Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಹೊಸ ವಿವಿಗಳ ಆಸ್ತಿಯ ಪಾಲು ಹಂಚಿಕೆ

ಹೊಸ ವಿವಿಗಳ ಆಸ್ತಿಯ ಪಾಲು ಹಂಚಿಕೆ

ವಾರ್ತಾಭಾರತಿವಾರ್ತಾಭಾರತಿ5 Nov 2018 8:17 PM IST
share

ಬೆಂಗಳೂರು, ನ.5 : ಬೆಂಗಳೂರು ವಿಶ್ವವಿದ್ಯಾಲಯವನ್ನು ಮೂರು ಭಾಗಗಳಾಗಿ ವಿಂಗಡನೆ ಮಾಡಿದ ನಂತರ ಹೊಸ ವಿವಿಗಳಿಗೆ ಸೇರಬೇಕಾಗಿದ್ದ ಆಸ್ತಿಯ ಪಾಲನ್ನು ರಾಜ್ಯ ಸರಕಾರ ವಿಂಗಡನೆ ಮಾಡಿ ಹಂಚಿಕೆ ಮಾಡಿದೆ.

ಹೊಸ ವಿಶ್ವವಿದ್ಯಾಲಯಗಳಾದ ಬೆಂಗಳೂರು ಕೇಂದ್ರ ಮತ್ತು ಕೋಲಾರದಲ್ಲಿರುವ ಬೆಂಗಳೂರು ಉತ್ತರ ವಿಶ್ವವಿದ್ಯಾಲಯಗಳಿಗೆ ಸೇರಬೇಕಾಗಿರುವ ಆರ್ಥಿಕ, ಭೌತಿಕ, ಮಾನವ ಸಂಪನ್ಮೂಲವನ್ನು ವಿಂಗಡಿಸಿ ತಕ್ಷಣದಿಂದಲೇ ಆಸ್ತಿ ಪತ್ರಗಳನ್ನು ನೀಡುವಂತೆ ಸರಕಾರ ಆದೇಶಿಸಲಾಗಿದೆ.

ಆಸ್ತಿ ಹಂಚಿಕೆ ಸಂಬಂಧ ಉನ್ನತ ಶಿಕ್ಷಣ ಇಲಾಖೆ ಕಳೆದ ವರ್ಷ ರಾಜ್ಯ ಉನ್ನತ ಶಿಕ್ಷಣ ಇಲಾಖೆ ಕಾರ್ಯನಿರ್ವಾಹಕ ನಿರ್ದೇಶಕರ ಆಧ್ಯಕ್ಷತೆಯಲ್ಲಿ ಸಮಿತಿ ರಚನೆ ಮಾಡಲಾಗಿತ್ತು. ಆ ಸಮಿತಿಯು ಎರಡು ವಿವಿಗಳಿಗೆ ಮೂಲ ವಿವಿಯಿಂದ ಸೇರಬೇಕಾದ ಆರ್ಥಿಕ, ಭೌತಿಕ, ಮಾನವ ಸಂಪನ್ಮೂಲವನ್ನು ವಿಂಗಡನೆ ಮಾಡಿ ಎಷ್ಟು ಎಷ್ಟು ಸೇರಬೇಕು ಎಂಬುದರ ಸಮಗ್ರ ವರದಿ ಸಲ್ಲಿಸಿದ್ದು, ಅದರ ಆಧಾರದ ಮೇಲೆ ಹಂಚಿಕೆಯಾಗಿದೆ.

