Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನಾಡು ನುಡಿ ಸಾಧಕರ ಗ್ರಂಥಮಾಲೆ ಅನ್ಯರಿಗೂ...

ನಾಡು ನುಡಿ ಸಾಧಕರ ಗ್ರಂಥಮಾಲೆ ಅನ್ಯರಿಗೂ ಮಾದರಿಯಾಗಲಿ : ಅಮ್ಮೆಂಬಳ ಆನಂದ

ಕಾಂತಾವರ ಉತ್ಸವದಲ್ಲಿ ನಾಡಿಗೆ ನಮಸ್ಕಾರ

ವಾರ್ತಾಭಾರತಿವಾರ್ತಾಭಾರತಿ2 Nov 2018 9:51 PM IST
share
ನಾಡು ನುಡಿ ಸಾಧಕರ ಗ್ರಂಥಮಾಲೆ ಅನ್ಯರಿಗೂ ಮಾದರಿಯಾಗಲಿ : ಅಮ್ಮೆಂಬಳ ಆನಂದ

ಮೂಡುಬಿದಿರೆ, ನ. 2: ಮಕ್ಕಳಲ್ಲಿ ಮಾತೃಭಾಷಾ ಪ್ರೇಮ, ಓದುವ ಅಭಿರುಚಿಯನ್ನು ಬೆಳೆಸುವ ಕೆಲಸ ಹೆತ್ತವರಿಂದಾಗಬೇಕಿದೆ. ಆಂಗ್ಲ ವ್ಯಾಮೋಹದ ವಾತಾವರಣದಿಂದ ಮಾತೃಭಾಷೆಯ ಕುರಿತ ಕಾಳಜಿ, ವ್ಯಾಮೋಹವನ್ನು ಎಳೆಯರ ಮನಸ್ಸಿನಲ್ಲಿ ಅರ್ಥಪೂರ್ಣವಾಗಿ ತುಂಬುವ ಅಗತ್ಯವಿದೆ. ಕನ್ನಡ ಉಳಿಸಿ ಬೆಳೆಸುವ ಮಾದರಿ ಕಾರ್ಯ ನಡೆಸುತ್ತಿರುವ ಕಾಂತಾವರ ಕನ್ನಡ ಸಂಘದ ಮೂಲಕ ಸಾಧಕರನ್ನು ಪರಿಚಯಿಸುವ ನಾಡಿಗೆ ನಮಸ್ಕಾರ ಗ್ರಂಥ ಮಾಲೆ ಎಲ್ಲ ಜಿಲ್ಲೆಗಳವರಿಗೂ ಒಂದು ಅನುಕರಣೀಯ ಮಾದರಿ ಎಂದು ಹಿರಿಯ ಪತ್ರಕರ್ತ ಮಣಿಪಾಲದ  ಅಮ್ಮೆಂಬಳ ಆನಂದ ಹೇಳಿದರು.

ಅವರು ಶುಕ್ರವಾರ ಕಾಂತಾವರ ಕನ್ನಡಸಂಘದ 42ರ ಸಂಭ್ರಮದ ಅಂಗವಾಗಿ ನಡೆದ ಕಾಂತಾವರ ಉತ್ಸವ 2018 ಸಂಭ್ರಮದಲ್ಲಿ 'ನಾಡಿಗೆ ನಮಸ್ಕಾರ' ಗ್ರಂಥಮಾಲೆಯ ನೂತನ 11ಹೊತ್ತಗೆಗಳ ಅನಾವರಣಗೊಳಿಸಿ ಮಾತನಾಡಿದರು.

ಕನ್ನಡ ಸಂಘದ 'ಸಂಸ್ಕøತಿ ಸಂಭ್ರಮ ಮಾಲೆ'ಯ ನೂತನ ಕೃತಿ ಡಾ. ಹರಿಕೃಷ್ಣ ಭರಣ್ಯ ಅವರು ಸಂಪಾದಿಸಿದ 'ಹವಿಗನ್ನಡದ ಸವಿನಾಟಕಗಳು' ಸಂಪುಟ ವನ್ನು ಮೂಡುಬಿದಿರೆ ಎಂ.ಸಿ.ಎಸ್. ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ,  ಚಂದ್ರಶೇಖರ್ ಅವರು ಅನಾವರಣಗೊಳಿಸಿದರು. ಕಾಂತಾವರ ಕನ್ನಡ ಸಂಘದ ಸಾಹಿತ್ಯ ಸೇವೆ ಮೂಡುಬಿದಿರೆಯ ಎಂಸಿಎಸ್ ಬ್ಯಾಂಕಿನಲ್ಲಿ ಸಹಕಾರಿ ಸಪ್ತಾಹದಂತಹ ಸಾಹಿತ್ಯ, ಸಾಂಸ್ಕøತಿಕ ಕಲಾಪಗಳನ್ನು ಆರಂಭಿಸುವುದಕ್ಕೆ ಸ್ಪೂರ್ತಿ ನೀಡಿದೆ ಎಂದವರು ಹೇಳಿದರು.

