Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಡ್ಯಾನ್ಸರ್‌ಗಳಾದ ಭಾರತದ ಕ್ರಿಕೆಟ್...

ಡ್ಯಾನ್ಸರ್‌ಗಳಾದ ಭಾರತದ ಕ್ರಿಕೆಟ್ ಆಟಗಾರ್ತಿಯರು

ವಾರ್ತಾಭಾರತಿವಾರ್ತಾಭಾರತಿ4 Nov 2018 11:57 PM IST
share
ಡ್ಯಾನ್ಸರ್‌ಗಳಾದ ಭಾರತದ ಕ್ರಿಕೆಟ್ ಆಟಗಾರ್ತಿಯರು

ಹೊಸದಿಲ್ಲಿ, ನ.4: ಭಾರತದ ಮಹಿಳಾ ಕ್ರಿಕೆಟ್ ತಂಡದ ಸದಸ್ಯರು ವೆಸ್ಟ್‌ಇಂಡೀಸ್‌ನಲ್ಲಿ ನವೆಂಬರ್ 9ರಿಂದ 24ರ ತನಕ ನಡೆಯಲಿರುವ ವಿಶ್ವಕಪ್‌ನಲ್ಲಿ ಆಡಲು ವೆಸ್ಟ್‌ಇಂಡೀಸ್ ತಲುಪಿದ್ದಾರೆ. ತಂಡದ ಕೆಲವು ಆಟಗಾರ್ತಿಯರು ನೃತ್ಯ ಗಾರ್ತಿಯರಾಗಿ ಗಮನ ಸೆಳೆದಿದ್ದಾರೆ.

ತಂಡದ ನಾಯಕಿ ಹರ್ಮನ್ ಪ್ರೀತ್ ಕೌರ್, ಸ್ಮತಿ ಮಂಧಾನ, ವೇದಾ ಕೃಷ್ಣಮೂರ್ತಿ ಮತ್ತು ಯುವ ಆಟಗಾರ್ತಿ ಜಮೀಮಾ ರೋಡ್ರಿಗಸ್ ಅವರು ಟೂರ್ನಮೆಂಟ್ ಮುನ್ನ ಡ್ಯಾನ್ಸರ್‌ಗಳಾಗಿ ತಮ್ಮಲ್ಲಿನ ಪ್ರತಿಭೆಯನ್ನು ವೆಸ್ಟ್ ಇಂಡೀಸ್‌ನಲ್ಲಿ ಪ್ರದರ್ಶಿಸಿದ್ದಾರೆ. ಐಸಿಸಿ ವರ್ಲ್ಡ್ ಟ್ವೆಂಟಿ-20ನ ಟ್ವಿಟರ್‌ನಲ್ಲಿ ಇವರು ನೃತ್ಯ ಮಾಡುತ್ತಿರುವ ಕೆಲವು ಚಿತ್ರಗಳನ್ನು ಪೋಸ್ಟ್ ಮಾಡಲಾಗಿದೆ.

ಭಾರತದ ಮಹಿಳಾ ಕ್ರಿಕೆಟ್ ತಂಡ ನ.9ರಂದು ಮೊದಲ ಪಂದ್ಯದಲ್ಲಿ ಗಯಾನದಲ್ಲಿ ನ್ಯೂಝಿಲೆಂಡ್‌ನ್ನುಎದುರಿಸಲಿದೆ.

ಗ್ರೂಪ್ ‘ಬಿ’ಯಲ್ಲಿ ಆಸ್ಟ್ರೇಲಿಯ , ನ್ಯೂಝಿಲೆಂಡ್, ಪಾಕಿಸ್ತಾನ, ಐರ್ಲೆಂಡ್ ತಂಡದೊಂದಿಗೆ ಭಾರತ ಸ್ಥಾನ ಪಡೆದಿದೆ. 10 ತಂಡಗಳು ವಿಶ್ವಕಪ್‌ನ ಗ್ರೂಪ್ ಹಂತದ ಪಂದ್ಯಗಳಲ್ಲಿ ಹಣಾಹಣಿ ನಡೆಸಲಿದೆ.

ಸ್ಫೋಟಕ ಆರಂಭಿಕ ಬ್ಯಾಟ್ಸ್‌ವುಮೆನ್ ಮಂಧಾನ ಮತ್ತು ರೋಡ್ರಿಗಸ್ ಅವರು ಭಾರತ ವಿಶ್ವಕಪ್‌ನಲ್ಲಿ ಉತ್ತಮ ಪ್ರದರ್ಶನ ನೀಡಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಭಾರತ ತಂಡ

ಹರ್ಮನ್ ಪ್ರೀತ್ ಕೌರ್ (ನಾಯಕಿ), ಸ್ಮತಿಮಂಧಾನ (ಉಪನಾಯಕಿ), ಮಿಥಾಲಿ ರಾಜ್, ಜೆಮಿಮಾ ರೋಡ್ರಿಗಸ್, ವೇದಾ ಕೃಷ್ಣಮೂರ್ತಿ, ದೀಪ್ತಿ ಶರ್ಮಾ, ತಾನಿಯಾ ಭಾಟಿಯಾ (ವಿಕೆಟ್ ಕೀಪರ್), ಪೂನಮ್ ಯಾದವ್, ರಾಧಾ ಯಾದವ್, ಅನುಜಾ ಪಾಟೀಲ್, ಏಕ್ತಾ ಬಿಸ್ಟ್, ಡಿ. ಹೇಮಲತಾ, ಮನ್ಸಿ ಜೋಶಿ, ಪೂಜಾ ವಸ್ತ್ರಾಕರ್ ಮತ್ತು ಆರುಂಧತಿ ರೆಡ್ಡಿ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X