Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 24 ಗಂಟೆಗಳಲ್ಲಿ ತಮಿಳುನಾಡು,ಪುದುಚೇರಿಗೆ...

24 ಗಂಟೆಗಳಲ್ಲಿ ತಮಿಳುನಾಡು,ಪುದುಚೇರಿಗೆ ಹಿಂಗಾರು ಮಳೆ ಪ್ರವೇಶ ಸಾಧ್ಯತೆ

ವಾರ್ತಾಭಾರತಿವಾರ್ತಾಭಾರತಿ31 Oct 2018 7:05 PM IST
share
24 ಗಂಟೆಗಳಲ್ಲಿ ತಮಿಳುನಾಡು,ಪುದುಚೇರಿಗೆ ಹಿಂಗಾರು ಮಳೆ ಪ್ರವೇಶ ಸಾಧ್ಯತೆ

ಚೆನ್ನೈ,ಅ.31: ಮುಂದಿನ 24 ಗಂಟೆಗಳಲ್ಲಿ ಈಶಾನ್ಯ ಹಿಂಗಾರು ಮಳೆಯು ತಮಿಳುನಾಡು ಮತ್ತು ಪುದುಚೇರಿಯ ಕರಾವಳಿ ಪ್ರದೇಶಗಳನ್ನು ಅಪ್ಪಳಿಸಲಿದೆ ಮತ್ತು ಕ್ರಮೇಣ ಇತರ ಭಾಗಗಳಿಗೆ ವಿಸ್ತರಿಸಲಿದೆ ಎಂದು ಪ್ರಾದೇಶಿಕ ಹವಾಮಾನ ಕಚೇರಿಯು ಬುಧವಾರ ತಿಳಿಸಿದೆ.

ಮೂರು ತಿಂಗಳ ಅವಧಿಯ(ಅಕ್ಟೋಬರ್-ಡಿಸೆಂಬರ್) ಹಿಂಗಾರು ಮಳೆಯು ಒಂದು ತಿಂಗಳು ವಿಳಂಬವಾಗಿ ಆಗಮಿಸುತ್ತಿದ್ದು,ಮುಂದಿನೆರಡು ತಿಂಗಳುಗಳು ನಿರ್ಣಾಯಕವಾಗಿರಲಿವೆ ಎಂದು ಅದು ಹೇಳಿದೆ.

ಈಶಾನ್ಯ ಮಾನ್ಸೂನ್‌ನಿಂದ ತಮಿಳುನಾಡಿನಲ್ಲಿ ಶೇ.12ರಷ್ಟು ಹೆಚ್ಚುವರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ(ಐಎಂಡಿ)ಯು ಕಳೆದ ತಿಂಗಳು ಭವಿಷ್ಯ ನುಡಿದಿತ್ತು.

 ಮುಂದಿನ 24 ಗಂಟೆಗಳಲ್ಲಿ ತಮಿಳುನಾಡು ಮತ್ತು ಪುದುಚೇರಿಗಳ ಕರಾವಳಿ ಪ್ರದೇಶಗಳು ಮೊದಲ ಹಿಂಗಾರು ಮಳೆಗೆ ಸಾಕ್ಷಿಯಾಗಲಿವೆ. ಇದು ಕ್ರಮೇಣ ತಮಿಳುನಾಡಿನ ಇತರ ಭಾಗಗಳು ಮತ್ತು ನೆರೆಯ ದಕ್ಷಿಣ ಕರ್ನಾಟಕ ಹಾಗೂ ಕೇರಳಕ್ಕೆ ವ್ಯಾಪಿಸಲಿದೆ ಎಂದು ಪ್ರಾದೇಶಿಕ ಚಂಡಮಾರುತ ಮುನ್ನೆಚ್ಚರಿಕೆ ಕೇಂದ್ರದ ನಿರ್ದೇಶಕ ಎಸ್.ಬಾಲಚಂದ್ರನ್ ಅವರು ಇಲ್ಲಿ ತಿಳಿಸಿದರು. ತಿತ್ಲಿ ಮತ್ತು ಲುಬನ್ ಚಂಡಮಾರುತಗಳಿಂದಾಗಿ ಹಿಂಗಾರು ಮಳೆ ವಿಳಂಬವಾಗಿದೆ ಎಂದರು.

ಚೆನ್ನೈ ಮತ್ತು ಸುತ್ತುಮುತ್ತಲಿನ ಎಣ್ಣೋರ್,ಕೆಳಂಬಾಕ್ಕಂ ಮತ್ತು ಮಹಾಬಲಿಪುರಂ ಇತ್ಯಾದಿ ಕಡೆಗಳಲ್ಲಿ ಕಳೆದ 24 ಗಂಟೆಗಳಲ್ಲಿ ಐದು ಸೆಂ.ಮೀ.ಮಳೆಯಾಗಿದೆ.

