Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪತ್ರಕರ್ತರ ಹಂತಕರನ್ನು ಶಿಕ್ಷಿಸುವಲ್ಲಿ...

ಪತ್ರಕರ್ತರ ಹಂತಕರನ್ನು ಶಿಕ್ಷಿಸುವಲ್ಲಿ ಕಳಪೆ ಸಾಧನೆಯ ದೇಶಗಳ ಪಟ್ಟಿಯಲ್ಲಿ ಭಾರತ !

ಜಾಗತಿಕ ನಿರ್ಭಯ ಸೂಚ್ಯಂಕ

ವಾರ್ತಾಭಾರತಿವಾರ್ತಾಭಾರತಿ31 Oct 2018 7:35 PM IST
share
ಪತ್ರಕರ್ತರ ಹಂತಕರನ್ನು ಶಿಕ್ಷಿಸುವಲ್ಲಿ ಕಳಪೆ ಸಾಧನೆಯ ದೇಶಗಳ ಪಟ್ಟಿಯಲ್ಲಿ ಭಾರತ !

ಹೊಸದಿಲ್ಲಿ, ಅ.31: ಪತ್ರಕರ್ತರ ರಕ್ಷಣೆಗಾಗಿನ ಸಮಿತಿ(ಸಿಪೆಜೆ) ಬಿಡುಗಡೆ ಮಾಡಿರುವ ಜಾಗತಿಕ ನಿರ್ಭಯ ಸೂಚ್ಯಂಕದ ವರದಿಯ ಪ್ರಕಾರ , ಪತ್ರಕರ್ತರನ್ನು ಹತ್ಯೆ ಮಾಡಿರುವವರಿಗೆ ಶಿಕ್ಷೆ ನೀಡುವ ವಿಷಯದಲ್ಲಿ ಕಳಪೆ ಸಾಧನೆ ತೋರಿದ ದೇಶಗಳ ಪಟ್ಟಿಯಲ್ಲಿ ಭಾರತ 14ನೇ ಸ್ಥಾನ ಪಡೆದಿದೆ.

ಜಾಗತಿಕ ನಿರ್ಭಯ ಸೂಚ್ಯಂಕದಲ್ಲಿ 11ನೇ ವರ್ಷ ಭಾರತ ಸ್ಥಾನ ಪಡೆದಂತಾಗಿದೆ. ಭಾರತದಲ್ಲಿ ಪತ್ರಕರ್ತರ ಹತ್ಯೆಯ 18 ಪ್ರಕರಣಗಳ ನಿಗೂಢತೆಯನ್ನು ಇನ್ನೂ ಬೇಧಿಸಲಾಗಿಲ್ಲ. ದೇಶದಲ್ಲಿ ಪರಿಸ್ಥಿತಿ ಅತ್ಯಂತ ಹದಗೆಟ್ಟಿದೆ ಎಂದು ವರದಿ ತಿಳಿಸಿದೆ. 2017ರ ಸೆ.1ರಿಂದ 2018ರ ಆಗಸ್ಟ್ 31ರವರೆಗಿನ ಅವಧಿಯಲ್ಲಿ ಪ್ರತೀ ದೇಶದಲ್ಲಿ ಹತ್ಯೆಯಾದ ಪತ್ರಕರ್ತರ ಕುರಿತ ದತ್ತಾಂಶ ಮಾಹಿತಿಯನ್ನು ಆಧರಿಸಿ ವರದಿ ರೂಪಿಸಲಾಗಿದೆ. ಕನಿಷ್ಟ ಐದು ಬಗೆಹರಿಸಲಾಗದ ಹತ್ಯೆ ಪ್ರಕರಣಗಳನ್ನು ಹೊಂದಿರುವ ರಾಷ್ಟ್ರವನ್ನು ಮಾತ್ರ ಪರಿಗಣಿಸಲಾಗಿದೆ.

ಅಲ್ಲದೆ ಯುದ್ಧದ ಸಮಯದಲ್ಲಿ ಮೃತಪಟ್ಟವರು ಅಥವಾ ಪ್ರತಿಭಟನೆ ಮುಂತಾದ ಅಪಾಯಕಾರಿ ಕಾರ್ಯನಿಯೋಜನೆಯಲ್ಲಿ ಕರ್ತವ್ಯ ನಿರ್ವಹಿಸುವಾಗ ಮೃತಪಟ್ಟ ಪತ್ರಕರ್ತರ ಪ್ರಕರಣವನ್ನು ಈ ಸೂಚ್ಯಾಂಕ ಒಳಗೊಂಡಿಲ್ಲ. ಈ ಪಟ್ಟಿಯಲ್ಲಿ ಸೊಮಾಲಿಯ ಅಗ್ರಸ್ಥಾನದಲ್ಲಿದ್ದರೆ ಬಳಿಕ ಕ್ರಮವಾಗಿ ಸಿರಿಯ, ಇರಾಕ್, ದಕ್ಷಿಣ ಸುಡಾನ್, ಫಿಲಿಪ್ಪೀನ್ಸ್, ಅಫ್ಘಾನಿಸ್ತಾನ, ಮೆಕ್ಸಿಕೊ, ಕೊಲಂಬಿಯ, ಪಾಕಿಸ್ತಾನ, ಬ್ರೆಝಿಲ್, ರಶ್ಯ, ಬಾಂಗ್ಲಾದೇಶ , ನೈಝೀರಿಯಾ ಹಾಗೂ ಭಾರತ ಸ್ಥಾನ ಪಡೆದಿದೆ. ಪತ್ರಕರ್ತರ ವಿರುದ್ಧ ನಡೆಯುತ್ತಿರುವ ಅಪರಾಧ ಪ್ರಕರಣಗಳ ನಿರ್ಭಯತೆಯನ್ನು ಕೊನೆಗೊಳಿಸುವ ಉದ್ದೇಶದಿಂದ ಅಂತಾರಾಷ್ಟ್ರೀಯ ದಿನಾಚರಣೆಯನ್ನು ನವೆಂಬರ್ 2ರಂದು ಆಚರಿಸಲಾಗುತ್ತಿದ್ದು ಈ ಹಿನ್ನೆಲೆಯಲ್ಲಿ ನಿರ್ಭಯ ಸೂಚ್ಯಂಕವನ್ನು ಪ್ರತೀ ವರ್ಷ ಬಿಡುಗಡೆಗೊಳಿಸಲಾಗುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X