Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಸೈನಾ, ಶ್ರೀಕಾಂತ್ ದ್ವಿತೀಯ ಸುತ್ತಿಗೆ...

ಸೈನಾ, ಶ್ರೀಕಾಂತ್ ದ್ವಿತೀಯ ಸುತ್ತಿಗೆ ಲಗ್ಗೆ

ಫ್ರೆಂಚ್ ಓಪನ್

ವಾರ್ತಾಭಾರತಿವಾರ್ತಾಭಾರತಿ24 Oct 2018 11:42 PM IST
share
ಸೈನಾ, ಶ್ರೀಕಾಂತ್ ದ್ವಿತೀಯ ಸುತ್ತಿಗೆ ಲಗ್ಗೆ

ಪ್ಯಾರಿಸ್, ಅ.24: ಹಾಲಿ ಚಾಂಪಿಯನ್ ಕಿಡಂಬಿ ಶ್ರೀಕಾಂತ್ ಹಾಗೂ ವಿಶ್ವದ ನಂ.10ನೇ ಆಟಗಾರ್ತಿ ಸೈನಾ ನೆಹ್ವಾಲ್ ಫ್ರೆಂಚ್ ಓಪನ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ದ್ವಿತೀಯ ಸುತ್ತಿಗೆ ತಲುಪಿದ್ದಾರೆ.

ಬುಧವಾರ ನಡೆದ ಪುರುಷರ ಸಿಂಗಲ್ಸ್ ಮೊದಲ ಪಂದ್ಯದಲ್ಲಿ ಶ್ರೀಕಾಂತ್ ಹಾಂಕಾಂಗ್‌ನ ವಾಂಗ್ ವಿಂಗ್ ಕಿ ವಿನ್ಸೆಂಟ್ ವಿರುದ್ಧ 21-19, 21-13 ಗೇಮ್‌ಗಳ ಅಂತರದಿಂದ ಜಯ ಸಾಧಿಸಿದರು. ವಿಶ್ವದ ನಂ.6ನೇ ಆಟಗಾರ ಶ್ರೀಕಾಂತ್ ಎರಡನೇ ಪಂದ್ಯದಲ್ಲಿ ಕೊರಿಯಾದ ಡಾಂಗ್ ಕೆಯುನ್ ಲೀ ಅವರನ್ನು ಎದುರಿಸಲಿದ್ದಾರೆ. ವಿಶ್ವದ ನಂ.29ನೇ ಆಟಗಾರ ಲೀ ಅವರು ಶ್ರೀಕಾಂತ್ ವಿರುದ್ಧ ಆಡಿರುವ ಎರಡೂ ಪಂದ್ಯಗಳನ್ನು ಗೆದ್ದುಕೊಂಡಿದ್ದಾರೆ. ಕಳೆದ ತಿಂಗಳು ಜಪಾನ್ ಓಪನ್‌ನಲ್ಲಿ ಕ್ವಾರ್ಟರ್ ಫೈನಲ್‌ನಲ್ಲಿ ಶ್ರೀಕಾಂತ್‌ಗೆ ಸೋಲುಣಿಸಿದ್ದರು.

ಇದೇ ವೇಳೆ, ಮತ್ತೊಂದು ಸಿಂಗಲ್ಸ್ ಪಂದ್ಯದಲ್ಲಿ ಸಮೀರ್ ವರ್ಮಾ ಇಂಡೋನೇಶ್ಯಾದ ಜೋನಾಥನ್ ಕ್ರಿಸ್ಟಿ ವಿರುದ್ಧ 21-16, 17-21, 15-21 ಅಂತರದಿಂದ ಸೋತಿದ್ದಾರೆ.

 ಮಹಿಳೆಯರ ಮೊದಲ ಸಿಂಗಲ್ಸ್‌ನಲ್ಲಿ ಸೈನಾ ಜಪಾನ್‌ನ ಸಾಯೆನಾ ಕವಾಕಮಿ ವಿರುದ್ಧ 21-11, 21-11 ಅಂತರದಿಂದ ಜಯ ಸಾಧಿಸಿದ್ದಾರೆ.ಸೈನಾ ಮುಂದಿನ ಸುತ್ತಿನಲ್ಲಿ ಜಪಾನ್‌ನ ನೊರೊಮಿ ಒಕುಹರಾರನ್ನು ಎದುರಿಸಲಿದ್ದಾರೆ. ಸೈನಾ ಡೆನ್ಮಾರ್ಕ್ ಓಪನ್‌ನ ಕ್ವಾರ್ಟರ್ ಫೈನಲ್‌ನಲ್ಲಿ ಒಕುಹರಾರನ್ನು ಸೋಲಿಸಿದ್ದರು. ಜಪಾನ್‌ನ ಮಾಜಿ ವಿಶ್ವ ಚಾಂಪಿಯನ್ ಒಕುಹರಾ ಭಾರತದ ಆಟಗಾರ್ತಿಗೆ ಯಾವಾಗಲೂ ಕಠಿಣ ಸವಾಲು ಒಡ್ಡುತ್ತಾರೆ.

ಪುರುಷರ ಡಬಲ್ಸ್‌ನಲ್ಲಿ ಮನು ಅತ್ರಿ ಹಾಗೂ ಸುಮೀತ್ ರೆಡ್ಡಿ ಕೊರಿಯಾದ ಮಿನ್ ಹಿಯುಕ್ ಕಾಂಗ್ ಹಾಗೂ ಕಿಮ್ ವಾನ್ ಹೊ ವಿರುದ್ಧ 21-18, 21-17 ಅಂತರದಿಂದ ಜಯ ಸಾಧಿಸಿದರು.

ಮಿಶ್ರ ಡಬಲ್ಸ್‌ನಲ್ಲಿ ಅಶ್ವಿನಿ ಪೊನ್ನಪ್ಪ ಹಾಗೂ ಸಾತ್ವಿಕ್ ಸಾಯಿರಾಜ್ ರಾಂಕಿ ರೆಡ್ಡಿ ಇಂಗ್ಲೆಂಡ್‌ನ ಕ್ರಿಸ್ ಅಡ್‌ಕಾಕ್ ಹಾಗೂ ಗ್ಯಾಬ್ರಿಯೆಲ್ಲಾ ವಿರುದ್ಧ 22-24, 21-18, 19-21 ಅಂತರದಿಂದ ಸೋತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X