Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಿದ್ಯಾರ್ಥಿಗಳಿಗೆ ವೈಜ್ಞಾನಿಕ ಆಲೋಚನೆ...

ವಿದ್ಯಾರ್ಥಿಗಳಿಗೆ ವೈಜ್ಞಾನಿಕ ಆಲೋಚನೆ ಅಗತ್ಯ: ಡಾ.ಕರಿಸಿದ್ದಪ್ಪ

‘ಸಹ್ಯಾದ್ರಿ ಸೈನ್ಸ್ ಟ್ಯಾಲೆಂಟ್ ಹಂಟ್’ ಸ್ಪರ್ಧೆ; ವಿಜ್ಞಾನ ಮಾದರಿ ಪ್ರದರ್ಶನ

ವಾರ್ತಾಭಾರತಿವಾರ್ತಾಭಾರತಿ10 Nov 2018 7:33 PM IST
share
ವಿದ್ಯಾರ್ಥಿಗಳಿಗೆ ವೈಜ್ಞಾನಿಕ ಆಲೋಚನೆ ಅಗತ್ಯ: ಡಾ.ಕರಿಸಿದ್ದಪ್ಪ

ಮಂಗಳೂರು, ನ.10: ಆಧುನಿಕ ಯುಗದಲ್ಲಿ ವಿದ್ಯಾರ್ಥಿಗಳಿಗೆ ವೈಜ್ಞಾನಿಕ ಆಲೋಚನೆ ಅತ್ಯಗತ್ಯವಾಗಿದೆ ಎಂದು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಗೌರವಾನ್ವಿತ ಉಪಕುಲಪತಿ ಡಾ.ಕರಿಸಿದ್ದಪ್ಪ ತಿಳಿಸಿದರು.

ನಗರದ ಹೊರವಲಯ ಅಡ್ಯಾರ್‌ನಲ್ಲಿನ ಸಹ್ಯಾದ್ರಿ ಇಂಜಿನಿಯರಿಂಗ್ ಹಾಗೂ ಮ್ಯಾನೇಜ್‌ಮೆಂಟ್ ಕಾಲೇಜಿನಲ್ಲಿ ಶನಿವಾರ ಆಯೋಜಿಸಲಾಗಿದ್ದ ಸಹ್ಯಾದ್ರಿ ಸೈನ್ಸ್ ಟ್ಯಾಲೆಂಟ್ ಹಂಟ್ (ಎಸ್‌ಎಸ್‌ಟಿಎಚ್-18) ಸ್ಪರ್ಧೆ ವಿಜ್ಞಾನ ಮಾದರಿಗಳ ಪ್ರದರ್ಶನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ವಿಜ್ಞಾನದ ಕಡೆಗೆ ಯುವ ವಿದ್ಯಾರ್ಥಿಗಳನ್ನು ಆಕರ್ಷಿಸುವ ನಿಟ್ಟಿನಲ್ಲಿ ಎಸ್‌ಎಸ್‌ಟಿಎಚ್-18 ಸ್ಪರ್ಧೆಯನ್ನು ಸಹ್ಯಾದ್ರಿ ಇಂಜಿನಿಯರಿಂಗ್ ಹಾಗೂ ಮ್ಯಾನೇಜ್‌ ಮೆಂಟ್ ಕಾಲೇಜು ಹಮ್ಮಿಕೊಂಡಿರುವುದು ಒಳ್ಳೆಯ ಬೆಳವಣಿಗೆಯಾಗಿದೆ. ವಿದ್ಯಾರ್ಥಿಗಳು ವಿಜ್ಞಾನದ ಮಾದರಿಗಳನ್ನು ಪ್ರದರ್ಶಿಸಲು ಇದೊಂದು ಉತ್ತಮ ವೇದಿಕೆಯಾಗಿದೆ. ಈ ಕಾರ್ಯಕ್ರಮವು ಹೊಸ ಕಲನೆಗಳ ಪೀಳಿಗೆಗೆ ಕೊಡುಗೆ ನೀಡುತ್ತದೆ. ಜೊತೆಗೆ ವೈಯಕ್ತಿಕ ಸಂಪರ್ಕಗಳನ್ನು ಪ್ರೋತ್ಸಾಹಿಸುತ್ತದೆ ಎಂದರು.

ಪ್ರಾಥಮಿಕವಾಗಿ ಪಿಯುಸಿ ಮತ್ತು ಪ್ರೌಢಶಾಲೆ ವಿದ್ಯಾರ್ಥಿಗಳಿಗೆ 30 ವಲಯಗಳಲ್ಲಿ 70 ಕಾಲೇಜುಗಳ ತಂಡ ಭಾಗವಹಿಸಿದ್ದವು. ಗ್ರಾಂಡ್ ಫಿನಾಲೆ ಕಾರ್ಯಕ್ರಮದಲ್ಲಿ 1,300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ನವದಿಲ್ಲಿಯ ಐಇಇಟಿ ಅಧ್ಯಕ್ಷ ಡಾ.ಕೆ.ಕೆ.ಟಿ.ವಿ. ರೆಡ್ಡಿ, ಸಂಯುಕ್ತ ರಾಷ್ಟ್ರದ ನೀತಿಗಳು ಹಾಗೂ ಎಸ್‌ಡಿಜಿಯ ಸಿದ್ಧಾರ್ಥ ರಾಜಹನ್ಸ್, ಬೆಂಗಳೂರಿನ ಐಐಎಂನ ಮಾಜಿ ಎನ್‌ಎಸ್‌ಆರ್‌ಸಿಎಲ್ ಹಾಗೂ ಸ್ಟಾರ್ಟಪ್ರೆನಿಯರ್ ಸಂಸ್ಥಾಪಕ ಆಕರ್ಶ್ ನಾಯ್ಡು, ಬೆಂಗಳೂರಿನ ಸೊಲಿಡಕ್ಸ್ ಹೈಟೆಚ್ ಪ್ರೊಡಕ್ಟ್ಸ್‌ನ ಪ್ರಧಾನ ವ್ಯವಸ್ಥಾಪಕ ಸಿ.ನಾಗರಾಜ್, ಮೇಕ್ ರೂಮ್ ಇಂಡಿಯಾದ ಸಹ-ಸಂಸ್ಥಾಪಕ ಪ್ರಣವ್ ಹೆಬ್ಬಾರ್, ಸಹ್ಯಾದ್ರಿ ಇಂಜಿನಿಯರಿಂಗ್ ಹಾಗೂ ಮ್ಯಾನೇಜ್‌ಮೆಂಟ್ ಕಾಲೇಜಿನ ಪ್ರಾಂಶುಪಾಲ ಡಾ.ಆರ್.ಶ್ರೀನಿವಾಸ್ ರಾವ್ ಕುಂಟೆ, ಭಂಡಾರಿ ಫೌಂಡೇಶನ್‌ನ ಮಂಜುನಾಥ ಭಂಡಾರಿ, ಯೋಜನಾ ಸಂಯೋಜಕ ಜಾನ್ಸನ್ ಟೆಲ್ಲಿಸ್ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಅನುಜ್ಞಾ ಹಾಗೂ ಸ್ನೇಹಾ ಪ್ರಾರ್ಥಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X