Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೇಂದ್ರ ಸರಕಾರದಿಂದ ರೈತರಿಗೆ ನಯಾಪೈಸೆ...

ಕೇಂದ್ರ ಸರಕಾರದಿಂದ ರೈತರಿಗೆ ನಯಾಪೈಸೆ ಉಪಯೋಗವಿಲ್ಲ: ಸಂಸದ ಮುದ್ದುಹನುಮೇಗೌಡ

ವಾರ್ತಾಭಾರತಿವಾರ್ತಾಭಾರತಿ26 Oct 2018 10:47 PM IST
share

ಮಂಡ್ಯ, ಅ.26: ರೈತರಿಗೆ ನಯಾಪೈಸೆ ಉಪಯೋಗವಿಲ್ಲದ ಸರಕಾರವೆಂದು ಕೇಂದ್ರದ ಬಿಜೆಪಿ ವಿರುದ್ಧ ತುಮಕೂರು ಸಂಸದ ಮುದ್ದುಹನುಮೇಗೌಡ ತೀವ್ರ ವಾಗ್ದಾಳಿ ನಡೆಸಿದ್ದು, ಉಪಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಗಳನ್ನು ಗೆಲ್ಲಿಸುವಂತೆ ಮತದಾರರಿಗೆ ಕರೆ ನೀಡಿದ್ದಾರೆ.

ಶುಕ್ರವಾರ ನಗರದಲ್ಲಿ ನಡೆದ ಜೆಡಿಎಸ್-ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಕೇಂದ್ರದ ಬಿಜೆಪಿ ಸರಕಾರದಿಂದ ರೈತರಿಗೆ ಯಾವುದೇ ಯೋಜನೆಗಳಿಲ್ಲವೆಂದು ಆರೋಪಿಸಿದರು.

ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರಕಾರ ರೈತರ 8 ಸಾವಿರ ಕೋಟಿ ಸಾಲವನ್ನು ಮನ್ನಾ ಮಾಡಿತ್ತು. ಕುಮಾರಸ್ವಾಮಿ ಸರಕಾರ 45 ಸಾವಿರ ಕೋಟಿ ರೂ. ಸಾಲಮನ್ನಾ ಮಾಡಿದೆ. ಮನಮೋಹನ್‍ಸಿಂಣ್ ಅವರ ಸರಕಾರ ದೇಶದ ರೈತರ 75 ಸಾವಿರ ಕೋಟಿ ರೂ. ಸಾಲಮನ್ನಾ ಮಾಡಿತ್ತು ಎಂದು ಅವರು ಹೇಳಿದರು.

ರೈತರ ಅನುಕೂಲಕ್ಕೆ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ ಜಾರಿಗೊಳಿಸಲಾಗಿದೆಯೆಂದು ಹೇಳಿಕೊಳ್ಳುತ್ತಿದ್ದಾರೆ. ಆದರೆ, ಕಾಂಗ್ರೆಸ್ ಸರಕಾರದಲ್ಲೇ ಜಾರಿಯಲ್ಲಿದ್ದ ಬೆಳೆ ವಿಮೆ ಯೋಜನೆಗೆ ಬೇರೆ ಹೆಸರು ನೀಡಲಾಗಿದೆ ಅಷ್ಟೆ ಎಂದು ಅವರು ಟೀಕಿಸಿದರು.

ರೈತರ ಸಾಲಮನ್ನಾ ಮಾಡಿದರೆ ದೇಶದ ಆರ್ಥಿಕ ಪರಿಸ್ಥಿತಿ ಹದಗೆಡುತ್ತದೆಂದು ಪ್ರಧಾನಿ ಮೋದಿ ಹೇಳುತ್ತಿದ್ದಾರೆ. ಆದರೆ, ಇವರ ಸರಕಾರಕ್ಕೆ ಚಳ್ಳೆಹಣ್ಣು ತಿನ್ನಿಸಿ ಕೆಲವರು ಬ್ಯಾಂಕ್‍ಗಳ ಕೋಟ್ಯಂತರ ಹಣ ತೆಗೆದುಕೊಂಡು ವಿದೇಶಕ್ಕೆ ಪರಾರಿಯಾದರು ಎಂದು ಅವರು ವ್ಯಂಗ್ಯವಾಡಿದರು.

ರಾಜ್ಯದ ಸಮ್ಮಿಶ್ರ ಸರಕಾರ ಅಸ್ತಿತ್ವಕ್ಕೆ ಬಂದ ಸಮಯ 2019ರ ಲೋಕಸಭಾ ಚುನಾವಣೆಯಲ್ಲಿ ಕೋಮುವಾದಿ ಪಕ್ಷದ ವಿರುದ್ಧ ಜಾತ್ಯತೀತ ರಾಜಕೀಯ ಶಕ್ತಿಗಳ ಧ್ರುವೀಕರಣಕ್ಕೆ ನಾಂದಿಯಾಯಿತು. ಈ ಉಪಚುನಾವಣೆ ಫಲಿತಾಂಶ ಸಮ್ಮಿಶ್ರ ಸರಕಾರ ಪರ ಬರುವ ಮೂಲಕ ಈ ಧ್ರುವೀಕರಣಕ್ಕೆ ಬುನಾದಿಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X