Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು ವಿವಿಗೆ ಕ್ಯೂ ಎಸ್...

ಮಂಗಳೂರು ವಿವಿಗೆ ಕ್ಯೂ ಎಸ್ ವಿಶ್ವಮಾನ್ಯತಾ ರ್ಯಾಂಕಿಂಗ್

ವಾರ್ತಾಭಾರತಿವಾರ್ತಾಭಾರತಿ3 Nov 2018 5:46 PM IST
share
ಮಂಗಳೂರು ವಿವಿಗೆ ಕ್ಯೂ ಎಸ್ ವಿಶ್ವಮಾನ್ಯತಾ ರ್ಯಾಂಕಿಂಗ್

ಮಂಗಳೂರು, ನ. 3: ಮಂಗಳೂರು ವಿಶ್ವವಿದ್ಯಾನಿಲಯವು ಕ್ಯೂ ಎಸ್ ವಿಶ್ವಮಾನ್ಯತಾ ರ್ಯಾಂಕಿಂಗ್‍ನಲ್ಲಿ ಭಾರತದಲ್ಲಿ 43ನೇ ಸ್ಥಾನವನ್ನು ಪಡೆದು ಕೊಂಡಿದೆ. ಈ ಮಾನ್ಯತಾ ಪ್ರಕ್ರಿಯೆಯಲ್ಲಿ ಭಾರತದ 78 ವಿಶ್ವವಿದ್ಯಾನಿಲಯಗಳು ಮೌಲ್ಯ ಮಾಪನಕ್ಕೊಳಪಟ್ಟಿದ್ದವು. ಇದೇ ರ್ಯಾಂಕಿಂಗ್‍ನಲ್ಲಿ ವಿಶ್ವದ 500 ವಿಶ್ವವಿದ್ಯಾನಿಲಯಗಳಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವು 175ನೇ ಸ್ಥಾನವನ್ನು ಪಡೆದು ತನ್ನ ಯಶಸ್ಸಿನ ಹಿರಿಮೆಗೆ ಮತ್ತೊಂದು ಗರಿಯನ್ನು ಪಡೆದುಕೊಂಡಿದೆ.  38 ವರ್ಷದ ಯುವ ವಯಸ್ಸಿನ ವಿಶ್ವವಿದ್ಯಾನಿಲಯವಾದ ಮಂಗಳೂರು ವಿಶ್ವವಿದ್ಯಾನಿಲಯವು ಅಭಿವೃದ್ಧಿ ಹಾಗೂ ಸಾಧನೆಯ ಹಾದಿಯಲ್ಲಿ ಹೆಚ್ಚಿನ ಹಿರಿಯ ವಿಶ್ವವಿದ್ಯಾನಿಲಯಗಳಿಗಿಂತ ಮೇಲಿನ ರ್ಯಾಂಕ್ ಪಡೆದಿದೆ.

ಈ ಮೌಲ್ಯಮಾಪನವು 2009ರ ಈಚೆಗಿನ ವಿಶ್ವವಿದ್ಯಾನಿಲಯದ ಶೈಕ್ಷಣಿಕ ಮಹತ್ವ, ಉದ್ಯೋಗಿಗಳ ಗುಣಮಟ್ಟ, ವಿದ್ಯಾರ್ಥಿ- ಶಿಕ್ಷಕ ಪ್ರಮಾಣ, ಮಾರ್ಗದರ್ಶಕ- ಸಂಶೋಧಕ, ಪರಾಮರ್ಶನಕ್ಕೊಳಪಟ್ಟ ಸಂಶೋಧನಾ ಬರಹಗಳು, ಸಂಶೋಧನಾ ಪ್ರಬಂಧ ಮಂಡನೆ, ಅಂತಾರಾಷ್ಟ್ರೀಯ ಸಂಶೋಧನಾ ಸಂಬಂಧ, ಅಂತಾರಾಷ್ಟ್ರೀಯ ಪ್ರಾಧ್ಯಾಪಕರು, ಅಂತಾರಾಷ್ಟ್ರೀಯ ವಿದ್ಯಾರ್ಥಿಗಳು ಮೊದಲಾದ ಅಂಶಗಳನ್ನು ಪರಿಗಣಿಸಿ ಈ ರ್ಯಾಂಕಿಂಗನ್ನು ನೀಡಿದೆ.

ಮುಂದಿನ 2019ರ ಪೂರ್ವಭಾವಿ ಆವೃತ್ತಿಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವು ಮುಂದಿನ ಕ್ಯೂಎಸ್ ಮೌಲ್ಯಮಾಪನದಲ್ಲಿ ಏಷ್ಯಾದಲ್ಲೇ ಮಹತ್ವದ ವಿಶ್ವವಿದ್ಯಾನಿಲಯವಾಗಿ ಹೊರಹೊಮ್ಮವ ನಿರೀಕ್ಷೆಯಿದ್ದು ಪ್ರಾಧ್ಯಾಪಕರ ಸಂಶೋಧನಾ ಸೂಚ್ಯಂಕವು ಅತ್ಯುತ್ತಮವಾಗಿದೆ ಮಾತ್ರವಲ್ಲ ಅಂತಾರಾಷ್ಟ್ರೀಯ ವಿದ್ಯಾರ್ಥಿಗಳ ಏರಿಕೆಯೂ ಮಹತ್ವದ್ದಾಗಿದೆ ಎಂದಿದೆ.

ಈಗಾಗಲೇ ಮಂಗಳೂರು ವಿಶ್ವವಿದ್ಯಾನಿಲಯವು ನ್ಯಾಕ್ ಮಾನ್ಯತೆಯನ್ನು ಎ ಪ್ಲಸ್ ರ್ಯಾಂಕಿಂಗ್‍ನ್ನು ಹೊಂದಿದ್ದು, ಕೆಮಿಕಲ್ ಸೈನ್ಸ್ ಸ್ಕೋಪಸ್‍ನಲ್ಲಿ ದೇಶದಲ್ಲೇ 2ನೇ ಸ್ಥಾನವನ್ನು ಹೊಂದಿದೆ.  ಇಂಡಿಯಾ ಟುಡೆ ವಿಶ್ವವಿದ್ಯಾನಿಲಯ ರ್ಯಾಂಕಿಂಗ್‍ನಲ್ಲಿ ಭಾರತದಲ್ಲಿ 11ನೆಯ ಸ್ಥಾನ ಹಾಗೂ ಗ್ರೀನ್ ಮೆಟ್ರಿಕ್ ರ್ಯಾಂಕಿಂಗ್‍ನಲ್ಲಿ 3ನೆಯ ಸ್ಥಾನ ಪಡೆದು ಉತ್ತಮ ಗುಣಮಟ್ಟದ ಶಿಕ್ಷಣ ಕೊಡುವ ಜೊತೆಗೆ ಉನ್ನತ ಶಿಕ್ಷಣಕ್ಕೆ ಬೇಕಾದ ಪರಿಪೂರ್ಣ ವ್ಯವಸ್ಥೆ ಹಾಗೂ ಉತ್ತಮ ವಾತಾವರಣವನ್ನು ನೀಡಿ ಅಭಿವೃದ್ಧಿಯ ಪಥದಲ್ಲಿ ಹೆಜ್ಜೆ ಹಾಕುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X