ವಿವಿಯ ಆದಾಯದ ಮೂಲವಾಗಿರುವ ಸೆಂಟ್ರಲ್ ಕಾಲೇಜು ಆವರಣದಲ್ಲಿರುವ ಜ್ಞಾನಜ್ಯೊತಿ ಸಭಾಂಗಣ ಯಾರಿಗೆ ಸೇರಬೇಕೆಂಬ ಗೊಂದಲವುಂಟಾಗಿತ್ತು. ಈ ಹಿನ್ನೆಲೆಯಲ್ಲಿ ವಿವಿ ಆವರಣದಲ್ಲಿನ ವಿಜ್ಞಾನ ವಿಭಾಗದ ಕಟ್ಟಡದ ತಳ ಭಾಗ ಕೇಂದ್ರ ಮತ್ತು ಉತ್ತರ ವಿವಿ ಮೌಲ್ಯ ಮಾಪನಕ್ಕಾಗಿ ಬಳಕೆ ಮಾಡಿಕೊಳ್ಳಲು ನೀಡಿದ್ದರೆ, ಮೊದಲನೆಯ ಮತ್ತು ಎರಡನೇ ಮಹಡಿಗಳನ್ನು ಕೇಂದ್ರ ವಿವಿಗೆ ಬಿಟ್ಟುಕೊಡಲಾಗಿದೆ. ಸೆಂಟ್ರಲ್ ಕಾಲೇಜು ಆವರಣದ ಫ್ಯಾಷನ್ ಡಿಸೈನಿಂಗ್ ಮತ್ತು ಅಪೆರಲ್ ಟೆಕ್ನಾಲಜಿ ವಿಭಾಗವನ್ನು ಕೇಂದ್ರ ವಿವಿಗೆ ವರ್ಗಾವಣೆ ಮಾಡಬೇಕು ಎಂದು ಹೇಳಲಾಗಿದೆ. ಇನ್ನುಳಿದಂತೆ ಉತ್ತರ ವಿಶ್ವವಿದ್ಯಾಲಯದ ಕಟ್ಟಡ ಕಾಮಗಾರಿಗಳನ್ನು ಕೈಗೊಳ್ಳುವ ಸಂಬಂಧ ವಿವರವಾದ ಪ್ರಸ್ತಾವನೆ ಸಲ್ಲಿಸಬೇಕಿದೆ.

ವಿವಿಗಳಲ್ಲಿನ ಕಿತ್ತಾಟ: ಹೊಸ ವಿಶ್ವವಿದ್ಯಾಲಯಗಳಿಗೆ ಸೇರಬೇಕಾದ ಆಸ್ತಿ ಪತ್ರಗಳು ಮತ್ತು ವಿಭಾಗಗಳು ಅಧಿಕೃತವಾಗಿ ಪರಭಾರೆಯಾಗದಿರುವುದರಿಂದ ಮೂರು ವಿವಿಗಳ ನಡುವೆ ಪದೇಪದೆ ಜಗಳ ನಡೆಯುತ್ತಲೇ ಇದೆ. ಕಳೆದ ಬಾರಿ ಕೇಂದ್ರ ವಿವಿ ತನ್ನ ವ್ಯಾಪ್ತಿಯ ಕಾಲೇಜಿನಲ್ಲಿರುವ ಮೌಲ್ಯಮಾಪನ ಕೇಂದ್ರದ ಬೀಗ ಒಡೆದು ಸುಣ್ಣ-ಬಣ್ಣ ಹೊಡೆಸಲು ಮುಂದಾಗಿತ್ತು. ಇದರಿಂದ ಉಭಯ ವಿವಿಗಳ ಮಧ್ಯೆ ಆಡಳಿತಾತ್ಮಕವಾಗಿ ಕಚ್ಚಾಟ ಏರ್ಪಟ್ಟಿತ್ತು.

ಬೆಂಗಳೂರು ಕೇಂದ್ರ ಮತ್ತು ಬೆಂಗಳೂರು ಉತ್ತರ ಎರಡು ವಿಶ್ವವಿದ್ಯಾಲಯಗಳಿಗೆ ಸರಕಾರ ಆಸ್ತಿ ಹಂಚಿಕೆ ಮಾಡಿದೆ. ಈ ಆಸ್ತಿಯ ಸಂಬಂಧ ಮೂಲ ವಿವಿಯಲ್ಲಿರುವ ದಾಖಲೆ ಪತ್ರಗಳನ್ನು ಶೀಘ್ರವಾಗಿ ಎರಡೂ ವಿಶ್ವವಿದ್ಯಾಲಯಗಳಿಗೆ ಸಲ್ಲಿಸಬೇಕು. ಸಲ್ಲಿಕೆಯಾಗಿರುವ ವರದಿಯನ್ನು ಸರಕಾರಕ್ಕೆ ನೀಡಬೇಕೆಂದು ಉನ್ನತ ಶಿಕ್ಷಣ ಇಲಾಖೆ ಮೂಲ ವಿಶ್ವವಿದ್ಯಾಲಯಕ್ಕೆ ಸೂಚಿಸಿದೆ. ವಿಳಂಬ ಮಾಡಿದಲ್ಲಿ, ಸಂಬಂಧಪಟ್ಟ ಅಧಿಕಾರಿ, ನೌಕರರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X