Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಬ್ರಿಟನ್ ನೀಡಿದ್ದ 1 ಬಿಲಿಯನ್ ಪೌಂಡ್...

ಬ್ರಿಟನ್ ನೀಡಿದ್ದ 1 ಬಿಲಿಯನ್ ಪೌಂಡ್ ನೆರವನ್ನು ಪ್ರತಿಮೆ ನಿರ್ಮಾಣಕ್ಕೆ ಖರ್ಚು ಮಾಡಿದ ಭಾರತ

ಬ್ರಿಟಿಷ್ ಮಾಧ್ಯಮದ ಆರೋಪ

ವಾರ್ತಾಭಾರತಿವಾರ್ತಾಭಾರತಿ4 Nov 2018 4:16 PM IST
share
ಬ್ರಿಟನ್ ನೀಡಿದ್ದ 1 ಬಿಲಿಯನ್ ಪೌಂಡ್ ನೆರವನ್ನು ಪ್ರತಿಮೆ ನಿರ್ಮಾಣಕ್ಕೆ ಖರ್ಚು ಮಾಡಿದ ಭಾರತ

ಹೊಸದಿಲ್ಲಿ, ನ.4: ಮೋದಿ ಸರಕಾರ ನಿರ್ಮಿಸಿದ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಪ್ರತಿಮೆಗೆ ಸಂಬಂಧಿಸಿದ ವಿವಾದ ಇದೀಗ ವಿದೇಶಕ್ಕೂ ತಲುಪಿದೆ. ಬ್ರಿಟನ್ ನೀಡಿದ್ದ 1 ಬಿಲಿಯನ್ ಪೌಂಡ್ ಆರ್ಥಿಕ ನೆರವನ್ನು ಭಾರತವು ವಿಲಾಸಿ ಪ್ರತಿಮೆ ನಿರ್ಮಾಣಕ್ಕೆ ವೆಚ್ಚ ಮಾಡಿದೆ ಎಂದು ಬ್ರಿಟಿಷ್ ಮಾಧ್ಯಮವೊಂದು ವರದಿ ಮಾಡಿದೆ.

‘ಡೈಲಿ ಮೇಲ್’ನಲ್ಲಿ ಪ್ರಕಟವಾದ ಲೇಖನವೊಂದು ಪ್ರತಿಮೆ ನಿರ್ಮಿಸಿದ ಭಾರತ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ. 330 ಮಿಲಿಯನ್ ಪೌಂಡ್ ಮೊತ್ತದ ಪ್ರತಿಮೆ ನಿರ್ಮಾಣಕ್ಕೆ 56 ತಿಂಗಳುಗಳು ತಗಲಿದ್ದು, ಇಂಗ್ಲೆಂಡ್ ನ ತೆರಿಗೆದಾರರು ಭಾರತಕ್ಕೆ 1.17 ಬಿಲಿಯನ್ ಪೌಂಡ್ ಗಳನ್ನು ದಾನ ನೀಡಿದ್ದರು ಎಂದಿದೆ.

“ಬ್ರಿಟನ್ ನಿಂದ ಹೋದ ಹಣವನ್ನು ಭಾರತವು ಸರ್ದಾರ್ ಪಟೇಲ್ ರ ಪ್ರತಿಮೆ ನಿರ್ಮಾಣಕ್ಕೆ ಬಳಸಿದೆ” ಎಂದು ಲೇಖನ ಆರೋಪಿಸಿದೆ. ಪ್ರತಿಮೆ ನಿರ್ಮಾಣ ಯೋಜನೆ ಆರಂಭವಾದ 2012ರಲ್ಲಿ ಯುಕೆ ಭಾರತಕ್ಕೆ 300 ಮಿಲಿಯನ್ ಪೌಂಡ್ ಗಳನ್ನು ನೀಡಿತ್ತು. 2013ರಲ್ಲಿ 268 ಮಿಲಿಯನ್ ಪೌಂಡ್ ಗಳನ್ನು, 2014ರಲ್ಲಿ 278 ಮಿಲಿಯನ್ ಪೌಂಡ್ ಗಳನ್ನು, 2015ರಲ್ಲಿ 185 ಮಿಲಿಯನ್ ಪೌಂಡ್ ಗಳನ್ನು ನೀಡಲಾಗಿದೆ” ಎಂದು ಲೇಖನ ತಿಳಿಸಿದೆ.

“1.1 ಬಿಲಿಯನ್ ಪೌಂಡ್ ನೆರವನ್ನು ನಮ್ಮಿಂದ ಪಡೆದು ಅದೇ ಸಮಯ 330 ಮಿಲಿಯನ್ ಪೌಂಡ್ ಗಳನ್ನು ಪ್ರತಿಮೆಯೊಂದಕ್ಕೆ ವೆಚ್ಚ ಮಾಡುವುದು ಒಟ್ಟು ಅಸಂಬದ್ಧವಾಗಿದೆ” ಎಂದು ಬ್ರಿಟನ್ ಸಂಸದ ಪೀಟರ್ ಬೋನ್ ಹೇಳಿರುವುದಾಗಿ ‘ಡೈಲಿ ಮೇಲ್’ ವರದಿ ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X