Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬ್ಯಾರೀಸ್ ಕಪ್ ಬ್ಯಾಡ್ಮಿಂಟನ್...

ಬ್ಯಾರೀಸ್ ಕಪ್ ಬ್ಯಾಡ್ಮಿಂಟನ್ ಪಂದ್ಯಾವಳಿ: ಮೆನ್ಸ್ ಓಪನ್ ಡಬಲ್ಸ್‌ನಲ್ಲಿ ರಿಝ್ವಾನ್-ಸಫ್ವಾನ್ ವಿನ್ನರ್

ರಯೀಝ್-ರಹ್ಮತುಲ್ಲಾ ರನ್ನರ್‌ ಅಪ್

ವಾರ್ತಾಭಾರತಿವಾರ್ತಾಭಾರತಿ4 Nov 2018 11:17 PM IST
share
ಬ್ಯಾರೀಸ್ ಕಪ್ ಬ್ಯಾಡ್ಮಿಂಟನ್ ಪಂದ್ಯಾವಳಿ: ಮೆನ್ಸ್ ಓಪನ್ ಡಬಲ್ಸ್‌ನಲ್ಲಿ ರಿಝ್ವಾನ್-ಸಫ್ವಾನ್ ವಿನ್ನರ್

ಮಂಗಳೂರು, ನ.4: ಬ್ಯಾರೀಸ್ ಕಪ್ ಬ್ಯಾಡ್ಮಿಂಟನ್ ಪಂದ್ಯಾವಳಿಯ ಮೆನ್ಸ್ ಓಪನ್ ಡಬಲ್ಸ್‌ನಲ್ಲಿ ರಿಝ್ವಾನ್ - ಸಫ್ವಾನ್ ಪ್ರಥಮ ಸ್ಥಾನವನ್ನು ಪಡೆದರೆ, ರಯೀಝ್ - ರಹ್ಮತುಲ್ಲಾ ದ್ವಿತೀಯ ಸ್ಥಾನ ಪಡೆದುಕೊಂಡರು. ಇಸ್ಮಾಯೀಲ್ - ನೂರ್ ತೃತೀಯ ಸ್ಥಾನ ಪಡೆದರೆ, ಶಾಬಾಝ್ - ಬಾಸಿಲ್ ಚತುರ್ಥ ಸ್ಥಾನವನ್ನು ಪಡೆಯುವ ಮೂಲಕ ಸಂತೃಪ್ತರಾದರು.

ಬ್ಯಾರೀಸ್ ಸ್ಪೋರ್ಟ್ಸ್ ಪ್ರೊಮೊಟರ್ಸ್‌ನಿಂದ ನಗರದ ಲಾಲ್‌ಬಾಗ್‌ನ ಯು.ಎಸ್.ಮಲ್ಯ ಒಳಾಂಗಣ ಕ್ರೀಡಾಂಗಣದಲ್ಲಿ ರವಿವಾರ ಆಯೋಜಿಸಲಾಗಿದ್ದ ಬ್ಯಾರೀಸ್ ಕಪ್ ಬ್ಯಾಡ್ಮಿಂಟನ್ ಪಂದ್ಯಾವಳಿಯು ರಾತ್ರಿ ವೇಳೆ ತೆರೆ ಕಂಡಿತು.

75 ಪ್ಲಸ್ ಕಂಬೈನ್ಡ್ ಏಜ್ ವಿಭಾಗದಲ್ಲಿ ಶಮೀರ್-ಖಲೀಲ್ ಪ್ರಥಮ ಸ್ಥಾನ, ರಿಝ್ವಾನ್-ಎ.ಕೆ.ನಿಯಾಝ್ ದ್ವಿತೀಯ ಸ್ಥಾನವನ್ನು ಅಲಂಕರಿಸಿದರೆ, ಅನ್ಸಾಫ್-ತೌಸೀಫ್ ತೃತೀಯ, ಹಮೀದ್-ಸಿದ್ದೀಕ್ ಚತುರ್ಥ ಸ್ಥಾನ ಪಡೆದುಕೊಂಡರು.

