Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಳ್ಳಾಲಕ್ಕೆ ಪ್ರವಾಸಿಗರನ್ನು ಆಕರ್ಷಿಸಲು...

ಉಳ್ಳಾಲಕ್ಕೆ ಪ್ರವಾಸಿಗರನ್ನು ಆಕರ್ಷಿಸಲು ಅಭಿವೃದ್ಧಿ ಕಾರ್ಯ : ಸಚಿವ ಯು.ಟಿ.ಖಾದರ್

ವಾರ್ತಾಭಾರತಿವಾರ್ತಾಭಾರತಿ3 Nov 2018 5:37 PM IST
share
ಉಳ್ಳಾಲಕ್ಕೆ ಪ್ರವಾಸಿಗರನ್ನು ಆಕರ್ಷಿಸಲು ಅಭಿವೃದ್ಧಿ ಕಾರ್ಯ : ಸಚಿವ ಯು.ಟಿ.ಖಾದರ್

ಉಳ್ಳಾಲ, ನ. 3:  ಪ್ರವಾಸಿ ಸ್ಥಳವಾಗಿರುವ ಉಳ್ಳಾಲಕ್ಕೆ ಬರುವ ಪ್ರವಾಸಿಗರಿಗೆ ಅನುಕೂಲವಾಗಲು ಹಾಗೂ ಇನ್ನಷ್ಟು ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ  ಸಂಪರ್ಕಿಸುವ ಎಲ್ಲಾ ರಸ್ತೆಗಳನ್ನು ಸಂಪೂರ್ಣ ಕಾಂಕ್ರೀಟಿಕರಣ ನಡೆಸುವ ಉದ್ದೇಶದಿಂದ  ಕಾಮಗಾರಿಯನ್ನು ಆರಂಭಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಹೇಳಿದರು.

ಅವರು  3.30 ಕೋಟಿ ರೂ. ಅನುದಾನದಡಿ  ಉಳ್ಳಾಲ ಸಮುದ್ರ ತೀರದಿಂದ ಅಬ್ಬಕ್ಕ ವೃತ್ತ, ಪ್ಯಾರೀಸ್ ಜಂಕ್ಷನ್, ಸೈಯ್ಯಿದ್ ಮದನಿ ದರ್ಗಾ, ಅಕ್ಕರೆಕೆರೆ,  ತೊಕ್ಕೊಟ್ಟು ಸಂತ ಸಎಬೆಸ್ತಿಯನ್ನರ ಚರ್ಚ್ ಹಾಗೂ  ತೊಕ್ಕೊಟ್ಟು ಒಳಪೇಟೆ ರಸ್ತೆ ಕಾಂಕ್ರೀಟಿಕರಣ ಹಾಗೂ ಅಭಿವೃದ್ಧಿ ಕಾಮಗಾರಿಗಳನ್ನು ವೀಕ್ಷಿಸಿ ಮಾತನಾಡಿದರು.

ಸದ್ಯಕ್ಕೆ 3.30 ಕೋಟಿ ಅನುದಾನದಲ್ಲಿ ಕಾಮಗಾರಿ ನಡೆಯುತ್ತಿದ್ದರೂ, ಮುಂದೆ  ಮಾದರಿ ರಸ್ತೆಯನ್ನಾಗಿ ನಿರ್ಮಿಸುವ ಉದ್ದೇಶದಿಂದ  ಮತ್ತೆ ರೂ.4 ಕೋಟಿ ಹೆಚ್ಚಿನ ಅನುದಾನ ಮಂಜೂರುಗೊಳಿಸಲಾಗುವುದು. ಇದರಿಂದ ರಸ್ತೆಯಲ್ಲಿ ದೀಪಗಳು, ಸಮಗ್ರ ಚರಂಡಿ ಯೋಜನೆಯನ್ನು ರಚಿಸಲಾಗುವುದು.

