Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಓಶಿಯನ್ ಪರ್ಲ್ ಕುರಿತ ವಾಟ್ಸ್ಆ್ಯಪ್...

ಓಶಿಯನ್ ಪರ್ಲ್ ಕುರಿತ ವಾಟ್ಸ್ಆ್ಯಪ್ ಸಂದೇಶ ಹಸಿ ಸುಳ್ಳು: ಅಧ್ಯಕ್ಷ ಜಯರಾಮ್ ಬನಾನ್

“ನಮ್ಮ ಹೊಟೇಲ್ ನಲ್ಲಿ ಕೇವಲ ಹಲಾಲ್ ಮಾಂಸಾಹಾರ”

ವಾರ್ತಾಭಾರತಿವಾರ್ತಾಭಾರತಿ5 Nov 2018 11:43 PM IST
share
ಓಶಿಯನ್ ಪರ್ಲ್ ಕುರಿತ ವಾಟ್ಸ್ಆ್ಯಪ್ ಸಂದೇಶ ಹಸಿ ಸುಳ್ಳು: ಅಧ್ಯಕ್ಷ ಜಯರಾಮ್ ಬನಾನ್

ಮಂಗಳೂರು, ನ. 5: ನಗರದ ಓಶಿಯನ್ ಪರ್ಲ್ ಹೊಟೇಲ್ ನಲ್ಲಿ ಹಂದಿ ಮಾಂಸದ ಖಾದ್ಯಗಳನ್ನು ತಯಾರಿಸಲಾಗುತ್ತಿದೆ ಎಂಬರ್ಥದ ಸಂದೇಶವೊಂದು ಸೋಮವಾರ ಸಂಜೆಯಿಂದ ವಾಟ್ಸ್ಆ್ಯಪ್ ನಲ್ಲಿ ಹರಡುತ್ತಿದ್ದು, ಇದು ಹಸಿ ಸುಳ್ಳು ಹಾಗು ದುರುದ್ದೇಶದಿಂದ ಹರಡಲಾಗುತ್ತಿರುವ ಕಪೋಲಕಲ್ಪಿತ ಸಂದೇಶ ಎಂದು ಓಶಿಯನ್ ಪರ್ಲ್ ನ ಅಧ್ಯಕ್ಷ ಜಯರಾಮ್ ಬನಾನ್ 'ವಾರ್ತಾಭಾರತಿ'ಗೆ ತಿಳಿಸಿದ್ದಾರೆ.

ಈ ಸುಳ್ಳು ಸುದ್ದಿ ಹರಡುತ್ತಿರುವವರು ಮಂಗಳೂರಿನ ಸರ್ವ ಧರ್ಮಗಳ ಜನರ ಅಪಾರ ಮನ್ನಣೆಗೆ ಪಾತ್ರವಾಗಿರುವ  ಓಶಿಯನ್ ಪರ್ಲ್ ಕುರಿತು ಅಪನಂಬಿಕೆ ಹರಡಿ ಅದರ ವರ್ಚಸನ್ನು ಕುಂದಿಸುವ ಹತಾಶ ಪ್ರಯತ್ನ ಮಾಡುತ್ತಿದ್ದಾರೆ. ಇಂತಹ ದುಷ್ಕೃತ್ಯ ಎಸಗುತ್ತಿರುವವರ ವಿರುದ್ಧ ಓಶಿಯನ್ ಪರ್ಲ್ ಸೂಕ್ತ ಕಾನೂನು ಕ್ರಮಕೈಗೊಳ್ಳಲಿದೆ ಎಂದು ಜಯರಾಮ್ ಬನಾನ್ ಪ್ರಕಟನೆಯಲ್ಲಿ ಹೇಳಿದ್ದಾರೆ.

ಈ ಸುಳ್ಳು ಸುದ್ದಿಯಲ್ಲಿ ಹೇಳಿರುವಂತೆ ಓಶಿಯನ್ ಪರ್ಲ್ ಬ್ರಿಟೀಷ್ ಏರ್ ವೇಸ್ ಮತ್ತು ಜೆಟ್ ಏರ್ ವೇಸ್ ಗೆ ಯಾವುದೇ ಆಹಾರ ಪದಾರ್ಥ ಗಳನ್ನು ಸರಬರಾಜು ಮಾಡುತ್ತಿಲ್ಲ ಹಾಗು ಈ ಎರಡೂ ವಿಮಾನಯಾನ ಸಂಸ್ಥೆಗಳೊಂದಿಗೆ ಓಶಿಯನ್ ಪರ್ಲ್ ಅಂತಹ ಯಾವುದೇ ಒಪ್ಪಂದಗಳನ್ನು ಹೊಂದಿಲ್ಲ. ಓಶಿಯನ್ ಪರ್ಲ್ ಕೇವಲ ಏರ್ ಇಂಡಿಯಾ ಸಂಸ್ಥೆಗೆ ಉಪಹಾರಗಳನ್ನು ಒದಗಿಸುತ್ತಿದ್ದು ಅದು ಕೇವಲ ಶುದ್ಧ  ಸಸ್ಯಹಾರಿ ಉಪಹಾರಗಳು. ಓಶಿಯನ್ ಪರ್ಲ್ ನಲ್ಲಿ ಹಂದಿ ಮತ್ತು ಬೀಫ್ ಉತ್ಪನ್ನಗಳನ್ನು ತಯಾರಿಸುವುದೇ ಇಲ್ಲ.

ಓಶಿಯನ್ ಪರ್ಲ್ ನಲ್ಲಿ  ಕೇವಲ ಹಲಾಲ್ ವಿಧಾನಗಳಿಂದ ಪಡೆದ ಮಟನ್ ಮತ್ತು ಚಿಕನ್ ಖಾದ್ಯಗಳನ್ನು ಗ್ರಾಹಕರಿಗೆ ನೀಡಲಾಗುತ್ತಿವೆ ಎಂದು ಅವರು ತಿಳಿಸಿದ್ದಾರೆ.

ಕಳೆದ ಹಲವಾರು ವರ್ಷಗಳಿಂದ ಅತ್ಯುತ್ತಮ ಗುಣಮಟ್ಟದ ಆಹಾರ ಹಾಗು ಅತ್ಯುತ್ತಮ ಸೇವೆಯ ಮೂಲಕ ಓಶಿಯನ್ ಪರ್ಲ್ ದ.ಕ. ಮತ್ತು ಉಡುಪಿ ಜಿಲ್ಲೆಗಳ ಎಲ್ಲ ಜನರ ಅಪಾರ ಮೆಚ್ಚುಗೆಗೆ ಪಾತ್ರವಾಗಿದೆ. ಇನ್ನು ಮುಂದೆಯೂ ಇದೇ ರೀತಿ ಗ್ರಾಹಕರಿಗೆ ಅತ್ಯುತ್ತಮ ಸೇವೆ ಒದಗಿಸಲು ಓಶಿಯನ್ ಪರ್ಲ್ ಬದ್ಧವಾಗಿದೆ. ಆದ್ದರಿಂದ ಇಂತಹ ಸುಳ್ಳು ಸುದ್ದಿಗಳನ್ನು ಜನರು ಸಂಪೂರ್ಣ ನಿರ್ಲಕ್ಷಿಸಬೇಕು ಎಂದು  ಜಯರಾಮ್ ಬನಾನ್ ವಿನಂತಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X