Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಪ್ಪಿನಂಗಡಿಯಲ್ಲಿ 'ಸುನ್ನೀ ಆದರ್ಶ...

ಉಪ್ಪಿನಂಗಡಿಯಲ್ಲಿ 'ಸುನ್ನೀ ಆದರ್ಶ ಸಮ್ಮೇಳನ'

ವಾರ್ತಾಭಾರತಿವಾರ್ತಾಭಾರತಿ8 Nov 2018 10:48 PM IST
share
ಉಪ್ಪಿನಂಗಡಿಯಲ್ಲಿ ಸುನ್ನೀ ಆದರ್ಶ ಸಮ್ಮೇಳನ

ಉಪ್ಪಿನಂಗಡಿ, ನ.8: ನೈಜ ಸುನ್ನೀ ಆದರ್ಶಗಳನ್ನು ಎತ್ತಿ ಹಿಡಿಯಲು ಸಂಘಟನಾತ್ಮಕ ವೇದಿಕೆ ಸನ್ನದ್ಧವಾಗಿದೆ. ಯುವ ಸಮೂಹ ಈ ನಿಟ್ಟಿನಲ್ಲಿ ಉತ್ಸುಕರಾಗಬೇಕು ಎಂದು ಬೆಳ್ತಂಗಡಿ ದಾರುಸ್ಸಲಾಂ ಎಜುಕೇಶನ್ ಸೆಂಟರ್ ಅಧ್ಯಕ್ಷ ಸೈಯದ್ ಝೈನುಲ್ ಆಬಿದೀನ್ ಜಿಫ್ರಿ ತಂಙಳ್ ಹೇಳಿದರು.

 ಉಪ್ಪಿನಂಗಡಿ ಎಚ್.ಎಂ. ಹಾಲ್ ಮೈದಾನದಲ್ಲಿ ನಡೆದ ಬೆಳ್ತಂಗಡಿ ದಾರುಸ್ಸಲಾಂ ಎಜುಕೇಶನ್ ಸೆಂಟರ್ ಇದರ 2ನೇ ವಾರ್ಷಿಕೋತ್ಸವ ಹಾಗೂ ಶಂಸುಲ್ ಉಲಮಾರವರ ಆಂಡ್ ನೇರ್ಚೆ ಪ್ರಚಾರ ನಿಮಿತ್ತದ 'ಸುನ್ನೀ ಆದರ್ಶ ಸಮ್ಮೇಳನ'ದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಉಪ್ಪಿನಂಗಡಿ ಮಾಲಿಕ್ ದೀನಾರ್ ಜುಮಾ ಮಸೀದಿ ಮುದರ್ರಿಸ್ ಅಬ್ದುಸ್ಸಲಾಂ ಫೈಝಿ ಎಡಪ್ಪಾಲ ಸಮ್ಮೇಳನ ಉದ್ಘಾಟಿಸಿದರು.
 ಸಂಶಯ ನಿವಾರಣೆ, ಸಂವಾದ ಕಾರ್ಯಕ್ರಮದಲ್ಲಿ ಸಮಸ್ತ ಇಸ್ತಿಖಾಮ ಸಮಿತಿಯ ಅಧ್ಯಕ್ಷ ಎಂ.ಟಿ.ಅಬೂಬಕರ್ ದಾರಿಮಿ ಮಾತನಾಡಿದರು.

 ಸಮಸ್ತ ಇಸ್ತಿಖಾಮ ಸಮಿತಿಯ ಸದಸ್ಯರಾದ ಸಿ.ಕೆ.ಮೊಯ್ದಿನ್ ಫೈಝಿ, ಅಮೀರ್ ಹುಸೈನ್ ಹುದವಿ, ಪಯ್ಯಕ್ಕಿ ಉಸ್ತಾದ್ ಅಕಾಡೆಮಿ ಪ್ರೊಫೆಸರ್ ರಫೀಕ್ ಬಾಖವಿ ಮಠ, ಜಂಇಯ್ಯತುಲ್ ಮುಅಲ್ಲಿಮೀನ್ ಉಪ್ಪಿನಂಗಡಿ ರೇಂಜ್ ಅಧ್ಯಕ್ಷ ಇಬ್ರಾಹೀಂ ದಾರಿಮಿ, ಕರಾಯ ಮಸೀದಿಯ ಮುದರ್ರಿಸ್ ಕೆ.ಎಸ್.ಹೈದರ್ ದಾರಿಮಿ, ಮುಲ್ಕಿ ಮಸೀದಿಯ ಮುದರ್ರಿಸ್ ಎಸ್.ಬಿ. ಮುಹಮ್ಮದ್ ದಾರಿಮಿ, ಕಕ್ಕಿಂಜೆ ಮಸೀದಿ ಮುದರ್ರಿಸ್ ಮೂಸಾ ದಾರಿಮಿ ಮಾತನಾಡಿದರು.
 
