Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನ.23-25ರವರೆಗೆ ರಾಜ್ಯಮಟ್ಟದ...

ನ.23-25ರವರೆಗೆ ರಾಜ್ಯಮಟ್ಟದ ಯುವಜನೋತ್ಸವ: ಡಾ.ಜಿ.ಪರಮೇಶ್ವರ್

ವಾರ್ತಾಭಾರತಿವಾರ್ತಾಭಾರತಿ1 Nov 2018 2:01 PM IST
share
ನ.23-25ರವರೆಗೆ ರಾಜ್ಯಮಟ್ಟದ ಯುವಜನೋತ್ಸವ: ಡಾ.ಜಿ.ಪರಮೇಶ್ವರ್

ತುಮಕೂರು, ನ.1: ರಾಜ್ಯಮಟ್ಟದ ಯುವಜನೋತ್ಸವವನ್ನು ನವೆಂಬರ್ 23, 24 ಹಾಗೂ 25ರಂದು ನಗರದ ವಿಶ್ವವಿದ್ಯಾನಿಲಯ ಸಭಾಂಗಣದಲ್ಲಿ ಅದ್ಧೂರಿಯಾಗಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೇಳಿದರು.‌

ಜಿಲ್ಲಾಧಿಕಾರಿ ಕಚೇರಿಯಲ್ಲಿ ರಾಜ್ಯಮಟ್ಟದ ಯುವಜನೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆಯನ್ನುದ್ದೇಶಿಸಿ ಅವರು ಮಾತನಾಡುತ್ತಿದ್ದರು.

ನ.24ರಂದು ಉತ್ಸವದ ಉದ್ಘಾಟನೆ ನಡೆಯಲಿದ್ದು, ಇನ್ನೆರಡು ದಿನ ಕಲಾ ಪ್ರದರ್ಶನ ಪ್ರಸ್ತುತಪಡಿಸಬೇಕು. ಉದ್ಘಾಟನೆಗೆ ಮುಖ್ಯಮಂತ್ರಿ ಅಥವಾ ರಾಜ್ಯಪಾಲರನ್ನು ಆಹ್ವಾನಿಸಲು ಸಭೆಯಲ್ಲಿ ಚರ್ಚಿಸಿದರು.

ರಾಜ್ಯಮಟ್ಟದ ಯುವಜನೋತ್ಸವವನ್ನು ಹಬ್ಬದ ರೀತಿಯಲ್ಲಿ ಆಚರಣೆ ಮಾಡಬೇಕಿದೆ. ಕಳೆದ ಬಾರಿ ನಡೆದ ಉತ್ಸವದಲ್ಲಿ ದೇಶದ ಎಲ್ಲ ಪ್ರಕಾರದ ಕಲಾವಿದರನ್ನು ಕರೆಸಿ ಪ್ರದರ್ಶನ ಕೊಡಿಸಲಾಗಿತ್ತು. ಅಂತೆಯೇ ಈ ಬಾರಿಯೂ ದೇಶದ ಎಲ್ಲ ಪ್ರಕಾರದ ಕಲೆಗಳ ಪ್ರದರ್ಶನ ಆಗಬೇಕು ಎಂದು ಉಪಮುಖ್ಯಮಂತ್ರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ದೇಶಾದ್ಯಂತ ಒಟ್ಟು 1,700 ವಿದ್ಯಾರ್ಥಿಗಳು ಈ ಉತ್ಸವದಲ್ಲಿ ಭಾಗವಹಿಸಲು ಆಗಮಿಸಲಿದ್ದಾರೆ. ಇವರಿಗೆ ಊಟ, ವಸತಿ, ಸಾರಿಗೆ ಸೇರಿದಂತೆ ಸಕಲ ವ್ಯವಸ್ಥೆ ಮಾಡಬೇಕು. 

ಇಡೀ ತುಮಕೂರನ್ನು ಹಬ್ಬದ ವಾತಾವರಣದಂತೆ ಸಿಂಗರಿಸಿ ಇಡೀ ರಾಜ್ಯದ ಗಮನ ಸೆಳೆಯುವ ರೀತಿ ನಡೆಸಬೇಕು ಎಂದರು. 

ಹೊರಗಿನಿಂದ ಬರುವ ವಿದ್ಯಾರ್ಥಿಗಳಿಗೆ ಯಾವುದೇ ಕೊರತೆಯಾಗಬಾರದು. ಭದ್ರತೆ ಸೇರಿದಂತೆ ಎಲ್ಲ ವ್ಯವಸ್ಥೆ‌ ಸಮರ್ಪಕವಾಗಿರಬೇಕು ಎಂದು ನಿರ್ದೇಶನ ನೀಡಿದರು.

ಉತ್ತಮ ಕಲಾವಿದರನ್ನು ಕರೆಸಿ, ಪ್ರದರ್ಶನ ನೀಡಬೇಕು. ಯಾವ ಕಲಾ ಪ್ರದರ್ಶನವೂ ಕಳಪೆಯಾಗಿರಕೂಡದು. ಉತ್ಸವಕ್ಕೆ 25 ಲಕ್ಷ ರೂ. ಅನುದಾನ ಮಂಜೂರಾಗಿದೆ. ಹಣಕಾಸಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು ಎಂದರು.

ಸಭೆಯಲ್ಲಿ ಸಂಸದ ಮುದ್ದಹನುಮೇಗೌಡ, ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X