Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕ್ಷೇತ್ರದಲ್ಲಿ ಶಾಶ್ವತ ಕುಡಿಯುವ ನೀರಿನ...

ಕ್ಷೇತ್ರದಲ್ಲಿ ಶಾಶ್ವತ ಕುಡಿಯುವ ನೀರಿನ ಯೋಜನೆ ತನ್ನ ಬಹುಮುಖ್ಯ ಗುರಿ: ಸಚಿವ ಖಾದರ್

ಮಂಜನಾಡಿಯಲ್ಲಿ ಗ್ರಾಮಸ್ಥರಿಗೆ ಹಕ್ಕುಪತ್ರವನ್ನು ವಿತರಣಾ ಸಮಾರಂಭ

ವಾರ್ತಾಭಾರತಿವಾರ್ತಾಭಾರತಿ2 Nov 2018 6:14 PM IST
share
ಕ್ಷೇತ್ರದಲ್ಲಿ ಶಾಶ್ವತ ಕುಡಿಯುವ ನೀರಿನ ಯೋಜನೆ ತನ್ನ ಬಹುಮುಖ್ಯ ಗುರಿ: ಸಚಿವ ಖಾದರ್

ಉಳ್ಳಾಲ, ನ. 2: ಶಾಶ್ವತ ಕುಡಿಯುವ ನೀರಿನ ಯೋಜನೆ  ತನ್ನ ಕ್ಷೇತ್ರಕ್ಕೆ ಒದಗಿಸುವುದು ಬಹುಮುಖ್ಯ ಗುರಿಯಾಗಿದೆ. ಈ ನಿಟ್ಟಿನಲ್ಲಿ  170 ಕೋಟಿ ಅನುದಾನವನ್ನು  ಈಗಿನ ಸರಕಾರವೂ  ಬಿಡುಗಡೆಗೊಳಿಸುವ  ಎಲ್ಲಾ ಪ್ರಕ್ರಿಯೆಗಳು ನಡೆದಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ಅಭಿಪ್ರಾಯಪಟ್ಟರು.

ಅವರು ಮಂಜನಾಡಿ ಗ್ರಾಮ ಪಂಚಾಯಿತಿನ ದಿ. ಯು.ಟಿ . ಫರೀದ್ ಸಭಾಂಗಣ ಮತ್ತು ಗ್ರಾಮಸ್ಥರಿಗೆ ಹಕ್ಕುಪತ್ರವನ್ನು ವಿತರಣಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ಮಂಜನಾಡಿ ಗ್ರಾಮದ 800 ಮನೆಗಳಿಗೆ ಹಕ್ಕುಪತ್ರ ವಿತರಿಸಲಾಗಿದೆ. ಒಂದು ಮನೆಯಲ್ಲಿ ನಾಲ್ವರಂತೆ 2,400 ಮಂದಿಗೆ ಸ್ವಾಭಿಮಾನ ದ ಬದುಕು ನೀಡುವ ಕೆಲಸ  ಸರಕಾರದಿಂದ ಆಗಿದೆ. ಆಧಾರ ಅನ್ನುವುದು ಯಾರಿಗೂ ಇರಲಿಲ್ಲ.  ಕುಮಾರಸ್ವಾಮಿ ಸರಕಾರವೂ ಹಿಂದಿನ ಸರಕಾರದ  ಕಾರ್ಯಕ್ರಮ ಗಳನ್ನು ಮುಂದುವರಿಸುತ್ತಾ ಬರುತ್ತಿದೆ. ರೇಷನ್ ಕಾರ್ಡು ಎಲ್ಲರಲ್ಲಿಯೂ ಇದೆ. 35 ಲಕ್ಷ ಕುಟುಂಬಗಳಿಗೆ ರೇಷನ್ ಕಾರ್ಡು ಕೊಡುವ ಕೆಲಸ ತನ್ನ ಅವಧಿ ಯಲ್ಲಿ ನಡೆದಿದೆ.  ಸರಕಾರದಿಂದ ಸಿಗುವ ಸವಲತ್ತುಗಳನ್ನು ಪಡೆಯುವಂತಹ ಕೆಲಸ ಜನರಿಂದ ಆಗಬೇಕಿದೆ. 

ನೇತ್ರಾವತಿಯಲ್ಲಿ ನೀರಿನ ಕೊರತೆಯಾದರೂ, ಅಣೆಕಟ್ಟು ನಿರ್ಮಾಣದ ಮೂಲಕ ಅದು ಬಗೆ ಹರಿಯ ಲಿದೆ. ಈ ಮೂಲಕ 30 ವರ್ಷಕ್ಕೆ ಕುಡಿಯುವ ನೀರಿಗಾಗಿ ಯಾವುದೇ ರೀತಿಯ ತೊಂದರೆಯಾಗದು ಎಂದರು.

