Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿಗೆ ನಗರ ಅನಿಲ ವಿತರಣೆ ನೆಟ್‌ವರ್ಕ್...

ಉಡುಪಿಗೆ ನಗರ ಅನಿಲ ವಿತರಣೆ ನೆಟ್‌ವರ್ಕ್ ಯೋಜನೆಯ ವಿತರಣೆ ಹಕ್ಕು ಪಡೆದ ಅದಾನಿ ಸಮೂಹ

# ಜಿಲ್ಲೆಯಲ್ಲಿ 1,10,099 ಪಿಎನ್‌ಜಿ ಸಂಪರ್ಕ # 8 ವರ್ಷಗಳ ಯೋಜನೆ

ವಾರ್ತಾಭಾರತಿವಾರ್ತಾಭಾರತಿ7 Nov 2018 7:28 PM IST
share
ಉಡುಪಿಗೆ ನಗರ ಅನಿಲ ವಿತರಣೆ ನೆಟ್‌ವರ್ಕ್ ಯೋಜನೆಯ ವಿತರಣೆ ಹಕ್ಕು ಪಡೆದ ಅದಾನಿ ಸಮೂಹ

ಉಡುಪಿ, ನ.7: ಅದಾನಿ ಸಮೂಹದ ಅಂಗಸಂಸ್ಥೆ ಅದಾನಿ ಗ್ಯಾಸ್ ಲಿಮಿಟೆಡ್ ಸಂಸ್ಥೆಯು ಉಡುಪಿ ಜಿಲ್ಲೆಗೆ ನಗರ ಅನಿಲ ವಿತರಣೆ ಯೋಜನೆಯಡಿ(ಸಿಟಿ ಗ್ಯಾಸ್ ಡಿಸ್ಟ್ರಿಬ್ಯೂಷನ್-ಸಿಜಿಡಿ) ಪೈಪ್ಡ್ ನ್ಯಾಚುರಲ್ ಗ್ಯಾಸ್ (ಪಿಎನ್‌ಜಿ) ಮತ್ತು ಕಂಪ್ರೆಸ್ಡ್ ನ್ಯಾಚುರಲ್ ಗ್ಯಾಸ್ (ಸಿಎನ್‌ಜಿ) ಯೋಜನೆಯ ವಿತರಣೆ ಹಕ್ಕನ್ನು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ನಿಯಂತ್ರಕ ಮಂಡಳಿಯಿಂದ ಪಡೆದುಕೊಂಡಿದೆ ಎಂದು ಅದಾನಿ ಸಮೂಹದ ಜಂಟಿ ಅಧ್ಯಕ್ಷ ಹಾಗೂ ಕಾರ್ಯನಿರ್ವಾಹಕ ನಿರ್ದೇಶಕ ಕಿಶೋರ್ ಆಳ್ವ ತಿಳಿಸಿದ್ದಾರೆ.

ಅದಾನಿ ಗ್ಯಾಸ್ ಲಿಮಿಟೆಡ್(ಎಜಿಎಲ್) ಕೈಗಾರಿಕೆ, ವಾಣಿಜ್ಯ, ಗೃಹಬಳಕೆಗೆ ಬೇಕಾಗುವ ಅನಿಲವನ್ನು ಪೂರೈಸಲು ಪಿಎನ್‌ಜಿ ಮತ್ತು ವಾಹನಗಳಿಗೆ ಬೇಕಾಗುವ ಅನಿಲವನ್ನು ಪೂರೈಸಲು ಸಿಎನ್‌ಜಿ ಸಿಟಿ ಗ್ಯಾಸ್ ಡಿಸ್ಟ್ರಿಬ್ಯೂಷನ್ ನೆಟ್‌ವರ್ಕ್‌ನ್ನು ಅಭಿವೃದ್ಧಿಪಡಿಸುತ್ತಿದೆ ಎಂದು ಆಳ್ವ ಹೇಳಿದ್ದಾರೆ.

