Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ರಣಜಿ ಟ್ರೋಫಿ: ಪುತ್ರನನ್ನು ಔಟ್ ಮಾಡಲು...

ರಣಜಿ ಟ್ರೋಫಿ: ಪುತ್ರನನ್ನು ಔಟ್ ಮಾಡಲು ರಣನೀತಿ ರೂಪಿಸಬೇಕಾದ ಸಂಕಷ್ಟದಲ್ಲಿ ತಂದೆ!

ವಾರ್ತಾಭಾರತಿವಾರ್ತಾಭಾರತಿ1 Nov 2018 9:56 PM IST
share
ರಣಜಿ ಟ್ರೋಫಿ: ಪುತ್ರನನ್ನು ಔಟ್ ಮಾಡಲು ರಣನೀತಿ ರೂಪಿಸಬೇಕಾದ ಸಂಕಷ್ಟದಲ್ಲಿ ತಂದೆ!

ಹೊಸದಿಲ್ಲಿ, ನ.1: ಕ್ರೀಡೆ ಅದರಲ್ಲೂ ಕ್ರಿಕೆಟ್‌ನಲ್ಲಿ ತಂದೆಯಾದವನಿಗೆ ತನ್ನ ಮಗನನ್ನು ಔಟ್ ಮಾಡಲು ರಣನೀತಿ ರೂಪಿಸುವುದು ತುಂಬಾ ಕಷ್ಟದ ಕೆಲಸ. ರೈಲ್ವೇಸ್ ತಂಡದ ಸಮೀಕ್ಷಕ/ಕೋಚ್ ದಿನೇಶ್ ಲಾಡ್ ಅಂತಹ ಸಂಕಷ್ಟದ ಪರಿಸ್ಥಿತಿ ಎದುರಿಸುವಂತಾಯಿತು. ಮುಂಬೈ ರಣಜಿ ತಂಡವನ್ನು ಪ್ರತಿನಿಧಿಸುತ್ತಿರುವ ಫಾರ್ಮ್‌ನಲ್ಲಿರುವ ತನ್ನ ಪುತ್ರ ಸಿದ್ದೇಶ್ ಲಾಡ್‌ರನ್ನು ಔಟ್ ಮಾಡಲು ಸ್ವತಃ ದಿನೇಶ್ ರಣನೀತಿ ರೂಪಿಸಬೇಕಾಗಿದೆ.

ಮುಂಬೈ ಹಾಗೂ ರೈಲ್ವೇಸ್ ತಂಡಗಳ ನಡುವೆ ಗುರುವಾರ ಆರಂಭವಾದ ರಣಜಿ ಟ್ರೋಫಿಯ ಮೊದಲ ದಿನ ದಿನೇಶ್ ಲಾಡ್ ತನ್ನ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ರೋಹಿತ್ ಶರ್ಮಾರ ಬಾಲ್ಯದ ಕೋಚ್ ಆಗಿದ್ದ ಲಾಡ್ ಮಾಜಿ ವೆಸ್ಟರ್ನ್ ರೈಲ್ವೇ ಕ್ರಿಕೆಟಿಗ. ರೈಲ್ವೇಸ್ ಕ್ರಿಕೆಟ್ ತಂಡಕ್ಕೆ ನಿನ್ನೆಯಷ್ಟೇ ಸಮೀಕ್ಷಕರಾಗಿ ನೇಮಕಗೊಂಡಿದ್ದರು.

 ಪುತ್ರ ಸಿದ್ದೇಶ್‌ರನ್ನು ಔಟ್ ಮಾಡಲು ರೈಲ್ವೇಸ್ ಬೌಲರ್‌ಗಳಿಗೆ ಸಲಹೆ ನೀಡಿದ್ದೀರಾ? ಎಂಬ ಪ್ರಶ್ನೆಗೆ ನಗುತ್ತಲೇ ಉತ್ತರಿಸಿದ ಲಾಡ್, ‘‘ತಂದೆಯಾದವನಿಗೆ ಇದು ತುಂಬಾ ಕಷ್ಟದ ಪರಿಸ್ಥಿತಿ. ನಾನು ನನ್ನ ತಂಡದ ಬಗ್ಗೆ ಯೋಚಿಸುವೆ. ಅದೇ ವೇಳೆ ನನ್ನ ಮಗನ ಬಗ್ಗೆಯೂ ಯೋಚಿಸುವೆ. ನನ್ನ ಮಗ ವಿಫಲನಾಗಬೇಕೆಂದು ನಾನು ಬಯಸುವುದಿಲ್ಲ. ಫಾರ್ಮ್‌ನಲ್ಲಿರುವ ಆಟಗಾರನನ್ನು ಔಟ್ ಮಾಡಲು ತಾಳ್ಮೆ ಅಗತ್ಯವಾಗಿ ಬೇಕು. ನಾನು ಹಾಗೂ ನನ್ನ ಮಗ ಎದುರಾಳಿ ತಂಡದಲ್ಲಿರುವುದು ಇದೇ ಮೊದಲಲ್ಲ. ಈ ಹಿಂದೆಯೂ ಹೀಗಾಗಿತ್ತು ಎಂದು ಹೇಳಿದರು.

ದಿಲ್ಲಿಯ ವಾಯು ಮಾಲಿನ್ಯದಿಂದ ಪಾರಾಗಲು ಮುಖಕ್ಕೆ ಮಾಸ್ಕ್ ಧರಿಸಿ ಆಡಿದ ಮುಂಬೈನ ಮಧ್ಯಮ ಕ್ರಮಾಂಕದ ದಾಂಡಿಗ ಸಿದ್ದೇಶ್ ಮೊದಲ ದಿನ ಔಟಾಗದೆ 80 ರನ್ ಗಳಿಸಿದ್ದಾರೆ. ಮುಂಬೈ ದಿನದಾಟದಂತ್ಯಕ್ಕೆ 5 ವಿಕೆಟ್‌ಗಳ ನಷ್ಟಕ್ಕೆ 278 ರನ್ ಗಳಿಸಿದೆ. ಸೂರ್ಯಕುಮಾರ್ ಯಾದವ್ 83 ರನ್ ಕೊಡುಗೆ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X