ತಾ.ಪಂ ಅಧ್ಯಕ್ಷ ಮಹಮ್ಮದ್ ಮೋನು ಮಲಾರ್ ಮಾತನಾಡಿ, ಎರಡು ಹೈಸ್ಕೂಲ್ ಇರುವ ಏಕೈಕ ಗ್ರಾಮ ಮಂಜನಾಡಿಯಾಗಿದೆ. ಅಭಿವೃದ್ಧಿಯಲ್ಲಿ ಮಂಜನಾಡಿ ಗ್ರಾ.ಪಂ ಮುಂಚೂಣಿಯಲ್ಲಿದೆ‌. ಎಲ್ಲಾ ಮೂಲಭೂತ ಸೌಕರ್ಯಗಳಿರುವ ಗ್ರಾಮದ ಅಭಿವೃದ್ಧಿ ಗೆ ಸಚಿವರ ಕೊಡುಗೆ ಬಹಳವಿದೆ. 10 ದಿನ ಬಳ್ಳಾರಿಯಲ್ಲಿ  ಚುನಾವಣಾ ಪ್ರಚಾರದ ಲ್ಲಿ ತೊಡಗಿಸಿಕೊಂಡ ಏಕೈಕ ಕ್ಯಾಬಿನೆಟ್ ಸಚಿವರು ಹೈಕಮಾಂಡ್ ಸೂಚನೆಯಂತೆ  ಶ್ರಮವಹಿಸಿ ದುಡಿದಿದ್ದಾರೆ.

ಮಂಜನಾಡಿ ಗ್ರಾ.ಪಂ ಅಧ್ಯಕ್ಷ ಮಹಮ್ಮದ್ ಅಸೈ ಅಧ್ಯಕ್ಷತೆ ವಹಿಸಿ ಮಾತನಾಡಿ ಒಂದೂವರೆ ಕೋಟಿ ಅನುದಾನ ಒದಗಿಸುವ ಮೂಲಕ ಸುಸಜ್ಜಿತ ಸಭಾಂಗಣ ನಿರ್ಮಾಣ ಸಾಧ್ಯವಾಗಿದೆ. ಅಭಿವೃದ್ಧಿಗೆ ಕೆಲ ಒಳರಸ್ತೆಗಳು  ಹಾಗೂ ಇನ್ನೂ ಹಲವರಿಗೆ ಹಕ್ಕುಪತ್ರ ನೀಡಲು ಬಾಕಿಯಿದ್ದು, ಸಚಿವರು ಹೆಚ್ಚಿನ  ಮುತುವರ್ಜಿ ವಹಿಸಿ ಅದನ್ನು ಈಡೇರಿಸಬೇಕು ಎಂದರು.

ಈ ಸಂದರ್ಭದಲ್ಲಿ ಸಚಿವ ಯು.ಟಿ ಖಾದರ್,  ಮಂಜನಾಡಿ ಗ್ರಾ.ಪಂ ಅಧ್ಯಕ್ಷ ಮೊಹಮ್ಮದ್ ಅಸೈ ಮತ್ತು ಮಾಜಿ. ಜಿ.ಪಂ ಸದಸ್ಯ ಎನ್.ಎಸ್ ಕರೀಂ ರವರನ್ನು ಸನ್ಮಾನಿಸಲಾಯಿತು.

ತಾ.ಪಂ ಅಧ್ಯಕ್ಷ ಮಹಮ್ಮದ್ ಮೋನು,  ಜಿ.ಪಂ ಮಾಜಿ ಸದಸ್ಯ ಎನ್.ಎಸ್.ಕರೀಂ, ತಾ.ಪಂ ಸದಸ್ಯೆ ಸುರೇಖಾ ಚಂದ್ರಹಾಸ್,  ಉಪಾಧ್ಯಕ್ಷೆ ಮರಿಯಮ್ಮ, ತಾ.ಪಂ ಮಾಜಿ ಸದಸ್ಯ  ಹಾಗೂ ವಕ್ಫ್ ಬೋಡ್ ೯ ಜಿಲ್ಲಾ ಉಪಾಧ್ಯಕ್ಷ ನಕ್ಕರೆ ಬಾವು, ತಾ.ಪಂ ಸದಸ್ಯ ಜಬ್ಬಾರ್ ಬೋಳಿಯಾರ್,  ಕಿನ್ಯಾ ಗ್ರಾ.ಪಂ ಅಧ್ಯಕ್ಷ ಸಿರಾಜ್ ಕಿನ್ಯಾ, ಪಂ. ಸದಸ್ಯರುಗಳಾದ  ಅಬ್ಬಾಸ್, ಬಾವು, ಅಶ್ರಫ್ ಕೆ.ಪಿ, ಇಲ್ಯಾಸ್, ಗೀತಾ ನಾಯಕ್, ಪ್ರೇಮಾ, ನಳಿನಾಕ್ಷಿ, ಮಾಲತಿ, ಇಸ್ಮಾಯಿಲ್ ಬಾವು, ಅಬ್ದುಲ್‌ಖಾದರ್ ಮುಂತಾದವರು ಉಪಸ್ಥಿತರಿದ್ದರು. 

ಗ್ರಾ.ಪಂ ಮಾಜಿ ಅಧ್ಯಕ್ಷ ಇಸ್ಮಾಯಿಲ್ ದೊಡ್ಡಮನೆ ಸ್ವಾಗತಿಸಿದರು.ಪಿಡಿಓ ಮಂಜಪ್ಪ‌ಎಚ್.ಎಚ್‌ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X