅನಂತರ ಮುಂದಿನ ಪ್ರಾಯೋಗಿಕ ಸಂಚಾರಕ್ಕಾಗಿ ಸಂಶೋಧನ ವಿನ್ಯಾಸ ಹಾಗೂ ಗುಣಮಟ್ಟದ ಸಂಘಟನೆ (ಆರ್‌ಡಿಎಸ್‌ಒ) ಗೆ ಹಸ್ತಾಂತರಿಸಲಾಗುವುದು’’ ಎಂದು ಅವರು ತಿಳಿಸಿದ್ದಾರೆ.

ಸ್ವಯಂಚಾಲಿತ ಈ ರೈಲಿನಲ್ಲಿ ಸಿಸಿಟಿವಿ ಅಳವಡಿಸಲಾಗಿದೆ. ರೈಲಿನ ಮಧ್ಯಭಾಗದಲ್ಲಿ 52 ಸೀಟುಗಳನ್ನು ಒಳಗೊಂಡ ಎರಡು ಎಕ್ಸಿಕ್ಟೂಟಿವ್ ಬೋಗಿಗಳು ಇರಲಿವೆ. ಪ್ರಾಯೋಗಿಕ ಪ್ರತಿ ಬೋಗಿಯಲ್ಲಿ ಸೀಟುಗಳ ಇರಲಿವೆ.

ಶತಾಬ್ದಿ ಗಂಟೆಗೆ 130 ಕಿ.ಮೀ. ವೇಗದಲ್ಲಿ ಚಲಿಸಲಿದೆ. ಆದರೆ, ಈ ರೈಲು ಗಂಟೆಗೆ 160 ಕಿ.ಮೀ. ವೇಗದಲ್ಲಿ ಚಲಿಸಲಿದೆ. ಒಮ್ಮೆ ‘ಟ್ರೈನ್-18’ಕ್ಕೆ ಹಳಿ ಹೊಂದಿಕೆಯಾದರೆ, ಪ್ರಯಾಣದ ಸಮಯ ಶೇ. 15 ಕಡಿಮೆ ಆಗಲಿದೆ.

 ‘ಟ್ರೈನ್-18’ ಲೈಟಿಂಗ್ಸ್, ಅಟೋಮ್ಯಾಟಿಕ್ ಡೋರ್‌ಗಳು, ಜಿಪಿಎಸ್ ಆಧಾರಿತ ಪ್ರಯಾಣಿಕರ ಮಾಹಿತಿ ಅಲ್ಲದೆ ಫುಟ್‌ಸ್ಟೆಪ್ಸ್‌ಗಳನ್ನು ಈ ರೈಲುಗಳು ಹೊಂದಿರಲಿವೆ. ರೈಲು ನಿಲ್ದಾಣದಲ್ಲಿ ನಿಂತ ಕೂಡಲೇ ಫುಟ್‌ಸ್ಟೆಪ್ಸ್ ಹೊರಗೆ ಚಾಚಿಕೊಳ್ಳುತ್ತದೆ. ರೈಲು ಫ್ಲೋರ್ ಹಾಗೂ ಫ್ಲಾಟ್‌ಫಾರ್ಮ್‌ಗೆ ಅನುಗುಣವಾಗಿ ಇದು ಚಾಚಿಕೊಳ್ಳುವುದರಿಂದ ಪ್ರಯಾಣಿಕರು ರೈಲು ಏರಿ ಇಳಿಯಲು ಸುಲಭ.

ಶತಾಬ್ದಿ ರೈಲನ್ನು 1988ರಲ್ಲಿ ಪರಿಚಯಿಸಲಾಗಿತ್ತು. ಪ್ರಸ್ತುತ 80 ಮಾರ್ಗಗಳಲ್ಲಿ ಸಂಚರಿಸುವ ಶತಾಬ್ದಿ ರೈಲು ಮೆಟ್ರೊದೊಂದಿಗೆ ಇತರ ಪ್ರಮುಖ ನಗರಗಳನ್ನು ಸಂಪರ್ಕಿಸುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X