Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಚುನಾವಣಾ ದೇಣಿಗೆಗಳು: 193 ಕೋಟಿ...

ಚುನಾವಣಾ ದೇಣಿಗೆಗಳು: 193 ಕೋಟಿ ರೂ.ಗಳಲ್ಲಿ ಶೇ.86ರಷ್ಟು ಪಾಲು ಬಿಜೆಪಿಗೆ!

ವಾರ್ತಾಭಾರತಿವಾರ್ತಾಭಾರತಿ6 Nov 2018 1:37 PM IST
share
ಚುನಾವಣಾ ದೇಣಿಗೆಗಳು: 193 ಕೋಟಿ ರೂ.ಗಳಲ್ಲಿ ಶೇ.86ರಷ್ಟು ಪಾಲು ಬಿಜೆಪಿಗೆ!

ಹೊಸದಿಲ್ಲಿ, ನ.6: ಆರ್ಥಿಕ ವರ್ಷ 2017-18ರಲ್ಲಿ ರಾಜಕೀಯ ಪಕ್ಷಗಳಿಗೆ ಬಂದ ದೇಣಿಗೆಗಳ ಪೈಕಿ ಬಿಜೆಪಿ ಶೇ.86ರಷ್ಟು ಸಿಂಹಪಾಲನ್ನು ತನ್ನದಾಗಿಸಿಕೊಂಡಿದೆ. ಈ ವರ್ಷದಲ್ಲಿ ಬಿಜೆಪಿ ಪಡೆದ ದೇಣಿಗೆ 167.8 ಕೋಟಿ ರೂ.ಗಳಷ್ಟಾಗಿದ್ದರೂ 2016-17 ಆರ್ಥಿಕ ವರ್ಷಕ್ಕೆ  (ರೂ 290.22 ಕೋಟಿ) ಹೋಲಿಸಿದಾಗ ಇದು ಕಡಿಮೆಯೇ ಆಗಿದೆ. 2017-18ರಲ್ಲಿ ರಾಜಕೀಯ ಪಕ್ಷಗಳು ಪಡೆದ ಒಟ್ಟು ದೇಣಿಗೆ ರೂ 193.78 ಕೋಟಿ ಆಗಿದೆ.

ಕಾಂಗ್ರೆಸ್ ಪಕ್ಷ ಇದೇ ಅವಧಿಯಲ್ಲಿ 12 ಕೋಟಿ ರೂ. ದೇಣಿಗೆ ಪಡೆದು ಮೂರನೇ ಸ್ಥಾನದಲ್ಲಿದ್ದರೆ ಎರಡನೇ ಸ್ಥಾನ ರೂ 13 ಕೋಟಿ ದೇಣಿಗೆ ಪಡೆದ ಬಿಜು ಜನತಾ ದಳಕ್ಕೆ ಹೋಗಿದೆ. ಉಳಿದ ಮೊತ್ತ ಎನ್‍ಸಿಪಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ ಪಕ್ಷಗಳ ನಡುವೆ ಹಂಚಿ ಹೋಗಿದೆ.

ಈ ಹಿಂದೆ ಸತ್ಯ ಇಲೆಕ್ಟೋರಲ್ ಟ್ರಸ್ಟ್ ಎಂದು ಕರೆಯಲ್ಪಡುತ್ತಿದ್ದ ಪ್ರೂಡೆಂಟ್ ಇಲೆಕ್ಟೋರಲ್ ಟ್ರಸ್ಟ್ ಅತಿ ದೊಡ್ಡ ದೇಣಿಗೆದಾರನಾಗಿದ್ದು  ಬಿಜೆಪಿ, ಕಾಂಗ್ರೆಸ್ ಹಾಗೂ ಬಿಜೆಡಿಗೆ ಒಟ್ಟು ರೂ 169.3 ಕೋಟಿ ದೇಣಿಗೆ ನೀಡಿದೆ.

