Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಶ್ಯ ತನಿಖೆಗೆ ಅತೃಪ್ತಿ: ಅಟಾರ್ನಿ...

ರಶ್ಯ ತನಿಖೆಗೆ ಅತೃಪ್ತಿ: ಅಟಾರ್ನಿ ಜನರಲ್‌ರನ್ನು ಉಚ್ಚಾಟಿಸಿದ ಟ್ರಂಪ್

ವಾರ್ತಾಭಾರತಿವಾರ್ತಾಭಾರತಿ8 Nov 2018 8:21 PM IST
share
ರಶ್ಯ ತನಿಖೆಗೆ ಅತೃಪ್ತಿ: ಅಟಾರ್ನಿ ಜನರಲ್‌ರನ್ನು ಉಚ್ಚಾಟಿಸಿದ ಟ್ರಂಪ್

ವಾಶಿಂಗ್ಟನ್, ನ. 8: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಅಟಾರ್ನಿ ಜನರಲ್ ಜೆಫ್ ಸೆಶನ್ಸ್‌ರನ್ನು ಉಚ್ಚಾಟಿಸಿದ್ದಾರೆ.

ಟ್ರಂಪ್ ಹಲವು ತಿಂಗಳುಗಳಿಂದ ತನ್ನ ಉನ್ನತ ಕಾನೂನು ಅಧಿಕಾರಿಯನ್ನು ಟೀಕಿಸುತ್ತಾ ಬಂದಿದ್ದರು. 2016ರ ಅಧ್ಯಕ್ಷೀಯ ಚುನಾವಣೆಯಲ್ಲಿ ಟ್ರಂಪ್ ಪರವಾಗಿ ರಶ್ಯ ಹಸ್ತಕ್ಷೇಪ ನಡೆಸಿತ್ತು ಎಂಬ ಆರೋಪಗಳ ಬಗ್ಗೆ ನಡೆಯುತ್ತಿರುವ ತನಿಖೆಯ ಮೇಲುಸ್ತುವಾರಿಯನ್ನು ನೋಡಿಕೊಳ್ಳಲು ಸೆಶನ್ಸ್ ನಿರಾಕರಿಸಿರುವುದು ಅವರ ಮೇಲಿನ ಟ್ರಂಪ್ ಅಸಮಾಧಾನಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ.

ಸೆಶನ್ಸ್‌ರ ಸಿಬ್ಬಂದಿ ಮುಖ್ಯಸ್ಥ ಮ್ಯಾಥ್ಯೂ ವಿಟೇಕರ್ ಅಟಾರ್ನಿ ಜನರಲ್ ಹುದ್ದೆಯನ್ನು ತಾತ್ಕಾಲಿಕವಾಗಿ ವಹಿಸಿಕೊಳ್ಳಲಿದ್ದಾರೆ. ರಶ್ಯ ಹಸ್ತಕ್ಷೇಪ ಕುರಿತ ತನಿಖೆಯನ್ನು ವಿಟೇಕರ್ ಟೀಕಿಸಿರುವುದನ್ನು ಸ್ಮರಿಸಬಹುದಾಗಿದೆ.

ಟ್ರಂಪ್ ಚುನಾವಣಾ ಪ್ರಚಾರ ತಂಡ ಮತ್ತು ರಶ್ಯದ ನಡುವೆ ಇತ್ತೆನ್ನಲಾದ ಸಂಪರ್ಕದ ಬಗ್ಗೆ ವಿಶೇಷ ವಕೀಲ ರಾಬರ್ಟ್ ಮಲ್ಲರ್ ತನಿಖೆ ನಡೆಸುತ್ತಿದ್ದಾರೆ.

ಮಲ್ಲರ್‌ರ ವಿಸ್ತೃತ ತನಿಖೆಯ ಫಲವಾಗಿ ಟ್ರಂಪ್‌ರ ಹಲವಾರು ಅನುಯಾಯಿಗಳ ವಿರುದ್ಧ ಹಲವಾರು ಕ್ರಿಮಿನಲ್ ಪ್ರಕರಣಗಳು ದಾಖಲಾಗಿದೆ.

ನನ್ನ ವಿರುದ್ಧ ತನಿಖೆ ನಡೆದರೆ ನಾನೂ ತನಿಖೆ ನಡೆಸುವೆ: ಟ್ರಂಪ್

ಮಧ್ಯಂತರ ಚುನಾವಣೆಯಲ್ಲಿ ಮಿಶ್ರ ಫಲಿತಾಂಶ ಅನುಭವಿಸಿದ ಒಂದು ದಿನದ ಬಳಿಕ, ರಶ್ಯ ತನಿಖೆಯಲ್ಲಿ ಸಹಕರಿಸದ ಅಟಾರ್ನಿ ಜನರಲ್‌ರನ್ನು ಡೊನಾಲ್ಡ್ ಟ್ರಂಪ್ ಉಚ್ಚಾಟಿಸಿದ್ದಾರೆ.

ಚುನಾವಣೆಯಲ್ಲಿ ಪ್ರತಿಪಕ್ಷ ಡೆಮಾಕ್ರಟಿಕ್ ಪಕ್ಷವು ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್‌ನಲ್ಲಿ ಬಹುಮತವನ್ನು ಗಳಿಸಿದರೆ, ಸಂಸತ್ತಿನ ಇನ್ನೊಂದು ಅಂಗವಾಗಿರುವ ಸೆನೆಟ್‌ನಲ್ಲಿ ಟ್ರಂಪ್‌ರ ರಿಪಬ್ಲಿಕನ್ ಪಕ್ಷ ತನ್ನ ಬಲವನ್ನು ವೃದ್ಧಿಸಿಕೊಂಡಿದೆ.

ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್‌ನ ನಿಯಂತ್ರಣವನ್ನು ಡೆಮಾಕ್ರಟಿಗರು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿರುವ ಹಿನ್ನೆಲೆಯಲ್ಲಿ, ಟ್ರಂಪ್ ಹಾಗೂ ಅವರ ಆಡಳಿತದ ವಿರುದ್ಧ ತನಿಖೆ ನಡೆಸುವ ಅಧಿಕಾರವನ್ನು ಅವರು ಪಡೆದುಕೊಂಡಿದ್ದಾರೆ. ವಾಸ್ತವವಾಗಿ, ಟ್ರಂಪ್ ವಿರುದ್ಧ ತನಿಖೆ ನಡೆಸುವ ಇಂಗಿತವನ್ನು ಕೆಲವು ಡೆಮಾಕ್ರಟಿಗರು ವ್ಯಕ್ತಪಡಿಸಿದ್ದಾರೆ.

ಶ್ವೇತಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ, ಟ್ರಂಪ್ ಈ ಬಗ್ಗೆ ಎಚ್ಚರಿಕೆ ನೀಡಿದ ಘಟನೆಯೂ ನಡೆಯಿತು.

ಡೆಮಾಕ್ರಟಿಗರು ನನ್ನ ವಿರುದ್ಧ ತನಿಖೆಗೆ ಮುಂದಾದರೆ, ಅವರ ವಿರುದ್ಧ ನನ್ನದೇ ತನಿಖೆ ನಡೆಸುವ ಮೂಲಕ ನಾನು ಪ್ರತೀಕಾರ ತೀರಿಸುತ್ತೇನೆ ಎಂಬ ಎಚ್ಚರಿಕೆಯನ್ನು ಟ್ರಂಪ್ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X