Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. 'ಸರಳವಾದ ಮರಳುನೀತಿ ಜಾರಿಗೊಳಿಸಿ; ಜನರ...

'ಸರಳವಾದ ಮರಳುನೀತಿ ಜಾರಿಗೊಳಿಸಿ; ಜನರ ಸಮಸ್ಯೆ ಬಗೆಹರಿಸಿ'

ಸರಕಾರಕ್ಕೆ ಜಯಪ್ರಕಾಶ್ ಹೆಗ್ಡೆ ಪತ್ರ

ವಾರ್ತಾಭಾರತಿವಾರ್ತಾಭಾರತಿ26 Oct 2018 10:57 PM IST
share

ಉಡುಪಿ, ಅ.26: ಮರಳುಗಾರಿಕೆ ನೀತಿಯಲ್ಲಿರುವ ತೊಡಕಿನಿಂದ ಸಾರ್ವಜನಿಕರಿಗೆ ಆಗುತ್ತಿರುವ ವಿವಿಧ ಸಮಸ್ಯೆಗಳನ್ನು ಪರಿಹರಿಸುವ ಉದ್ದೇಶ ದಿಂದ ಕೂಡಲೇ ‘ಸರಳವಾದ ಮರಳುನೀತಿ’ಯನ್ನು ಜಾರಿಗೊಳಿಸಿ ಮರಳು ಗಾರಿಕೆಯನ್ನು ಪುನರಾರಂಭಿಸಲು ಅಗತ್ಯ ಕ್ರಮಕೈಗೊಳ್ಳುವಂತೆ ಮಾಜಿ ಸಂಸದ ಹಾಗೂ ಮಾಜಿ ಸಚಿವ ಕೆ.ಜಯಪ್ರಕಾಶ್ ಹೆಗ್ಡೆ, ರಾಜ್ಯದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.

ಮರಳುಗಾರಿಕೆ ನೀತಿಯಲ್ಲಿ ಆಗಾಗ ಆಗುತ್ತಿರುವ ಬದಲಾವಣೆಯ ಹಿನ್ನೆಲೆಯಲ್ಲಿ ಉಂಟಾಗಿರುವ ಸಮಸ್ಯೆಗಳು ಪರೋಕ್ಷವಾಗಿ ಎಲ್ಲಾ ಕ್ಷೇತ್ರಕ್ಕೂ ಎದುರಾಗಿರುವುದರಿಂದ ಕೂಡಲೇ ಈ ಬಗ್ಗೆ ಕ್ರಮಕೈಗೊಳ್ಳಬೇಕಾದ ಅಗತ್ಯವಿದೆ. ಆಯಾಯ ಜಿಲ್ಲೆಯ ಪರಿಸ್ಥಿತಿಗೆ ಅನುಗುಣವಾಗಿ ಕಾನೂನಿನಲ್ಲಿ ತಿದ್ದುಪಡಿ ತಂದು ಸರಳವಾದ ನೀತಿಯನ್ನು ರೂಪಿಸಿ ಜಿಲ್ಲಾವಾರು ಮರಳು ನೀತಿಯನ್ನು ಜಾರಿಗೊಳಿಸಲು ಕ್ರಮ ಕೈಗೊಳ್ಳಬೇಕಾಗಿದೆ ಎಂದವರು ಪತ್ರದಲ್ಲಿ ತಿಳಿಸಿದ್ದಾರೆ.

ಕರಾವಳಿ ಜಿಲ್ಲೆಯಲ್ಲಿ ಸಿಆರ್‌ಝಡ್ ಹಾಗೂ ನಾನ್‌ಸಿಆರ್‌ಝಡ್ ಪ್ರದೇಶ ಗಳು ಒಳಪಡುವುದರಿಂದ ಈ ಎರಡೂ ಪ್ರದೇಶಗಳಿಗೆ ಅನ್ವಯವಾಗುವಂತೆ ಏಕರೂಪದ ಮರಳು ನೀತಿಯ ಅಗತ್ಯವಿದೆ. ಮರಳುಗಾರಿಕೆ ಉದ್ಯಮದಲ್ಲಿ ಆಗುತ್ತಿರುವ ಅವ್ಯವಹಾರವನ್ನು ತಪ್ಪಿಸುವ ಉದ್ದೇಶದಿಂದ ಸರಕಾರ ಆಗಾಗ ಬದಲಾವಣೆ ಮಾಡುತ್ತಿರುವ ಮರಳುಗಾರಿಕಾ ನೀತಿಯಿಂದಾಗಿ ನಾನಾ ರೀತಿ ಸಮಸ್ಯೆಗಳು ಉಂಟಾಗುತ್ತಿವೆ. ಮರಳುಗಾರಿಕೆ ನಿಷೇಧದ ಪ್ರಭಾವ ಪರೋಕ್ಷ ವಾಗಿ ಎಲ್ಲಾ ಕಾರ್ಮಿಕ ವೃಂದದ ಮೇಲೆ ಬೀಳುತ್ತಿವೆ. ಕರಾವಳಿಯಲ್ಲಿ ಕಟ್ಟಡ ಕಾಮಗಾರಿಗಳು ನಿಲುಗಡೆಯಾಗಿ, ಜಿಲ್ಲೆಯ ಎಲ್ಲಾ ಕಾರ್ಮಿಕರು ಕೆಲಸವಿಲ್ಲದೇ ಕೂರುವಂತಾಗಿದೆ ಎಂದು ಹೇಳಿದ್ದಾರೆ.