85 ಪ್ಲಸ್ ಕಂಬೈನ್ಡ್ ಏಜ್ ವಿಭಾಗದಲ್ಲಿ ರಿಯಾಝ್ ಎ.ಎಚ್.-ಶಮೀರ್ ಪ್ರಥಮ, ಹನೀಫ್-ಹಮೀದ್ ಪುತ್ತೂರು ದ್ವಿತೀಯ ಸ್ಥಾನ ಪಡೆದುಕೊಂಡರೆ, ರಫೀಕ್-ಇಶಾಕ್ ತೃತೀಯ, ಖಲುಲ್-ಅಬ್ದುಲ್ಲಾ ಚತುರ್ಥ ಸ್ಥಾನ ಪಡೆಯುವಲ್ಲಿ ಯಶಸ್ವಿಯಾದರು.

95 ಪ್ಲಸ್ ಕಂಬೈನ್ಡ್ ಏಜ್ ವಿಭಾಗದಲ್ಲಿ ಸಿದ್ದೀಕ್ ಯು.ಕೆ.-ಕೆ.ಎಂ.ಅಬ್ದುಲ್ಲಾ ಪ್ರಥಮ, ರಿಯಾಝ್ ಎ.ಎಚ್.- ಎ.ಕೆ.ನಿಯಾಝ್ ದ್ವೀತಿಯ ಸ್ಥಾನ ಪಡೆದು ಕೊಂಡರು. ರಫೀಕ್ ಪೊಕ-ಅನ್ವರ್ ತೃತೀಯ, ನಝೀರ್-ಶಾನವಾಝ್ ಚತುರ್ಥ ಸ್ಥಾನವನ್ನು ಪಡೆಯುವಲ್ಲಿ ಯಶಸ್ವಿಯಾದರು.

ಸಮಾರೋಪ ಕಾರ್ಯಕ್ರಮದಲ್ಲಿ ವಿಜಯಶಾಲಿಗಳಿಗೆ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಅಂಬರ್ ಗ್ರೂಪ್ ಶಾರ್ಜಾದ ಎಂಡಿ ಕೆ.ಎಲ್.ಪಿ. ಯೂಸುಫ್, ಸುಲ್ತಾನ್ ಗೋಲ್ಡ್‌ನ ವ್ಯವಸ್ಥಾಪಕ ನಿರ್ದೇಶಕ ಡಾ.ಟಿ.ಎಂ.ಅಬ್ದುಲ್ ರವೂಫ್, ಮಂಗಳೂರು ಆದಾಯ ತೆರಿಗೆ ಅಧಿಕಾರಿ ಪರಿಮೆಲಝಗನ್ ಪಿ.ಜೆ., ಯುಎಇ ರಾಷ್ಟ್ರಾಧ್ಯಕ್ಷರ ಖಾಸಗಿ ಇಲಾಖೆಯ ಮಾಜಿ ಸಿಬ್ಬಂದಿ ಇಸ್ಮಾಯೀಲ್ ಪಿ.ಕೆ., ಎ.ಕೆ. ಆ್ಯಪಲ್ ಗ್ರೂಪ್‌ನ ನಿರ್ದೇಶಕ ಎ.ಕೆ.ನೌಶಾದ್, ಬ್ಯಾರೀಸ್ ಸ್ಪೋರ್ಟ್ಸ್ ಪ್ರೊಮೊಟರ್ಸ್‌ನ ಅಧ್ಯಕ್ಷ ನೂರ್ ಮುಹಮ್ಮದ್, ಕರಾವಳಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಎ.ಎಸ್.ವೆಂಕಟೇಶ್ ಪ್ರಶಸ್ತಿಗಳನ್ನು ವಿತರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X