Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಚೆನ್ನೈತ್ತೋಡಿ ಸರಕಾರಿ ಶಾಲೆ: ಅನ್ನಪೂರ್ಣ...

ಚೆನ್ನೈತ್ತೋಡಿ ಸರಕಾರಿ ಶಾಲೆ: ಅನ್ನಪೂರ್ಣ ಭೋಜನ ಶಾಲೆ ನಿರ್ಮಾಣಕ್ಕೆ ಶಿಲಾನ್ಯಾಸ

ವಾರ್ತಾಭಾರತಿವಾರ್ತಾಭಾರತಿ4 Nov 2018 10:46 PM IST
share
ಚೆನ್ನೈತ್ತೋಡಿ ಸರಕಾರಿ ಶಾಲೆ: ಅನ್ನಪೂರ್ಣ ಭೋಜನ ಶಾಲೆ ನಿರ್ಮಾಣಕ್ಕೆ ಶಿಲಾನ್ಯಾಸ

ಬಂಟ್ವಾಳ, ನ. 4: ಶತಮಾನೋತ್ಸವ ಸಂಭ್ರಮದಲ್ಲಿರುವ ಚೆನ್ನೈತ್ತೋಡಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶತಮಾನೋತ್ಸವ ಯೋಜನೆಯ ಅಂಗವಾಗಿ ನಿರ್ಮಾಣಗೊಳ್ಳಲಿರುವ ಅನ್ನಪೂರ್ಣ ಭೋಜನ ಶಾಲೆಗೆ ರವಿವಾರ ಶಿಲಾನ್ಯಾಸ ಕಾರ್ಯಕ್ರಮ ನಡೆಯಿತು. 

ಗಂಗಾಧರ ಕಕೃಣ್ಣಾಯ ಅವರ ಪೌರೋಹಿತ್ಯದಲ್ಲಿ ನಿವೃತ್ತ ಶಿಕ್ಷಕ ಸಂದರ ಶೆಟ್ಟಿ ಬಜೆ ಶಿಲಾನ್ಯಾಸ ನೆರವೇರಿಸಿದರು. ಶತಮಾನೋತ್ಸವ ಸಮಿತಿ ಅಧ್ಯಕ್ಷ ಹಂಝ ಎ.ಬಸ್ತಿಕೋಡಿ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಿತು. ಡಿ.22ರಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ, ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ, ಗುರುವಂದನೆ, ಸಾಂಸ್ಕøತಿಕ ವೈಭವ ಮತ್ತಿತರ ಕಾರ್ಯಕ್ರಮಗಳೊಂದಿಗೆ ಶತಮಾನೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸುವ ಬಗ್ಗೆ ಚರ್ಚಿಸಲಾಯಿತು. ಇದೇ ಸಂದರ್ಭ ಶತಮಾನೋತ್ಸವದ ಯಶಸ್ವಿಗಾಗಿ ವಿವಿಧ ಉಪಸಮಿತಿಗಳನ್ನು ರಚಿಸಲಾಯಿತು.

ಶಿಕ್ಷಣ ತರಬೇತುದಾರ ಗೋಪಾಲ ಅಂಚನ್ "ಸಮಿತಿ ರಚನೆ ಮತ್ತು ಜವಾಬ್ಧಾರಿಗಳು" ವಿಷಯದಲ್ಲಿ ಮಾಹಿತಿ ನೀಡಿದರು. ತಾಲೂಕು ಪಂಚಾಯತ್ ಸದಸ್ಯೆ ರತ್ನಾವತಿ ಶೆಟ್ಟಿ, ಗ್ರಾಮ ಪಂಚಾಯತ್ ಅಧ್ಯಕ್ಷ ಯತೀಶ್ ಶೆಟ್ಟಿ, ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕಿ ಹರಿಣಾಕ್ಷಿ ರೈ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ ಕುಂಡೋಳಿಗುತ್ತು, ಶತಮಾನೋತ್ಸವ ಸಮಿತಿ ಸಂಚಾಲಕ ನಾರಾಯಣ ಶೆಟ್ಟಿ ಪರಾರಿ, ಪ್ರಧಾನ ಕಾರ್ಯದರ್ಶಿ ಡೇನಿಸ್ ಫರ್ನಾಂಡೀಸ್, ಕೋಶಾಧಿಕಾರಿ ಅನಂತ ಪೈ, ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ಪ್ರಮೀಳಾ, ಪ್ರಮುಖರಾದ ಶ್ರೀಧರ ಪೈ, ನವೀನ್‍ಚಂದ್ರ ಶೆಟ್ಟಿ, ಮೋಹನದಾಸ ಗಟ್ಟಿ, ಪುರುಷೋತ್ತಮ ಶೆಟ್ಟಿ ಬಾರೆಕ್ಕಿನಡೆ, ಚಂದ್ರಶೇಖರ ಶೆಟ್ಟಿ, ಕಮಲ್ ಶೆಟ್ಟಿ, ನಾಗರಾಜ ಶೆಟ್ಟಿ, ಪ್ರಕಾಶ್ ಗಟ್ಟಿ, ಗುಣವತಿ, ಶೌಕತ್ ಅಲಿ, ಮಾಧವ, ಸತೀಶ್ ಶೆಟ್ಟಿ, ಸತೀಶ್ ಅಂತರಗುತ್ತು, ಯಶೋಧರ ಸಪಲ್ಯ, ಮುಖ್ಯ ಶಿಕ್ಷಕಿ ಜಾನೆಟ್ ಮೊದಲಾದವರಿದ್ದರು.

ಶಿಕ್ಷಕ ಸಂತೋಷ್ ಕುಮಾರ್ ಸ್ವಾಗತಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X