Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹೊಸ 19 ಎಐಐಎಂಎಸ್‌ಗಳಲ್ಲಿ ಆಯುರ್ವೇದ...

ಹೊಸ 19 ಎಐಐಎಂಎಸ್‌ಗಳಲ್ಲಿ ಆಯುರ್ವೇದ ವಿಭಾಗ ಆರಂಭ: ನಾಯ್ಕ್

ವಾರ್ತಾಭಾರತಿವಾರ್ತಾಭಾರತಿ5 Nov 2018 11:21 PM IST
share

ಹೊಸದಿಲ್ಲಿ, ನ.5: ಎಲ್ಲಾ ಹೊಸ 19 ಎಐಐಎಂಎಸ್‌ಗಳಲ್ಲೂ ಆಯುರ್ವೇದ ವಿಭಾಗಗಳನ್ನು ಆರಂಭಿಸಲಾಗುವುದು ಎಂದು ಆಯುಷ್ ಸಚಿವಾಲಯದ ಉಪಸಚಿವ ಶ್ರೀಪಾದ ಯೆಸ್ಸೊ ನಾಕ್ ತಿಳಿಸಿದ್ದಾರೆ.

ಹೊಸದಾಗಿ ಆರಂಭಿಸಲಾಗಿರುವ 19 ಅಖಿಲ ಭಾರತ ವೈದ್ಯವಿಜ್ಞಾನ ಸಂಸ್ಥೆ(ಎಐಐಎಂಎಸ್)ಗಳಲ್ಲಿ ಆಯುರ್ವೇದ ವಿಭಾಗಗಳನ್ನು ಆರಂಭಿಸಲಾಗುವುದು . ಬಿಎಸ್‌ಎಫ್ ಹಾಗು ಇತರ ಅರೆಸೇನಾ ಪಡೆಗಳ ಏಳು ಆಸ್ಪತ್ರೆಗಳಲ್ಲಿ ಆಯುರ್ವೇದ ವಿಭಾಗ ಆರಂಭಿಸಲು ಗೃಹ ಇಲಾಖೆ ಅನುಮೋದನೆ ನೀಡಿದೆ. 100 ಇಎಸ್‌ಐ ಆಸ್ಪತ್ರೆಗಳಲ್ಲಿ ಆಯುರ್ವೇದ ವಿಭಾಗಗಳನ್ನು ಆರಂಭಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ ಎಂದವರು ತಿಳಿಸಿದ್ದಾರೆ. 3ನೇ ಆಯುರ್ವೇದ ದಿನಾಚರಣೆ ಪ್ರಯುಕ್ತ ಆಯೋಜಿಸಲಾದ ಕಾರ್ಯಕ್ರಮವನ್ನು ಕೇಂದ್ರ ಪರಿಸರ ಸಚಿವ ಹರ್ಷವರ್ಧನ್ ಜತೆ ಉದ್ಘಾಟಿಸಿದ ಬಳಿಕ ಅವರು ಮಾತನಾಡುತ್ತಿದ್ದರು.

 ಸಾರ್ವಜನಿಕರ ಆರೋಗ್ಯಕ್ಕಾಗಿ ಆಯುರ್ವೇದ ಎಂಬ ಉಪಕ್ರಮದಡಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಸಾಂಕ್ರಾಮಿಕವಲ್ಲದ ರೋಗಗಳನ್ನು ತಡೆಗಟ್ಟುವ ರಾಷ್ಟ್ರೀಯ ಕಾರ್ಯಕ್ರಮವನ್ನು ಈಗಿರುವ ಆರು ರಾಜ್ಯಗಳ ವ್ಯಾಪ್ತಿಗಿಂತ ವಿಸ್ತರಿಸಲು ನಿರ್ಧರಿಸಲಾಗಿದೆ. ಆಯುರ್ವೇದ ಮತ್ತು ಆಯುಷ್ ಕ್ಷೇತ್ರದಲ್ಲಿ ಉದ್ಯಮದ ಅವಕಾಶವನ್ನು ಹೆಚ್ಚಿಸಲು ಎಂಎಸ್‌ಎಂಇ ಸಚಿವಾಲಯದ ಸಹಭಾಗಿತ್ವದಲ್ಲಿ ಯೋಜನೆ ರೂಪಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

 ಆಯುಷ್ ವೈದ್ಯಪದ್ಧತಿ ಹಾಗೂ ಆಧುನಿಕ ಚಿಕಿತ್ಸಾ ಪದ್ಧತಿಯ ವೈಜ್ಞಾನಿಕ ಸಮೀಕಣದ ಅಗತ್ಯವಿದೆ . ಪರಿಸರ ಇಲಾಖೆಯು ಸಂಶೋಧನಾ ಕಾರ್ಯಕ್ಕೆ ಎಲ್ಲಾ ಸಹಕಾರ ನೀಡುತ್ತದೆ ಎಂದು ಪರಿಸರ ಇಲಾಖೆಯ ಸಚಿವ ಹರ್ಷವರ್ಧನ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X