ಎಜಿಎಲ್ ಪ್ರಸ್ತುತ ಗುಜರಾತ್‌ನ ಅಹ್ಮದಾಬಾದ್ ಮತ್ತು ವಡೋದರಾ, ಹರ್ಯಾಣದ ಫರೀದಾಬಾದ್ ಹಾಗೂ ಉತ್ತರ ಪ್ರದೇಶದ ಖುರ್ಜಾದಲ್ಲಿ ಸುಮಾರು 3.50 ಲಕ್ಷ ಮನೆಗಳಿಗೆ ಪಿಎನ್‌ಜಿ ಮತ್ತು 2 ಲಕ್ಷಕ್ಕಿಂತ ಅಧಿಕ ವಾಹನಗಳಿಗೆ ಸಿಎನ್‌ಜಿ ಮೂಲಕ ಅನಿಲವನ್ನು ವಿತರಿಸುತ್ತಿದೆ ಎಂದೂ ಆಳ್ವ ವಿವರಿಸಿದ್ದಾರೆ.

ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ನಿಯಂತ್ರಕ ಮಂಡಳಿ (ಪಿಎನ್‌ಜಿಆರ್‌ಬಿ), ರಾಜ್ಯ ಸರಕಾರಗಳ ಸಹಯೋಗದೊಂದಿಗೆ ದೇಶಾದ್ಯಂತ ಸಿಜಿಡಿ ನೆಟ್‌ವರ್ಕ್‌ಗಳ ಅಭಿವೃದ್ಧಿಗೆ ಚಾಲನೆ ನೀಡುತ್ತಿದೆ. ಇತ್ತೀಚೆಗೆ ಪಿಎನ್‌ಜಿಆರ್‌ಬಿತನ್ನ 9ನೇ ಬಿಡ್ಡಿಂಗ್‌ನಲ್ಲಿ ದೇಶದ 22 ರಾಜ್ಯಗಳ ಒಟ್ಟು 174 ಜಿಲ್ಲೆಗಳಲ್ಲಿ ಸಿಜಿಡಿ ಯೋಜನೆಯನ್ನು ವಿತರಿಸಲು 85 ಭೌಗೋಳಿಕ ಪ್ರದೇಶಗಳಾಗಿ (ಜಿಯೊಗ್ರಾಫಿಕಲ್ ಏರಿಯಾ) ವಿಂಗಡಿಸಿ ಬಿಡ್ ಮೂಲಕ ಹಲವಾರು ಸಂಸ್ಥೆಗಳಿಗೆ ನೀಡಿದೆ. ಉಡುಪಿ ಭೌಗೋಳಿಕ ಪ್ರದೇಶದ ಹಕ್ಕನ್ನು ಅದಾನಿ ಗ್ಯಾಸ್ ಲಿಮಿಟೆಡ್ ಪಡೆದುಕೊಂಡಿದೆ ಎಂದು ಆಳ್ವ ತಿಳಿಸಿದರು.

9ನೇ ಬಿಡ್ಡಿಂಗ್‌ನಲ್ಲಿ ಗೆದ್ದುಕೊಂಡಿರುವ ಜಿಲ್ಲೆಗಳಲ್ಲಿ ನ.22ರಂದು ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಯೋಜನೆಗೆ ಸಾಂಕೇತಿಕ ಚಾಲನೆ ನೀಡಲಿದ್ದಾರೆ ಎಂದು ಆಳ್ವ ನುಡಿದರು.

ಸಿಜಿಡಿ ಯೋಜನೆಯಡಿ ಉಡುಪಿ ಜಿಲ್ಲೆಯಲ್ಲಿ ಸುಮಾರು 1,10,099 ಪಿಎನ್‌ಜಿ ಸಂಪರ್ಕಗಳು, 11 ಸಿಎನ್‌ಜಿ ಘಟಕಗಳು ಮತ್ತು 569 ಕಿ.ಮೀ ಉದ್ದದ ಪೈಪ್‌ಲೈನ್ ನೆಟ್‌ವರ್ಕ್ ಇದ್ದು, ಸುಮಾರು 8 ವರ್ಷಗಳ ಯೋಜನೆ ಇದಾಗಿದೆ. ಯೋಜನೆಯಿಂದ ಸ್ಥಳೀಯರಿಗೆ ಉದ್ಯೋಗಾವಕಾಶಗಳೂ ದೊರಕಲಿವೆ ಎಂದು ಕಿಶೋರ್ ಆಳ್ವ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X