Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಔಟಾಗದೆ 556 ರನ್ ಗಳಿಸಿದ ‘ಅದ್ಭುತ...

ಔಟಾಗದೆ 556 ರನ್ ಗಳಿಸಿದ ‘ಅದ್ಭುತ ಬಾಲಕ’!

98 ಬೌಂಡರಿ ಸಿಡಿಸಿದ ಪ್ರಿಯಾಂಶು

ವಾರ್ತಾಭಾರತಿವಾರ್ತಾಭಾರತಿ31 Oct 2018 8:47 PM IST
share
ಔಟಾಗದೆ 556 ರನ್ ಗಳಿಸಿದ ‘ಅದ್ಭುತ ಬಾಲಕ’!

ಹೊಸದಿಲ್ಲಿ, ಅ.31: ಭಾರತದ 1983ರ ವಿಶ್ವಕಪ್ ವಿಜೇತ ತಂಡದ ಹೀರೋ ಮೊಹಿಂದರ್ ಅಮರನಾಥ್‌ರಿಂದ ತರಬೇತಿ ಪಡೆದಿರುವ 14ರ ಹರೆಯದ ಬಾಲಕ ಪ್ರಿಯಾಂಶು ಮೊಲೀಯ ಜೂನಿಯರ್ ಕ್ರಿಕೆಟ್‌ನಲ್ಲಿ ಔಟಾಗದೆ 556 ರನ್ ಗಳಿಸಿ ಅಪೂರ್ವ ಸಾಧನೆ ಮಾಡಿದ್ದಾರೆ.

ವಡೋದರ ಕ್ರಿಕೆಟ್ ಅಕಾಡಮಿ(ವಿಸಿಎ)ಮೈದಾನದಲ್ಲಿ ನಡೆದ ಎರಡು ದಿನಗಳ ಡಿಕೆ ಗಾಯಕ್‌ವಾಡ್ ಅಂಡರ್-14 ಕ್ರಿಕೆಟ್ ಟೂರ್ನಮೆಂಟ್‌ನಲ್ಲಿ ಮೊಹಿಂದರ್ ಲಾಲಾ ಅಮರನಾಥ್ ಕ್ರಿಕೆಟ್ ಅಕಾಡಮಿಯನ್ನು ಪ್ರತಿನಿಧಿಸಿದ್ದ ಪ್ರಿಯಾಂಶು, ಯೋಗಿ ಕ್ರಿಕೆಟ್ ಅಕಾಡಮಿ ವಿರುದ್ಧ 556 ರನ್ ಗಳಿಸಿದ್ದಾರೆ.

 ಆಫ್ ಸ್ಪಿನ್ನರ್ ಕೂಡ ಆಗಿರುವ ಪ್ರಿಯಾಂಶು ನಾಲ್ಕು ವಿಕೆಟ್‌ಗಳನ್ನು ಉರುಳಿಸಿ ಯೋಗಿ ಅಕಾಡಮಿ ತಂಡವನ್ನು ಮೊದಲ ಇನಿಂಗ್ಸ್‌ನಲ್ಲಿ ಕೇವಲ 52 ರನ್‌ಗೆ ಆಲೌಟ್ ಮಾಡಿದರು. ಮೊದಲ ದಿನವಾದ ಸೋಮವಾರ ಬ್ಯಾಟಿಂಗ್‌ನಲ್ಲಿ ಔಟಾಗದೆ 408 ರನ್ ಗಳಿಸಿದ್ದ ಪ್ರಿಯಾಂಶು ಎರಡನೇ ದಿನವಾದ ಮಂಗಳವಾರ ಮ್ಯಾರಥಾನ್ ಇನಿಂಗ್ಸ್‌ನ್ನು ಮುಂದುವರಿಸಿ ತನ್ನ ಮೊತ್ತಕ್ಕೆ ಇನ್ನೂ 148 ರನ್ ಸೇರಿಸಿದರು. 319 ಎಸೆತಗಳನ್ನು ಎದುರಿಸಿದ ಪ್ರಿಯಾಂಶು 98 ಬೌಂಡರಿ ಹಾಗೂ ಏಕೈಕ ಸಿಕ್ಸರ್ ಸಹಾಯದಿಂದ ಔಟಾಗದೆ 556 ರನ್ ಗಳಿಸಿದರು.

 ಪ್ರಿಯಾಂಶು ಅವರ ಭರ್ಜರಿ ಬ್ಯಾಟಿಂಗ್ ನೆರವಿನಿಂದ ಅಮರನಾಥ್ ಕ್ರಿಕೆಟ್ ಅಕಾಡಮಿ ಮೊದಲ ಇನಿಂಗ್ಸ್‌ನಲ್ಲಿ 4 ವಿಕೆಟ್ ನಷ್ಟಕ್ಕೆ 826 ರನ್ ಗಳಿಸಿತು. ಆ ಬಳಿಕ ಯೋಗಿ ಅಕಾಡಮಿಯನ್ನು 2ನೇ ಇನಿಂಗ್ಸ್‌ನಲ್ಲಿ ಕೇವಲ 84 ರನ್‌ಗೆ ಕಟ್ಟಿಹಾಕಿದ ಅಮರನಾಥ್ ಕ್ರಿಕೆಟ್ ಅಕಾಡಮಿ 689 ರನ್‌ಗಳ ಭರ್ಜರಿ ಜಯ ದಾಖಲಿಸಿತು. ಪ್ರಿಯಾಂಶು 2ನೇ ಇನಿಂಗ್ಸ್‌ನಲ್ಲೂ 2 ವಿಕೆಟ್ ಪಡೆದು ಮಿಂಚಿದರು.

‘‘ನಾನು ಕಳೆದ ವರ್ಷ ಇದೇ ಟೂರ್ನಿಯಲ್ಲಿ 254 ರನ್ ಗಳಿಸಿದ್ದೆ. ನನ್ನ ಇನಿಂಗ್ಸ್ ತೃಪ್ತಿ ತಂದಿದೆ. ನಾಲ್ಕೈದು ಬಾರಿ ಔಟಾಗುವ ಭೀತಿಯನ್ನು ಎದುರಿಸಿದ್ದೆ’’ ಎಂದು ಪ್ರಿಯಾಂಶು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X