Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​ಕನ್ನಡ ಪುಸ್ತಕ ಪ್ರಾಧಿಕಾರ: ರಿಯಾಯಿತಿ...

​ಕನ್ನಡ ಪುಸ್ತಕ ಪ್ರಾಧಿಕಾರ: ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ

ವಾರ್ತಾಭಾರತಿವಾರ್ತಾಭಾರತಿ8 Nov 2018 10:37 PM IST
share

ಉಡುಪಿ, ನ.8: ಕನ್ನಡ ಪುಸ್ತಕ ಪ್ರಾಧಿಕಾರವು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಎಲ್ಲಾ ಪ್ರಕಾರದ ಸಾಹಿತ್ಯ ಕೃತಿಗಳನ್ನು ಪ್ರಕಟಿಸುತಿದ್ದು, ಇವುಗಳಲ್ಲಿ ವ್ಯಕ್ತಿ ಚಿತ್ರಗಳು, ನಾಟಕಗಳು, ಅಲೆಮಾರಿ ಸಮುದಾಯ, ವೈದ್ಯಕೀಯ, ಪ್ರಾಚೀನ ಕನ್ನಡ ಸಾಹಿತ್ಯ, ಜಾನಪದ, ಪರಿಸರ, ಕೃಷಿ ಹೀಗೆ ಹಲವು ಪ್ರಕಾರಗಳ 360ಕ್ಕೂ ಅಧಿಕ ಸಾಹಿತ್ಯ ಕೃತಿಗಳನ್ನು ಮುದ್ರಿಸಿ ಪ್ರಕಟಿಸಿದೆ.

ಅತ್ಯಂತ ವೌಲಿಕವಾದ, ಪ್ರಾಜ್ಞರಿಂದ ರಚಿತವಾದ ಕೃತಿಗಳನ್ನು ಜನ ಸಾಮಾನ್ಯರಿಗೆ ಸುಲಭ ಬೆಲೆಯಲ್ಲಿ ತಲುಪಿಸಬೇಕೆಂಬ ಉದ್ದೇಶದಿಂದ ಕನ್ನಡ ಪುಸ್ತಕ ಪ್ರಾಧಿಕಾರ ನವೆಂಬರ್ ಪೂರ್ತಿ ಎಲ್ಲಾ ಪುಸ್ತಕಗಳನ್ನು ಶೇ.50ರ ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುತ್ತದೆ.

ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಎಲ್ಲಾ ಜಿಲ್ಲಾ ಹಿರಿಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಜಿಲ್ಲಾವಾರು ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಯಲ್ಲಿ ಮಾರಾಟಕ್ಕೆ ಲಭ್ಯವಿದೆ.
ಅಲ್ಲದೇ ಪುಸ್ತಕ ಪ್ರಾಧಿಕಾರದ ಪುಸ್ತಕಗಳನ್ನು ಅಂತರ್ಜಾಲದಲ್ಲಿಯೂ ಸಹ www.kannadapustakapradhikara.comನಲ್ಲಿ ಶೇ.50ರ ರಿಯಾಯಿತಿಯಲ್ಲಿ ನಮ್ಮ ಪುಸ್ತಕಗಳು ವಿಭಾಗದಲ್ಲಿ ಆಯ್ಕೆ ಮಾಡಿ, ಆನ್‌ಲೈನ್ ಮೂಲಕ ಹಣ ಪಾವತಿಸಿ ಪುಸ್ತಕಗಳನ್ನು ನೇರವಾಗಿ ಪಡೆಯಬಹುದು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 080-22484516/22107704 /05 ಅನ್ನು ಸಂಪರ್ಕಿಸುವಂತೆ ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿಗಳ ಪ್ರಕಟನೆ ತಿಳಿಸಿದೆ.

ಕರ್ನಾಟಕ ಶಿಲ್ಪಕಲಾ ಅಕಾಡೆಮಿ: ಕರ್ನಾಟಕ ಶಿಲ್ಪಕಲಾ ಅಕಾಡಮಿಯಿಂದ ಪ್ರಕಟವಾಗಿರುವ ಎಲ್ಲಾ ಪುಸ್ತಕಗಳನ್ನು ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನವೆಂಬರ್‌ನಲ್ಲಿ ಶೇ.50ರ ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುವುದು. 

ಹೆಚ್ಚಿನ ಮಾಹಿತಿಗಾಗಿ ಅಕಾಡಮಿಯ ಇ-ಮೇಲ್ shilpakala.academy@gmail.com ಹಾಗೂ ವೆಬ್‌ಸೈಟ್    www.karnatakashilpakalaacademy.org ದೂರವಾಣಿ ಸಂಖ್ಯೆ: 080-22278725ನ್ನು ಸಂಪರ್ಕಿಸುವಂತೆ ಕರ್ನಾಟಕ ಶಿಲ್ಪಕಲಾ ಅಕಾಡೆಮಿಯ ರಿಜಿಸ್ಟ್ರಾರ್ ಪ್ರಕಟನೆ ತಿಳಿಸಿದೆ.

ಕರ್ನಾಟಕ ಲಲಿತಕಲಾ ಅಕಾಡಮಿ: ಕರ್ನಾಟಕ ಲಲಿತಕಲಾ ಅಕಾಡಮಿಯೂ ಪ್ರಕಟವಾಗಿರುವ ಎಲ್ಲಾ ಪುಸ್ತಕಗಳನ್ನು ನವೆಂಬರ್‌ನಲ್ಲಿ ಶೇ.50ರ ರಿಯಾಯಿತಿ ದರದಲ್ಲಿ ಮಾರಾಟ ಮಾಡುತ್ತಿದೆ. ಹೆಚ್ಚಿನ ಮಾಹಿತಿಗಾಗಿ ಅಕಾಡಮಿಯ ಇಮೇಲ್ kla.karnataka@gmail.com  ಹಾಗೂ ವೆಬ್‌ಸೈಟ್  www.lalitkalakarnataka.org, ದೂ.ಸಂಖ್ಯೆ: 080- 22480297ನ್ನು ಸಂಪರ್ಕಿಸುವಂತೆ ಕರ್ನಾಟಕ ಲಲಿತಕಲಾ ಅಕಾಡಮಿಯ ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X