Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು: ಅ.26 ರಿಂದ ಅಂತಾರಾಷ್ಟ್ರೀಯ...

ಬೆಂಗಳೂರು: ಅ.26 ರಿಂದ ಅಂತಾರಾಷ್ಟ್ರೀಯ ಆಭರಣ ಪ್ರದರ್ಶನ

ವಾರ್ತಾಭಾರತಿವಾರ್ತಾಭಾರತಿ25 Oct 2018 10:03 PM IST
share

ಬೆಂಗಳೂರು, ಅ.25: ಜುವೆಲ್ಸ್ ಆಫ್ ಇಂಡಿಯಾ ವತಿಯಿಂದ ಅ.26 ರಿಂದ 29 ರವರೆಗೆ ನಗರದ ಮಲ್ಯರಸ್ತೆಯಲ್ಲಿರುವ ಸೇಂಟ್ ಜೋಸೆಫ್ ಇಂಡಿಯನ್ ಹೈಸ್ಕೂಲ್ ಮೈದಾನದಲ್ಲಿ ಭಾರತದಲ್ಲಿಯೇ ಅತಿದೊಡ್ಡ ಆಭರಣ ಪ್ರದರ್ಶನ ಮತ್ತು ಮಾರಾಟ ಮೇಳ ಹಮ್ಮಿಕೊಳ್ಳಲಾಗಿದೆ ಎಂದು ಪ್ರದರ್ಶನದ ಸಂಚಾಲಕ ಸಂದೀಪ್ ಬೇಕಲ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿವಿಧ ಅಭಿರುಚಿಯ ಮತ್ತು ತಮ್ಮ ಬಜೆಟ್‌ಗೆ ಹೊಂದುವ ಮನಮೋಹಕ ಆಭರಣಗಳು ಒಂದೇ ಸೂರಿನಡಿ ಲಭ್ಯವಿರಲಿವೆ. ದೇಶದ 125ಕ್ಕೂ ಹೆಚ್ಚು ಆಭರಣ ವ್ಯಾಪಾರಿಗಳು ಈ ಮೇಳದಲ್ಲಿ ತಮ್ಮ ವೈವಿದ್ಯಮಯ ಆಭರಣಗಳನ್ನು ಪ್ರದರ್ಶಿಸಲಿದ್ದು, ನಟಿ ರಾಧಿಕಾ ಕುಮಾರಸ್ವಾಮಿ ಈ ವರ್ಷದ ಜ್ಯುವೆಲ್ಸ್ ಆಫ್ ಇಂಡಿಯಾ ರಾಯಭಾರಿಯಾಗಿದ್ದಾರೆ ಎಂದು ತಿಳಿಸಿದರು.

ಪ್ರದರ್ಶನದ ವ್ಯವಸ್ಥೆ ಮಾಡಿರುವ ಭಾರತದ ಅತ್ಯುತ್ತಮ ಚಿಲ್ಲರೆ ಆಭರಣ ಸಂಸ್ಥೆ ಜ್ಯುವೆಲ್ಸ್ ಆಫ್ ಇಂಡಿಯಾಗೆ 2016-17ನೇ ಸಾಲಿನ ಪ್ರತಿಷ್ಠಿತ ಟೈಮ್ಸ್ ರಿಟೈಲ್ ಐಕಾನ್ ಪ್ರಶಸ್ತಿ ಲಭಿಸಿದೆ. ಈ ಬಾರಿಯ ಪ್ರದರ್ಶನದಲ್ಲಿ ಜಗತ್ತಿನ ಅತಿದೊಡ್ಡ ಆಭರಣ ಸಂಸ್ಥೆಯಾದ ಭೀಮಾ ಜ್ಯುವೆಲರ್ಸ್‌ ಮತ್ತು ಜೋಯಲುಕಾಸ್ ಜ್ಯುವೆಲರ್ಸ್‌ ಪ್ರಮುಖ ಆಕರ್ಷಣೆಯಾಗಿವೆ. ಈ ಸಂಸ್ಥೆಗಳು ಗುಣಮಟ್ಟದ ಮತ್ತು ಅದ್ಭುತ ಚಿನ್ನ, ವಜ್ರದ ಆಭರಣ ವಿನ್ಯಾಸಕ್ಕೆ ಖ್ಯಾತಿ ಪಡೆದಿವೆ ಎಂದು ಹೇಳಿದರು.

ಜ್ಯುವೆಲ್ಸ್ ಆಫ್ ಇಂಡಿಯಾದಲ್ಲಿ ಭೀಮಾ ಜ್ಯುವೆಲರ್ಸ್‌ ತನ್ನ ಭೀಮಾ ಮಹಾ ಉತ್ಸವ್ ಲಕ್ಕಿ ಬಹುಮಾನ ಯೋಜನೆ ವಿಸ್ತರಿಸಿದೆ. ಅದೃಷ್ಟಶಾಲಿಯ ಗ್ರಾಹಕರಿಗೆ 11 ಟಾಟಾ ಟಿಯೋಗ ಕಾರುಗಳು, 55 ಸ್ಕೂಟರ್‌ಗಳನ್ನು ಬಹುಮಾನವಾಗಿ ಪಡೆಯಲಿದ್ದಾರೆ. ಈ ಬಾರಿಯ ಮೇಳದಲ್ಲಿ 40 ಸಾವಿರಕ್ಕೂ ಹೆಚ್ಚು ಗ್ರಾಹಕರು ಪಾಲ್ಗೊಳ್ಳುವ ಸಾಧ್ಯತೆ ಇದ್ದು, ಪ್ರವೇಶ ಶುಲ್ಕ 49 ರೂ.ನಿಗದಿಪಡಿಸಲಾಗಿದೆ.

ಈ ಮಾರಾಟದಲ್ಲಿ ಭೀಮಾ ಜ್ಯುವೆಲರ್ಸ್, ಜೋಯುಲುಕ್ಕಾಸ್, ಕ್ರಿಯೇಷನ್ ಜ್ಯುವೆಲರ್ಸ್, ಪಂಚ ಕೇಸರಿ ಬಡೇರಾ ಜ್ಯುವೆಲರ್ಸ್‌, ಪಿಎಂಜೆ ಜ್ಯುವೆಲರ್ಸ್‌, ನೀಲಕಾಂತ ಜ್ಯುವೆಲ್ಸ್, ಗಣೇಶ್ ಡೈಮಂಡ್ ಜ್ಯುವೆಲರ್ಸ್‌ ಸಂಸ್ಥೆಗಳು ವಿವಿಧ ಆಕರ್ಷಣೆಯ ಆಭರಣಗಳನ್ನು ಪ್ರದರ್ಶಿಸಲಿವೆ ಎಂದು ಮಾಹಿತಿ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X