Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಂತ್ಯಸಂಸ್ಕಾರ ನಡೆದು 15 ದಿನಗಳ ನಂತರ...

ಅಂತ್ಯಸಂಸ್ಕಾರ ನಡೆದು 15 ದಿನಗಳ ನಂತರ ‘ಸತ್ತ’ ವ್ಯಕ್ತಿ ಜೀವಂತವಾಗಿ ಬಂದ!

ವಾರ್ತಾಭಾರತಿವಾರ್ತಾಭಾರತಿ2 Nov 2018 6:50 PM IST
share
ಅಂತ್ಯಸಂಸ್ಕಾರ ನಡೆದು 15 ದಿನಗಳ ನಂತರ ‘ಸತ್ತ’ ವ್ಯಕ್ತಿ ಜೀವಂತವಾಗಿ ಬಂದ!

ಕೊಝಿಕ್ಕೋಡ್, ನ.2: ನಲ್ವತ್ತೆಂಟು ವರ್ಷದ ಸಾಜಿ ಇತ್ತೀಚೆಗೆ ತನ್ನ ಊರಾದ ವಯನಾಡಿನ ಆಡಿಕ್ಕೊಳ್ಳಿಗೆ ಮರಳಿದಾಗ ಆತನ  ತೆಕ್ಕನಮ್ ಕುನ್ನೆಲ್ ಕುಟುಂಬಕ್ಕಾದ ಆಘಾತ ಅಷ್ಟಿಷ್ಟಲ್ಲ. ಮನೆಯಿಂದ ಹಲವು ದಿನಗಳ ಕಾಲ ನಾಪತ್ತೆಯಾಗಿದ್ದ ಆತನದ್ದೆಂದು ತಿಳಿಯಲಾದ ಮೃತದೇಹ ಪತ್ತೆಯಾದ ನಂತರ ಅಂತ್ಯಸಂಸ್ಕಾರವನ್ನೂ ಆತನ ಕುಟುಂಬ 15 ದಿನಗಳ ಹಿಂದೆ ಮಾಡಿ ಮುಗಿಸಿತ್ತು.

ದಿನಗೂಲಿ ಕಾರ್ಮಿಕನಾಗಿರುವ ಸಾಜಿ ಸೆಪ್ಟೆಂಬರ್ 3ರಿಂದ ನಾಪತ್ತೆಯಾಗಿದ್ದ. ಆತನ ಕುಟುಂಬ ಪೊಲೀಸ್ ದೂರು ನೀಡಿದಾಗ ಕರ್ನಾಟಕದ ಬೈರಕುಪ್ಪ ಸಮೀಪದ ಅರಣ್ಯದಲ್ಲಿ ಭಾಗಶಃ ಕೊಳೆತು ಹೋದ ಮೃತದೇಹವೊಂದು ಪತ್ತೆಯಾಗಿದೆಯೆಂದು ಪೊಲೀಸರು ತಿಳಿಸಿದಾಗ ಆತನ ಸೋದರ ಜಿನೇಶ್ ಸಹಿತ ಇತರ ಕುಟುಂಬ ಸದಸ್ಯರು ಅಲ್ಲಿಗೆ ತೆರಳಿದ್ದರು. ಧರಿಸಿದ್ದ ಬಟ್ಟೆ, ಚಪ್ಪಲಿ ಹಾಗೂ ಕಾಲಿನಲ್ಲಿರುವ ಶಸ್ತ್ರಕ್ರಿಯೆಯ ಗುರುತು ಪತ್ತೆ ಹಚ್ಚಿ ಅದು ಸಾಜಿಯದ್ದೇ ಎಂದು ತೀರ್ಮಾನಕ್ಕೆ ಬಂದು ಅಡಿಕೊಳ್ಳಿಯ ಸಂತ ಸೆಬಾಸ್ಟಿಯನ್ ಚರ್ಚಿನಲ್ಲಿ ಅಕ್ಟೋಬರ್ 16ರಂದು ಅಂತ್ಯಸಂಸ್ಕಾರ ನಡೆಸಲಾಗಿತ್ತು.

ಆದರೆ ಇತ್ತೀಚೆಗೆ ಸಾಜಿಗೆ ಪನಮರಂ ಬಸ್ ನಿಲ್ದಾಣದಲ್ಲಿ ಸೋದರ ಸಂಬಂಧಿ ಸುನಿಲ್ ಸಿಕ್ಕಿದ್ದು, ಆತ ತನ್ನನ್ನು ನೋಡಿ ಆಘಾತಗೊಂಡಿದ್ದನ್ನು ಗಮನಿಸಿದ್ದ. ಆಗಲೇ ಮನೆಯವರು ತಾನು ಸತ್ತಿದ್ದೇನೆಂದು ತಿಳಿದಿದ್ದಾರೆಂದು ಸಾಜಿಗೆ ಅರಿವಾಗಿತ್ತು.. ಕಣ್ಣೂರಿನಲ್ಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಆತ ನಂತರ ಮನೆಗೆ ಮರಳಿದ್ದಾನೆ.

ಇದೀಗ ಚರ್ಚ್ ತನ್ನ ಜಾಗದಲ್ಲಿ ಹೂತ ಬೇರೊಬ್ಬರ ಶವವನ್ನು ಬೇರೆಡೆಗೆ ಸಾಗಿಸಬೇಕೆಂದು ಕುಟುಂಬಕ್ಕೆ ತಿಳಿಸಿದೆ. ಶಾಜಿಯ ಸೋದರ ಈ ಬಗ್ಗೆ ಕರ್ನಾಟಕದ ಬೀಚನಹಳ್ಳಿ ಪೊಲೀಸರಿಗೆ ತಿಳಿಸಿದ್ದು, ಅವರು ಅಲ್ಲಿಗೆ ಬಂದು ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆಂಬ ಮಾಹಿತಿಯಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X