ಈ ಪೈಕಿ ಬಿಜೆಪಿಗೆ 154.3 ಕೋಟಿ ರೂ. ಹೋಗಿದ್ದರೆ ಕಾಂಗ್ರೆಸ್ ಪಕ್ಷಕ್ಕೆ 10 ಕೋಟಿ ರೂ. ಹಾಗೂ ಬಿಜೆಡಿಗೆ 5 ಕೋಟಿ ರೂ. ಹೋಗಿದೆ. 2016-17ರಲ್ಲಿ ಈ ಟ್ರಸ್ಟ್  ರೂ 283.72 ಕೋಟಿ ದೇಣಿಗೆ ವಿತರಿಸಿದ್ದು ಇದರ ಪೈಕಿ ಶೇ 89ರಷ್ಟು ಅಂದರೆ ರೂ 252 ಕೋಟಿ ದೇಣಿಗೆಯನ್ನು ಬಿಜೆಪಿ ಪಡೆದಿದ್ದರೆ ಕಾಂಗ್ರೆಸ್ ಪಕ್ಷ 14.9 ಕೋಟಿ  ಪಡೆದಿತ್ತು. ಉಳಿದ ಹಣ ಶಿರೋಮಣಿ ಅಕಾಲಿ ದಳ್, ಸಮಾಜವಾದಿ ಪಕ್ಷ, ರಾಷ್ಟ್ರೀಯ ಲೋಕ ದಳ್ ಹಾಗು ಎಎಪಿ ನಡುವೆ ಹಂಚಿಕೆಯಾಗಿತ್ತು.

ಆರ್ಥಿಕ ವರ್ಷ 2017-18ರಲ್ಲಿ ಅಕ್ಟೋಬರ್ 15ರ ತನಕ ಎ.ಬಿ. ಜನರಲ್ ಇಲೆಕ್ಟೋರಲ್ ಟ್ರಸ್ಟ್ ರಾಜಕೀಯ ಪಕ್ಷಗಳ ನಡುವೆ ರೂ 21.5 ಕೋಟಿ ವಿತರಿಸಿದ್ದು, ಟ್ರಯಂಪ್ ಎಲೆಕ್ಟೋರಲ್ ಟ್ರಸ್ಟ್ ರೂ 2 ಕೋಟಿ, ಜನಕಲ್ಯಾಣ್ ಟ್ರಸ್ಟ್ ರೂ. 50 ಲಕ್ಷ ಎನ್‍ಸಿಪಿಗೆ ಹಾಗೂ ಜನಶಕ್ತಿ ಇಲೆಕ್ಟೋರಲ್ ಟ್ರಸ್ಟ್ ರೂ 48 ಲಕ್ಷ ಹಣವನ್ನು ನ್ಯಾಷನಲ್ ಕಾನ್ಫರೆನ್ಸ್ ಗೆ ನೀಡಿದೆ.

ದೇಣಿಗೆ ನೀಡುವ ಟ್ರಸ್ಟ್ ಗಳ ಹೆಸರು ಅವುಗಳನ್ನು ಸ್ಥಾಪಿಸಿದ ಕಂಪೆನಿಗಳ ಹೆಸರನ್ನು ಸೂಚಿಸುವುದಿಲ್ಲ. ಪ್ರೂಡೆಂಟ್ ಟ್ರಸ್ಟ್‍ಗೆ ಭಾರತಿ ಏರ್‍ಟೆಲ್  ಟೊರ್ರೆಂಟ್ ಫಾರ್ಮಾ ಹಾಗೂ  ಡಿಎಲ್‍ಎಫ್ ಗ್ರೂಪ್ ಇದ್ದರೆ, ಎ ಬಿ ಜನರಲ್ ಇಲೆಕ್ಟೋರಲ್ ಟ್ರಸ್ಟ್‍ಗೆ ಅಲ್ಟ್ರಾ ಟೆಕ್ ಸಿಮೆಂಟ್, ಹಿಂಡಾಲ್ಕೊ ಹಾಗೂ ಗ್ರಾಸಿಂ ಸಂಸ್ಥೆಗಳು ದೇಣಿಗೆ ನೀಡಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X