Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಸಲಿಂಗ ಕಾಮ,ವ್ಯಭಿಚಾರ ಕುರಿತ ಸುಪ್ರೀಂ...

ಸಲಿಂಗ ಕಾಮ,ವ್ಯಭಿಚಾರ ಕುರಿತ ಸುಪ್ರೀಂ ತೀರ್ಪು ತಿರಸ್ಕರಣೀಯ: ನಾಗಾಲ್ಯಾಂಡ್ ಚರ್ಚ್

ವಾರ್ತಾಭಾರತಿವಾರ್ತಾಭಾರತಿ4 Nov 2018 10:08 PM IST
share
ಸಲಿಂಗ ಕಾಮ,ವ್ಯಭಿಚಾರ ಕುರಿತ ಸುಪ್ರೀಂ ತೀರ್ಪು ತಿರಸ್ಕರಣೀಯ: ನಾಗಾಲ್ಯಾಂಡ್ ಚರ್ಚ್

ಕೊಹಿಮಾ,ನ.4: ಪರಸ್ಪರ ಒಪ್ಪಿಗೆಯ ಮೇರೆಗೆ ವಯಸ್ಕ ವ್ಯಕ್ತಿಗಳ ನಡುವಿನ ಸಲಿಂಗಕಾಮ ಮತ್ತು ವ್ಯಭಿಚಾರ ಅಪರಾಧವಲ್ಲ ಎಂದು ಘೋಷಿಸಿರುವ ಸರ್ವೋಚ್ಚ ನ್ಯಾಯಾಲಯದ ಇತ್ತೀಚಿನ ತೀರ್ಪುಗಳಿಗೆ ಬಲವಾದ ಆಕ್ಷೇಪವನ್ನು ವ್ಯಕ್ತಪಡಿಸಿರುವ ನಾಗಾಲ್ಯಾಂಡ್ ಬ್ಯಾಪ್ಟಿಸ್ಟ್ ಚರ್ಚ್ ಮಂಡಳಿ(ಎನ್‌ಬಿಸಿಸಿ)ಯು,ಈ ತೀರ್ಪುಗಳು ಯಾವುದೇ ಸಂದರ್ಭದಲ್ಲಿಯೂ ಕ್ರೈಸ್ತರಿಗೆ ತಿರಸ್ಕರಣೀಯವಾಗಿವೆ ಮತ್ತು ಅಸ್ವೀಕಾರಾರ್ಹವಾಗಿವೆ ಎಂದು ಬಣ್ಣಿಸಿದೆ.

ಮಂಡಳಿಯು ಅ.30-31ರಂದು ನಡೆದ ತನ್ನ ಕಾರ್ಯಕಾರಿಣಿ ಸಭೆಯಲ್ಲಿ ಈ ತೀರ್ಪುಗಳ ಬಗ್ಗೆ ಸಮಗ್ರ ಚರ್ಚೆಗಳನ್ನು ನಡೆಸಿದೆ ಎಂದು ಎನ್‌ಬಿಸಿಸಿ ಹೇಳಿಕೆಯಲ್ಲಿ ತಿಳಿಸಿದೆ.

ಕಾನೂನಿನ ಉತ್ತೇಜನ ಮತ್ತು ಬೆಂಬಲದೊಂದಿಗೆ ವ್ಯಭಿಚಾರಿಗಳಿಗೆ ಮತ್ತು ಅನೈಸರ್ಗಿಕ ಸಂಬಂಧಗಳಿಗೆ ಮುಕ್ತ ಸ್ವಾತಂತ್ರ್ಯವನ್ನು ನೀಡುವ ಈ ವ್ಯಾಖ್ಯಾನಗಳು ನಮ್ಮ ಸಮಾಜದ ಪಾಲಿಗೆ ಘೋರ ತಪ್ಪುಗಳಾಗಿವೆ ಎಂದು ಅದು ಹೇಳಿದೆ. ಇಂತಹ ಕಾನೂನುಗಳು ಬೈಬಲ್ ಮತ್ತು ಅದು ಪ್ರತಿಪಾದಿಸಿರುವ ನೈತಿಕತೆ ಮತ್ತು ನೀತಿಗಳಿಗೆ ಮರುವ್ಯಾಖ್ಯಾನವಾಗಿದೆ ಎಂದು ಭಾವಿಸದಂತೆ ಕ್ರೈಸ್ತರಿಗೆ ಎಚ್ಚರಿಕೆಯನ್ನು ನೀಡಿರುವ ಎನ್‌ಬಿಸಿಸಿ,ಮದುವೆ ಪುರುಷ ಮತ್ತು ಮಹಿಳೆಯ ನಡುವೆ ಮಾತ್ರ ನಡೆಯುತ್ತದೆ ಎಂದಿದೆ. ಸಲಿಂಗ ಕಾಮಕ್ಕೆ ತಾನೆಂದೂ ಅನುಮತಿಸುವುದಿಲ್ಲ ಎಂದು ಅದು ಸ್ಪಷ್ಟಪಡಿಸಿದೆ.

ಉತ್ತಮ ಪ್ರಜೆಗಳಾಗಿ ಈ ನೆಲದ ಕಾನೂನುಗಳಿಗೆ ನಾವು ಬದ್ಧವಾಗಿದ್ದೇವಾದರೂ,ತನ್ನ ಪ್ರಜೆಗಳ ನೈತಿಕತೆ ಮತ್ತು ನೀತಿಗಳನ್ನು ಸಡಿಲಿಸಲು ಅಥವಾ ರಾಜಿ ಮಾಡಿಕೊಳ್ಳಲು ಉದ್ದೇಶಪೂರ್ವಕವಾಗಿ ಕಾನೂನುಗಳನ್ನು ತಂದಾಗ ಇಂತಹ ನಡೆಗಳ ವಿರುದ್ಧ ಚರ್ಚ್ ಯಾವುದೇ ಬೆಲೆಯನ್ನು ತೆತ್ತಾದರೂ ಯಾವಾಗಲೂ ಬಲವಾದ ರಕ್ಷಣೆಯನ್ನು ನೀಡಬೇಕಾಗುತ್ತದೆ ಎಂದೂ ಅದು ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X