Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಹ್ಮದಾಬಾದ್ ಹೆಸರು ಬದಲಿಸಲು ಎಲ್ಲ...

ಅಹ್ಮದಾಬಾದ್ ಹೆಸರು ಬದಲಿಸಲು ಎಲ್ಲ ಕಾನೂನು ಅಂಶಗಳ ಪರಿಶೀಲನೆ: ರೂಪಾನಿ

ವಾರ್ತಾಭಾರತಿವಾರ್ತಾಭಾರತಿ8 Nov 2018 10:28 PM IST
share
ಅಹ್ಮದಾಬಾದ್ ಹೆಸರು ಬದಲಿಸಲು ಎಲ್ಲ ಕಾನೂನು ಅಂಶಗಳ ಪರಿಶೀಲನೆ: ರೂಪಾನಿ

ಹೊಸದಿಲ್ಲಿ,ನ.8: ರಾಜ್ಯ ಸರಕಾರವು ಎಲ್ಲ ಕಾನೂನು ಮತ್ತು ಇತರ ಅಂಶಗಳನ್ನು ಪರಿಶೀಲಿಸಿದ ಬಳಿಕ ಅಹ್ಮದಾಬಾದ್‌ನ ಹೆಸರನ್ನು ಕರ್ಣಾವತಿ ಎಂದು ಬದಲಿಸಲು ದೃಢವಾದ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರು ಗುರುವಾರ ಹೇಳಿದ್ದಾರೆ.

 ಅಹ್ಮದಾಬಾದ್‌ನ್ನು ಕರ್ಣಾವತಿ ಎಂದು ಮರುನಾಮಕರಣಗೊಳಿಸುವ ಬಗ್ಗೆ ಮಾತುಕತೆಗಳು ಸುದೀರ್ಘ ಕಾಲದಿಂದ ನಡೆಯುತ್ತಿದ್ದು,ಆ ಬಗ್ಗೆ ನಾವು ಚಿಂತನೆ ನಡೆಸುತ್ತಿದ್ದೇವೆ ಎಂದು ಅವರು ಹೇಳಿರುವುದನ್ನು ಸುದ್ದಿಸಂಸ್ಥೆಯು ಉಲ್ಲೇಖಿಸಿದೆ.

ಬಿಜೆಪಿಯು ಜನರ ಬೆಂಬಲವನ್ನು ಗಳಿಸುವಲ್ಲಿ ಯಶಸ್ವಿಯಾದರೆ ಅಹ್ಮಾದಾಬಾದ್‌ನ್ನು ಕರ್ಣಾವತಿ ಎಂದು ಮರುನಾಮಕರಣಗೊಳಿಸುವುದನ್ನು ತನ್ನ ಸರಕಾರವು ಪರಿಶೀಲಿಸುತ್ತಿದೆ ಎಂದು ಗುಜರಾತ್ ಉಪ ಮುಖ್ಯಮಂತ್ರಿ ನಿತಿನ್ ಪಟೇಲ್ ಅವರು ಎರಡು ದಿನಗಳ ಹಿಂದೆ ಹೇಳಿದ್ದರು.

ಐತಿಹಾಸಿಕವಾಗಿ 11ನೇ ಶತಮಾನದಲ್ಲಿ ಅಶಾವಲ್ ಎಂಬ ಹೆಸರು ಹೊಂದಿದ್ದಾಗಲೇ ಅಹ್ಮಮದಾಬಾದ್ ಸುತ್ತುಮುತ್ತಲಿನ ಪ್ರದೇಶದಲ್ಲಿ ಜನವಸತಿಯಿತ್ತು. ಅಶಾವಲ್‌ನ ಭಿಲ್ಲ ದೊರೆಯನ್ನು ಯುದ್ಧದಲ್ಲಿ ಸೋಲಿಸಿದ್ದ ಅನ್ಹಿಲವರಾ(ಈಗಿನ ಪಾಟಣ್)ದ ಚಾಲುಕ್ಯ ದೊರೆ ಕರ್ಣ ಸಾಬರಮತಿ ನದಿ ತೀರದಲ್ಲಿ ಕರ್ಣಾವತಿ ಹೆಸರಿನ ನಗರವನ್ನು ಸ್ಥಾಪಿಸಿದ್ದ. 1411ರಲ್ಲಿ ಕರ್ಣಾವತಿ ಸಮೀಪ ರಕ್ಷಣಾ ಗೋಡೆಗಳನ್ನು ಹೊಂದಿದ್ದ ನೂತನ ನಗರಕ್ಕೆ ಶಿಲಾನ್ಯಾಸ ನೆರವೇರಿಸಿದ್ದ ಸುಲ್ತಾನ್ ಅಹ್ಮದ್ ಆ ಪ್ರದೇಶದಲ್ಲಿನ ಅಹ್ಮದ್ ಹೆಸರಿನ ನಾಲ್ವರು ಸಂತರ ಹೆಸರಿನಲ್ಲಿ ಅಹ್ಮದಾಬಾದ್ ಎಂದು ನಾಮಕರಣವನ್ನು ಮಾಡಿದ್ದ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X