ತಮಿಳುನಾಡು ಹಿಂಗಾರು ಮಳೆಯನ್ನೇ ಹೆಚ್ಚಾಗಿ ಅವಲಂಬಿಸಿದೆ.

24 ಗಂಟೆಗಳಲ್ಲಿ ತಮಿಳುನಾಡು,ಪುದುಚೇರಿಗೆ ಹಿಂಗಾರು ಮಳೆ ಪ್ರವೇಶ ಸಾಧ್ಯತೆ

ಚೆನ್ನೈ,ಅ.31: ಮುಂದಿನ 24 ಗಂಟೆಗಳಲ್ಲಿ ಈಶಾನ್ಯ ಹಿಂಗಾರು ಮಳೆಯು ತಮಿಳುನಾಡು ಮತ್ತು ಪುದುಚೇರಿಯ ಕರಾವಳಿ ಪ್ರದೇಶಗಳನ್ನು ಅಪ್ಪಳಿಸಲಿದೆ ಮತ್ತು ಕ್ರಮೇಣ ಇತರ ಭಾಗಗಳಿಗೆ ವಿಸ್ತರಿಸಲಿದೆ ಎಂದು ಪ್ರಾದೇಶಿಕ ಹವಾಮಾನ ಕಚೇರಿಯು ಬುಧವಾರ ತಿಳಿಸಿದೆ.

ಮೂರು ತಿಂಗಳ ಅವಧಿಯ(ಅಕ್ಟೋಬರ್-ಡಿಸೆಂಬರ್) ಹಿಂಗಾರು ಮಳೆಯು ಒಂದು ತಿಂಗಳು ವಿಳಂಬವಾಗಿ ಆಗಮಿಸುತ್ತಿದ್ದು,ಮುಂದಿನೆರಡು ತಿಂಗಳುಗಳು ನಿರ್ಣಾಯಕವಾಗಿರಲಿವೆ ಎಂದು ಅದು ಹೇಳಿದೆ.

ಈಶಾನ್ಯ ಮಾನ್ಸೂನ್‌ನಿಂದ ತಮಿಳುನಾಡಿನಲ್ಲಿ ಶೇ.12ರಷ್ಟು ಹೆಚ್ಚುವರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ(ಐಎಂಡಿ)ಯು ಕಳೆದ ತಿಂಗಳು ಭವಿಷ್ಯ ನುಡಿದಿತ್ತು.

 ಮುಂದಿನ 24 ಗಂಟೆಗಳಲ್ಲಿ ತಮಿಳುನಾಡು ಮತ್ತು ಪುದುಚೇರಿಗಳ ಕರಾವಳಿ ಪ್ರದೇಶಗಳು ಮೊದಲ ಹಿಂಗಾರು ಮಳೆಗೆ ಸಾಕ್ಷಿಯಾಗಲಿವೆ. ಇದು ಕ್ರಮೇಣ ತಮಿಳುನಾಡಿನ ಇತರ ಭಾಗಗಳು ಮತ್ತು ನೆರೆಯ ದಕ್ಷಿಣ ಕರ್ನಾಟಕ ಹಾಗೂ ಕೇರಳಕ್ಕೆ ವ್ಯಾಪಿಸಲಿದೆ ಎಂದು ಪ್ರಾದೇಶಿಕ ಚಂಡಮಾರುತ ಮುನ್ನೆಚ್ಚರಿಕೆ ಕೇಂದ್ರದ ನಿರ್ದೇಶಕ ಎಸ್.ಬಾಲಚಂದ್ರನ್ ಅವರು ಇಲ್ಲಿ ತಿಳಿಸಿದರು. ತಿತ್ಲಿ ಮತ್ತು ಲುಬನ್ ಚಂಡಮಾರುತಗಳಿಂದಾಗಿ ಹಿಂಗಾರು ಮಳೆ ವಿಳಂಬವಾಗಿದೆ ಎಂದರು.

ಚೆನ್ನೈ ಮತ್ತು ಸುತ್ತುಮುತ್ತಲಿನ ಎಣ್ಣೋರ್,ಕೆಳಂಬಾಕ್ಕಂ ಮತ್ತು ಮಹಾಬಲಿಪುರಂ ಇತ್ಯಾದಿ ಕಡೆಗಳಲ್ಲಿ ಕಳೆದ 24 ಗಂಟೆಗಳಲ್ಲಿ ಐದು ಸೆಂ.ಮೀ.ಮಳೆಯಾಗಿದೆ.

ತಮಿಳುನಾಡು ಹಿಂಗಾರು ಮಳೆಯನ್ನೇ ಹೆಚ್ಚಾಗಿ ಅವಲಂಬಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X