ಬೆಂಗಳೂರಿನ ಶ್ರೀ ಕಂಠೀರವ ಸ್ಟುಡಿಯೋ ಲಿ. ಇದರ ನಿರ್ದೇಶಕ ಕೆ. ಮೋಹನದೇವ ಆಳ್ವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ ಪ್ರಾಮಾಣಿಕತೆಯ ಕೊರತೆ ಮತ್ತು ಸ್ವಾರ್ಥದಿಂದಾಗಿ ಸಾತ್ವಿಕತೆ ಮತ್ತು ಸಜ್ಜನಿಕೆಗೆ ಇಂದು ಬೆಲೆ ಇಲ್ಲದಂತಾಗಿದೆ. ರಾಜಧಾನಿಯಲ್ಲೇ ಕನ್ನಡದ ಪರಿಸ್ಥಿತಿ ಶೋಚನೀಯವಾಗಿದ್ದು  ಸರ್ಕಾರ ಮಾತ್ರವಲ್ಲ ಜನತೆಯೂ ಕನ್ನಡಕ್ಕೆ ನೀಡುವ ಮನ್ನಣೆ ಕಡಿಮೆಯಾಗಿರುವುದು ಕಳವಳಕಾರೀ ಬೆಳವಣಿಗೆ ಎಂದರು.

'ನಾಡಿಗೆ ನಮಸ್ಕಾರ' ಗ್ರಂಥಮಾಲೆಯ ಸಂಪಾದಕ ಡಾ. ಬಿ.ಜನಾರ್ಧನ ಭಟ್ ಸಕಾಲಿಕ ಮಾತುಗಳನ್ನಾಡಿದರು. ಗ್ರಂಥ ಮಾಲೆಯಲ್ಲಿ ಲೋಕಾರ್ಪಣೆ ಗೊಂಡ ಕೃತಿಗಳ ಸಾಧಕರು, ಲೇಖಕರು ಮತ್ತು ಪ್ರಾಯೋಜಕರನ್ನು ಇದೇ ಸಂದರ್ಭದಲ್ಲಿ ಗೌರವಿಸಲಾಯಿತು. ಕನ್ನಡ ಸಂಘದ ಕಾರ್ಯಾಧ್ಯಕ್ಷ ನಿರಂಜನ ಎನ್.ಮೊಗಸಾಲೆ  ಉಪಸ್ಥಿತರಿದ್ದರು. ಡಾ.ನಾ.ಮೊಗಸಾಲೆ ಪ್ರಾಸ್ತಾವಿಕ ಮಾತುಗಳನ್ನಾಡಿದರು.  ಕಾರ್ಯದರ್ಶಿ ಸದಾನಂದ ನಾರಾವಿ ಸ್ವಾಗತಿಸಿದರು. ಸಹ ಕಾರ್ಯದರ್ಶಿ ಸತೀಶ ಕುಮಾರ್ ಕೆಮ್ಮಣ್ಣು ವಂದಿಸಿದರು. ಉಪಾಧ್ಯಕ್ಷ ವಿಠಲ ಬೇಲಾಡಿ ಕಾರ್ಯಕ್ರಮ ನಿರೂಪಿಸಿದರು.

ಬಳಿಕ ಸುರತ್ಕಲ್ ವಾಸುದೇವರಾವ್ ಅವರ ನೇತೃತ್ವದಲ್ಲಿ ಶ್ರೀ ದುರ್ಗಾಂಬಾ ಮಹಿಳಾ ಯಕ್ಷಗಾನ ಮಂಡಲಿ ಸುರತ್ಕಲ್ ಇವರಿಂದ ಯಕ್ಷಗಾನ ತಾಳಮದ್ದಳೆ 'ಸುದರ್ಶನ ವಿಜಯ' ಪ್ರದರ್ಶನ ನಡೆಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X