Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಭಾರತದ ಪರ 10,000 ರನ್ ಪೂರೆಸಲು ಧೋನಿಗೆ...

ಭಾರತದ ಪರ 10,000 ರನ್ ಪೂರೆಸಲು ಧೋನಿಗೆ 1 ರನ್ ಅಗತ್ಯ

ವಾರ್ತಾಭಾರತಿವಾರ್ತಾಭಾರತಿ31 Oct 2018 11:58 PM IST
share
ಭಾರತದ ಪರ 10,000 ರನ್ ಪೂರೆಸಲು ಧೋನಿಗೆ 1 ರನ್ ಅಗತ್ಯ

ತಿರುವನಂತಪುರ, ಅ.31: ಭಾರತದ ಹಿರಿಯ ಕ್ರಿಕೆಟಿಗ ಮಹೇಂದ್ರ ಸಿಂಗ್ ಧೋನಿ ಕೂಡ 10,000 ರನ್ ಕ್ಲಬ್ ಮೇಲೆ ಕಣ್ಣಿಟ್ಟಿದ್ದಾರೆ. 37ರ ಹರೆಯದ ಧೋನಿಗೆ 10,000 ರನ್ ಇಲೈಟ್ ಕ್ಲಬ್‌ಗೆ ಸೇರ್ಪಡೆಯಾದ ಭಾರತದ 5ನೇ ಹಾಗೂ ವಿಶ್ವದ 13ನೇ ಬ್ಯಾಟ್ಸ್‌ಮನ್ ಎನಿಸಿಕೊಳ್ಳಲು ಇನ್ನು ಕೇವಲ 1 ರನ್ ಅಗತ್ಯವಿದೆ.

ಧೋನಿ 50 ಓವರ್ ಮಾದರಿಯ ಕ್ರಿಕೆಟ್‌ನಲ್ಲಿ ಒಟ್ಟು 10,173 ರನ್ ಗಳಿಸಿದ್ದಾರೆ. ಇದರಲ್ಲಿ 2007ರಲ್ಲಿ ಆಫ್ರಿಕ ಇಲೆವೆನ್ ವಿರುದ್ಧ ಏಶ್ಯ ಇಲೆವೆನ್ ಪರ 3 ಪಂದ್ಯಗಳ ಸರಣಿಯಲ್ಲಿ ಗಳಿಸಿದ್ದ 174 ರನ್ ಕೂಡ ಸೇರಿದೆ. ಧೋನಿ ಈ ತನಕ ಭಾರತ ತಂಡದ ಪರ 9,999 ರನ್ ಗಳಿಸಿದ್ದಾರೆ. ಧೋನಿ ಮಧ್ಯಮ ಕ್ರಮಾಂಕದಲ್ಲಿ 10,000 ರನ್ ಗಳಿಸಿದ ಏಕೈಕ ದಾಂಡಿಗನಾಗಲಿದ್ದಾರೆ. ಪಾಕಿಸ್ತಾನದ ಇಂಝಮಾಮ್ ವುಲ್ ಹಕ್ ಕೂಡ ಮಧ್ಯಮ ಕ್ರಮಾಂಕದ ದಾಂಡಿಗನಾಗಿದ್ದರು. ಆದರೆ, ಅವರು 62 ಶೇ. ರನ್ ಅಗ್ರ ಕ್ರಮಾಂಕದಲ್ಲಿ ಆಡಿ ಕಲೆ ಹಾಕಿದ್ದರು. ಧೋನಿ 280 ಏಕದಿನ ಇನಿಂಗ್ಸ್‌ಗಳಲ್ಲಿ ಕೇವಲ 47 ಬಾರಿ ಅಗ್ರ ಕ್ರಮಾಂಕದಲ್ಲಿ ಆಡಿದ್ದರು. ಅಗ್ರ ಕ್ರಮಾಂಕದಲ್ಲಿ ಆಡುವ ಬ್ಯಾಟ್ಸ್‌ಮನ್‌ಗೆ ಕ್ರೀಸ್‌ನಲ್ಲಿ ಹೆಚ್ಚು ಸಮಯವಿರಲು ಸಾಧ್ಯವಿರುತ್ತದೆ. ‘ರಾಂಚಿ ಮಿಂಚು’ ಖ್ಯಾತಿಯ ಧೋನಿ 5 ಅಥವಾ 6ನೇ ಕ್ರಮಾಂಕದಲ್ಲಿ ಹೆಚ್ಚಾಗಿ ಬ್ಯಾಟಿಂಗ್ ಮಾಡುತ್ತಿದ್ದರು. 10,000 ರನ್ ಕ್ಲಬ್‌ನಲ್ಲಿರುವ ಇತರ ಆಟಗಾರರಿಗೆ ಹೋಲಿಸಿದರೆ ಧೋನಿ ಹೆಚ್ಚು ಶತಕ ಗಳಿಸಿಲ್ಲ. 2018ರಲ್ಲಿ ಧೋನಿ 12 ಇನಿಂಗ್ಸ್ ಗಳಲ್ಲಿ ಕೇವಲ 252 ರನ್ ಗಳಿಸಿದ್ದಾರೆ.ಧೋನಿ ಗುರುವಾರ ವಿಂಡೀಸ್ ವಿರುದ್ಧ 5ನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ 10,000 ರನ್ ಕ್ಲಬ್‌ಗೆ ಸೇರಿದರೆ, 10,000 ರನ್ ಕ್ಲಬ್‌ನಲ್ಲಿರುವ ಎರಡನೇ ಸಕ್ರಿಯ ಕ್ರಿಕೆಟಿಗ ಎನಿಸಿಕೊಳ್ಳಲಿದ್ದಾರೆ. ಕೊಹ್ಲಿ ಮೊದಲ ಸಕ್ರಿಯ ಕ್ರಿಕೆಟಿಗನಾಗಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X