ಕರಾವಳಿ ಜಿಲ್ಲೆಯಲ್ಲಿ ಸಿಆರ್‌ಝಡ್ ಹಾಗೂ ನಾನ್‌ಸಿಆರ್‌ಝಡ್ ಪ್ರದೇಶ ಗಳು ಒಳಪಡುವುದರಿಂದ ಈ ಎರಡೂ ಪ್ರದೇಶಗಳಿಗೆ ಅನ್ವಯವಾಗುವಂತೆ ಏಕರೂಪದ ಮರಳು ನೀತಿಯ ಅಗತ್ಯವಿದೆ. ಮರಳುಗಾರಿಕೆ ಉದ್ಯಮದಲ್ಲಿ ಆಗುತ್ತಿರುವ ಅವ್ಯವಹಾರವನ್ನು ತಪ್ಪಿಸುವ ಉದ್ದೇಶದಿಂದ ಸರಕಾರ ಆಗಾಗ ಬದಲಾವಣೆ ಮಾಡುತ್ತಿರುವ ಮರಳುಗಾರಿಕಾ ನೀತಿಯಿಂದಾಗಿ ನಾನಾ ರೀತಿ ಸಮಸ್ಯೆಗಳು ಉಂಟಾಗುತ್ತಿವೆ. ಮರಳುಗಾರಿಕೆ ನಿಷೇದಪ್ರಾವ ಪರೋಕ್ಷ ವಾಗಿ ಎಲ್ಲಾ ಕಾರ್ಮಿಕ ವೃಂದದ ಮೇಲೆ ಬೀಳುತ್ತಿವೆ. ಕರಾವಳಿಯಲ್ಲಿ ಕಟ್ಟಡ ಕಾಮಗಾರಿಗಳು ನಿಲುಗಡೆಯಾಗಿ, ಜಿಲ್ಲೆಯ ಎಲ್ಲಾ ಕಾರ್ಮಿಕರು ಕೆಲಸವಿಲ್ಲದೇ ಕೂರುವಂತಾಗಿದೆ ಎಂದು ಹೇಳಿದ್ದಾರೆ.

ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮೊದಲಿನಿಂದಲೂ ಸಾಂಪ್ರದಾಯಿಕ ಮರಳುಗಾರಿಕೆ ನಡೆಯುತಿದ್ದು, ಆಗ ಜನರಿಗೂ ಕ್ಲಪ್ತ ಸಮಯ ದಲ್ಲಿ ಸೂಕ್ತ ಬೆಲೆಗೆ ಮರಳು ಸಿಗುತ್ತಿತ್ತು. ಈ ಪದ್ಧತಿಯಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಮರಳು ಮಾಫಿಯಾ ಹಾವಳಿ ಇದ್ದಿರಲಿಲ್ಲ. ಆದರೆ ಈಗ ಸರಕಾರವೇ ಮರಳು ನೀತಿ ಪ್ರಕಟಿಸಿ, ಮರಲುಗಾರಿಕೆಯ ಪರವಾನಿಗೆಯನ್ನು ಟೆಂಡರ್ ಮೂಲಕ ನೀಡುವ ಪದ್ಧತಿ ಜಾರಿಗೊಳಿಸಿ, ಪರೋಕ್ಷವಾಗಿ ದೊಡ್ಡ ಮಟ್ಟದ ಮರಳು ಮಾಫಿಯಾಗೆ ಅವಕಾಶ ಮಾಡಿಕೊಟ್ಟಂತಾಗಿದೆ. ಮೊದಲಿನಂತೆ ಸಣ್ಣ ಮಟ್ಟದ ವ್ಯಾಪಾರಸ್ಥರಿಗೆ ಸಾಂಪ್ರದಾಯಿಕ ಮರಳುಗಾರಿಕೆಗೆ ಅವಕಾಶ ಮಾಡಿಕೊಡು ವುದರೊಂದಿಗೆ ಈ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕೆಂದು ಜಯಪ್ರಕಾಶ್ ಹೆಗ್ಡೆ ಮನವಿ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X