 ಸಭಾ ಕಾಯಕ್ರಮಕ್ಕೆ ಮುನ್ನ ಆತೂರು ಬದ್ರಿಯಾ ಜಮಾ ಮಸೀದಿಯ ಮುದರ್ರಿಸ್ ಸೈಯದ್ ಜುನೈದ್ ಜಿಫ್ರಿ ತಂಙಳ್ ನೇತೃತ್ವದಲ್ಲಿ ಮಜ್ಲಿಸುನ್ನೂರು ಕಾರ್ಯಕ್ರಮ ನಡೆಯಿತು.

ಗಂಡಿಬಾಗಿಲು ಕುತುಬಿಯಾ ಜುಮಾ ಮಸೀದಿ ಖತೀಬ್ ಸೈಯದ್ ಹಾದಿ ಅನಸ್ ತಂಙಳ್ ದುಆ ನೆರವೇರಿಸಿದರು. ಅಶ್ರಫ್ ಫಾಝಿಲ್ ಬಾಖವಿ, ಶರೀಫ್ ಫೈಝಿ ಕಡಬ, ನಝೀರ್ ಅಝ್‌ಹರಿ, ಇಸ್ಮಾಯೀಲ್ ಫೈಝಿ ಕರಾಯ, ರಿಯಾಝ್ ಫೈಝಿ ಕಕ್ಕಿಂಜೆ, ಅಲಿ ತಂಙಳ್ ಕರಾವಳಿ, ಅಬ್ದುಲ್ ಖಾದರ್ ಮಾಸ್ಟರ್, ಸಿರಾಜುದ್ದೀನ್ ಫೈಝಿ ಬಪ್ಪಳಿಗೆ, ಹನೀಫ್ ಹಾಜಿ ಪುತ್ತೂರು, ಹಸನಬ್ಬ ಚಾರ್ಮಾಡಿ, ಬಶೀರ್ ದಾರಿಮಿ, ಅಬ್ದುಲ್ ರಹಿಮಾನ್ ಹಾಜಿ ಕೊಳ್ಳೇಜಾಲ್, ಯೂಸುಫ್ ಹಾಜಿ ಪೆದಮಲೆ ಮೊದಲಾದವರು ಉಪಸ್ಥಿತರಿದ್ದರು.

ಸುನ್ನೀ ಆದರ್ಶ ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷ ಹಾಜಿ ಮುಸ್ತಫ ಕೆಂಪಿ ಸ್ವಾಗತಿಸಿದರು. ಕೆ.ಎಂ.ಎಸ್.ಫೈಝಿ ಕರಾಯ ವಂದಿಸಿದರು. ಉಪ್ಪಿನಂಗಡಿ ಹಿಫ್ಲ್ ಕಾಲೇಜಿನ ಪ್ರಾಚಾರ್ಯ ಹಾಫಿಲ್ ತ್ವಹಿಬ್ ಅಲ್‌ಖಾಸಿಮಿ ಕಿರಾಅತ್ ಪಠಿಸಿದರು.

ವಿವಿಧ ಸಂಘಟನೆ ಪದಾಧಿಕಾರಿಗಳಾದ ಅಶ್ರಫ್ ಹಾಜಿ ಪೆದಮಲೆ, ಅಬ್ದುರ್ರಝಾಕ್ ದಾರಿಮಿ ನೀರಾಜೆ, ಅಶ್ರಫ್ ಹನೀಫಿ, ಇಸ್ಮಾಯೀಲ್ ತಂಙಳ್, ಝಕರಿಯಾ ಮುಸ್ಲಿಯಾರ್, ಮುಹಮ್ಮದ್ ಕೂಟೇಲ್ ವಿವಿಧ ಕಾಯಕ್ರಮ ನಿರ್ವಹಿಸಿದರು. ಇಸಾಕ್ ಕೌಸರಿ ಕಾಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X