ತೊಕ್ಕೊಟ್ಟು ಒಳಪೇಟೆ ಅಭಿವೃದ್ಧಿಗೆ  ನಗರೋತ್ಥಾನ ಯೋಜನೆಯಡಿ ಹೆಚ್ಚುವರಿ ಅನುದಾನವನ್ನು ಬಿಡುಗಡೆಗೊಳಿಸಲಾಗುವುದು. ಈ ಮೂಲಕ ತೊಕ್ಕೊಟ್ಟು ಒಳಪೇಟೆ ಜಂಕ್ಷನ್ ಅನ್ನು ಮಾದರಿ ಜಂಕ್ಷನ್ ಆಗಿ ರಚಿಸಲಾಗುವುದು ಎಂದರು.

ಈ ಸಂದರ್ಭ ಹಿರಿಯ ಹಾಗೂ ಮೊಗವೀರ ಸಮಾಜದ ಮಾಜಿ ಅಧ್ಯಕ್ಷ ಸದಾನಂದ ಬಂಗೇರ, ಐಯೂಬ್ ಮಂಚಿಲ, ಬಾಝಿಲ್ ಡಿಸೋಜ, ಮಹಮ್ಮದ್ ಅಶ್ರಫ್, ರವಿಚಂದ್ರ ಗಟ್ಟಿ, ಇಸ್ಮಾಯಿಲ್ ಅಳೇಕಲ, ಯು.ಎಂ.ಜಬ್ಬಾರ್, ಬಶೀರ್, ಭಾರತಿ, ಸ್ವಪ್ನಾ ಹರೀಶ್, ವೀಣಾ ಡಿಸೋಜ ಉಳಿಯ, ಚಿತ್ರ ಚಂದ್ರಕಾಂತ್, ಝರೀನಾ ರವೂಫ್, ಶಶಿಕಲಾ ಚಎಂಬುಗುಡ್ಡೆ, ಶಹನಾಝ್ ಅಕ್ರಂ ಹಸನ್, ಅಸ್ಗರ್ ಅಲಿ, ರಮೀಝ್ ಕೋಡಿ, ಅಝೀಝ್ ದೋಟ, ಖಮರುನ್ನೀಸಾ ನಿಝಾಂ,  ಖೈರುನ್ನೀಸಾ ಆಸೀಫ್ ಕಲ್ಲಾಪು, ರುಖಿಯಾ ಇಕ್ಬಾಲ್, ಅಕ್ಕರಕೆರೆಯ ಮಸೀದಿಯ ಅಧ್ಯಕ್ಷ ಖಾದರ್ ಮುಸ್ಲಿಯಾರ್,  ಮಾಜಿ ನಗರಸಭೆ ಸದಸ್ಯ ಮುಸ್ತಾಫ ಅಬ್ದುಲ್ಲಾ,  ನಗರಸಭೆ ಮಾಜಿ ಅಧ್ಯಕ್ಷ ಹುಸೈನ್ ಕುಂಞಿ ಮೋನು, ಮಾಜಿ ಸದಸ್ಯರುಗಳಾದ ಪೊಡಿಮೋನು, ಉಸ್ಮಾನ್ ಕಲ್ಲಾಪು, ಕಾಂಗ್ರೆಸ್ ಮುಖಂಡರುಗಳಾದ ವಾರಿಜಾ.ಬಿ. ಸುವರ್ಣ, ದೇವಕಿ ಆರ್. ಉಳ್ಳಾಲ್, ಸತ್ಯವತಿ,  ಗುತ್ತಿಗೆದಾರರಾದ ಗೋಕುಲ್ ದಾಸ್ ಭಂಡಾರ್‍ಕರ್, ಇಬ್ರಾಹಿಂ ಹೆಜಮಾಡಿ ಉಪಸ್ಥಿತರಿದ್ದರು.

ಅಬ್ದುಲ್ ರಹ್ಮಾನ್ ಮುಸ್ಲಿಯಾರ್ ದುಆ ನೆರವೇರಿಸಿದರು. ಅಹ್ಮದ್ ಬಾವಾ ಕೊಟ್ಟಾರ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X