Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಐಪಿಎಲ್‌ನಲ್ಲಿ ವೇಗಿಗಳಿಗೆ ವಿಶ್ರಾಂತಿ:...

ಐಪಿಎಲ್‌ನಲ್ಲಿ ವೇಗಿಗಳಿಗೆ ವಿಶ್ರಾಂತಿ: ಕೊಹ್ಲಿ ಸಲಹೆಗೆ ಫ್ರಾಂಚೈಸಿಗಳ ಬೆಂಬಲವಿಲ್ಲ?

ವಾರ್ತಾಭಾರತಿವಾರ್ತಾಭಾರತಿ8 Nov 2018 11:52 PM IST
share
ಐಪಿಎಲ್‌ನಲ್ಲಿ ವೇಗಿಗಳಿಗೆ ವಿಶ್ರಾಂತಿ: ಕೊಹ್ಲಿ ಸಲಹೆಗೆ ಫ್ರಾಂಚೈಸಿಗಳ ಬೆಂಬಲವಿಲ್ಲ?

ಹೊಸದಿಲ್ಲಿ, ನ.8: ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಹಿನ್ನೆಲೆಯಲ್ಲಿ ಮುಂಬರುವ ಐಪಿಎಲ್ ಟೂರ್ನಿಯಲ್ಲಿ ಪ್ರಧಾನ ವೇಗದ ಬೌಲರ್‌ಗಳಿಗೆ ವಿಶ್ರಾಂತಿ ನೀಡಬೇಕೆಂಬ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಸಲಹೆಗೆ ಐಪಿಎಲ್ ಪ್ರಾಂಚೈಸಿಗಳಿಂದ ಬೆಂಬಲ ದೊರಕುವ ಸಾಧ್ಯತೆ ಇಲ್ಲ ಎನ್ನಲಾಗುತ್ತಿದೆ. ಇತ್ತೀಚೆಗೆ ಹೈದರಾಬಾದ್‌ನಲ್ಲಿ ನಡೆದಿದ್ದ ಭಾರತ ಕ್ರಿಕೆಟ್ ತಂಡದ ಆಡಳಿತಗಾರರ ಸಮಿತಿ(ಸಿಒಎ) ಸಭೆಯಲ್ಲಿ ಈ ವಿಷಯ ಪ್ರಸ್ತಾವಿಸಿದ್ದ ಕೊಹ್ಲಿ, ಭಾರತದ ಪ್ರಧಾನ ವೇಗಿಗಳಿಗೆ, ಅದರಲ್ಲೂ ವಿಶೇಷವಾಗಿಜಸ್‌ಪ್ರೀತ್ ಬುಮ್ರಾ ಹಾಗೂ ಭುವನೇಶ್ವರ ಕುಮಾರ್‌ಗೆಇಡೀ ಐಪಿಎಲ್ ಟೂರ್ನಿಯಿಂದ ವಿಶ್ರಾಂತಿ ನೀಡಬೇಕೆಂದು ಸಲಹೆ ನೀಡಿದ್ದರು. ಆದರೆ ಕೊಹ್ಲಿ ಸಲಹೆಗೆ ಸಭೆಯಲ್ಲಿ ಹೆಚ್ಚಿನವರ ಬೆಂಬಲ ದೊರಕಿಲ್ಲ ಎಂದು ಸಿಒಎ ಅಧಿಕಾರಿ ತಿಳಿಸಿದ್ದಾರೆ.

ಮುಂದಿನ ವರ್ಷದ ಮಾರ್ಚ್ 29ರಿಂದ ಐಪಿಎಲ್ ಆರಂಭವಾಗಿ ಮೇ 19ರಂದು ಕೊನೆಗೊಳ್ಳುತ್ತದೆ. ವಿಶ್ವಕಪ್ ಟೂರ್ನಿಯಲ್ಲಿ ಭಾರತದ ಪ್ರಥಮ ಪಂದ್ಯ ಜೂನ್ 5ರಂದು ದಕ್ಷಿಣ ಆಫ್ರಿಕಾ ಎದುರು ನಡೆಯಲಿದೆ. ಇಲ್ಲಿ ಕನಿಷ್ಠ 15 ದಿನದ ಅಂತರವಿರುವ ಕಾರಣ ವೇಗಿಗಳಿಗೆ ಐಪಿಎಲ್ ಟೂರ್ನಿಯಿಂದಲೇ ವಿಶ್ರಾಂತಿ ನೀಡುವ ಸಾಧ್ಯತೆ ಇಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ. ಸಭೆಯಲ್ಲಿ ಪಾಲ್ಗೊಂಡಿದ್ದ ಏಕದಿನ ಪಂದ್ಯಗಳ ಉಪನಾಯಕ ರೋಹಿತ್ ಕೂಡಾ ಕೊಹ್ಲಿ ಸಲಹೆಯನ್ನು ಒಪ್ಪಲಿಲ್ಲ. ಒಂದು ವೇಳೆ ಮುಂಬೈ ಇಂಡಿಯನ್ಸ್ ತಂಡ ಪ್ಲೇ ಆಫ್ ಸುತ್ತು ಅಥವಾ ಫೈನಲ್ ಹಂತಕ್ಕೆ ತಲುಪಿದರೆ ಆಗ ನಾನು ಬುಮ್ರಾಗೆ ವಿಶ್ರಾಂತಿ ನೀಡಲು ಒಪ್ಪಲಾರೆ ಎಂದು ಶರ್ಮ ಹೇಳಿದ್ದರು ಎಂದು ಐಒಎ ಅಧಿಕಾರಿ ತಿಳಿಸಿದ್ದಾರೆ. ಐಪಿಎಲ್‌ನಲ್ಲಿ ಗರಿಷ್ಠ 14 ಪಂದ್ಯಗಳಿವೆ (ಫೈನಲ್ ಸೇರಿ). ಭುವನೇಶ್ವರ್ ಹಾಗೂ ಬುಮ್ರಾ ಹೊರತುಪಡಿಸಿ ಇತರ ಪ್ರಧಾನ ವೇಗಿಗಳಾದ ಮುಹಮ್ಮದ್ ಶಮಿ, ಉಮೇಶ್ ಯಾದವ್, ಖಲೀಲ್ ಅಹ್ಮದ್ ಎಲ್ಲಾ ಪಂದ್ಯಗಳನ್ನು ಆಡುವ ಸಾಧ್ಯತೆ ಕಡಿಮೆ. ಅಲ್ಲದೆ ಪ್ರಧಾನ ವೇಗಿಗಳನ್ನು ಹೊರಗಿಟ್ಟರೆ ಅವರಿಗೆ ಅಭ್ಯಾಸದ ಕೊರತೆ ಎದುರಾಗಬಹುದು. ಐಪಿಲ್ ಟೂರ್ನಿ ಆಟಗಾರರಿಗೆ ವಿಶ್ವಕಪ್‌ಗೂ ಮುನ್ನ ದೊರಕುವ ಪ್ರಮುಖ ಅಭ್ಯಾಸ ಪಂದ್ಯವಾಗಲಿದೆ ಎಂದು ಅವರು ವಿವರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X